ಸಿಂದಗಿ, ವಿಜಯಪುರ, ಬಾಗಲಕೋಟೆ, ಮುದ್ದೇಬಿಹಾಳ, ಹುಬ್ಬಳ್ಳಿ, ಗುಳೇದಗುಡ್ಡ, ಬೆಳಗಾವಿಯಿಂದ ಮಹಾರಾಷ್ಟ್ರದ ಮಿರಜ, ಸಾಂಗಲಿ, ಪುಣೆ, ಮುಂಬೈ, ಕೊಲ್ಹಾಪುರ, ನಾಸಿಕ ಕಡೆಗೆ ಹೋಗುವ ಪ್ರಯಾಣಿಕರು ಬಸ್ ನಿಲ್ದಾನದಲ್ಲಿಯೇ ಠಿಕಾಣೆ ಹೂಡಿದರು. ನಂತರ ಖಾಸಗಿ ವಾಹನಳ ಮೂಲಕ ಪ್ರಯಾಣಿಕರು ಸಂಚರಿಸುತ್ತಿರುವ ದೃಶ್ಯ ಕಂಡು ಬಂತು.