ತಾಲ್ಲೂಕಿನ ವದ್ದಟ್ಟಿ ಗ್ರಾಮದಲ್ಲಿ ಸೋಮವಾರ ಮತಯಾಚಿಸಿದ ನಂತರ ಅವರು ಮಾತನಾಡಿದರು.ಸಿದ್ದರಾಮಯ್ಯ ಜಾರಿಗೆ ತಂದಿರುವ ಯೋಜನೆಗಳಿಂದ ಜನ ಅವರ ಬೆಂಬಲಕ್ಕೆ ನಿಂತಿದ್ದಾರೆ. ಟಿ.ಎಚ್.ಸುರೇಶ್ ಬಾಬು ಎರಡು ಬಾರಿ ಶಾಸಕಾಗಿ ಆಯ್ಕೆಯಾಗಿದ್ದರೂ ಜನಪರ ಯೋಜನೆಗಳನ್ನು ಕೈಗೊಳ್ಳದ ಪರಿಣಾಮ ಕ್ಷೇತ್ರದಲ್ಲಿ ವಿರೋಧಿ ಅಲೆ ವ್ಯಾಪಕವಾಗಿದೆ ಎಂದರು.