ನಾಟಕದಲ್ಲಿ ಮಕ್ಕಳ ಮೇಲಿನ ಅತಿಯಾದ ವ್ಯಾಮೋಹದಿಂದ ಆಗುವ ಪರಿಣಾಮ, ಗಂಡನ ಕುಡಿತದ ಚಟದಿಂದ ಆಗುವ ದುಷ್ಪರಿಣಾಮ, ಮನೆ ಕಳ್ಳತನ ಮತ್ತು ಅದನ್ನು ತಡೆಗಟ್ಟುವ ವಿಧಾನ, ಟ್ರಾಫಿಕ್ ಸಮಸ್ಯೆ, ಡ್ರಿಂಕ್ ಆ್ಯಂಡ್ ಡ್ರೈವ್, ಮಾದಕ ವಸ್ತುಗಳ ತಡೆಗಟ್ಟುವಿಕೆ, ಸಾಮಾಜಿಕ ಭದ್ರತೆ ಹೀಗೆ ಅನೇಕ ವಿಷಯಗಳ ಮೇಲೆ ಗಮನ ಹರಿಸಲಾಗಿತ್ತು. ಈ ನಾಟಕವನ್ನು ಆರ್ಯ ನಿರ್ದೇಶನ ಮಾಡಿದ್ದರು.