ಮಹಾಲಿಂಗೇಶ್ವರ ದೇವಸ್ಥಾನ, ಈ ಪ್ರದೇಶದ ಸುತ್ತಮುತ್ತ ಇರುವ ಸರ್ಕಾರಿ ಒತ್ತುವರಿ ಆಗಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ ಅವರು, ನಕ್ಷೆಯನ್ನು ಪರಿಶೀಲಿಸಿ ಒತ್ತುವರಿಗೆ ತೆರವಿಗೆ ಕ್ರಮ ವಹಿಸುವಂತೆ ಹೇಳಿದರು. ನಗರ ಪಾಲಿಕೆ, ‘ಮುಡಾ’, ಜಿಲ್ಲಾಡಳಿತ ಮತ್ತು ಅರಣ್ಯ ಇಲಾಖೆಯ ಸಂಬಂಧಪಟ್ಟ ಅಧಿಕಾರಿಗಳ ಸಭೆ ಕರೆದು ಸ್ವಚ್ಛ ಪರಿಸರ ಕಾಪಾಡಲು ಶಾಶ್ವತ ಯೋಜನೆ ರೂಪಿಸಬೇಕು ಎಂದರು.