ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿಯಲ್ಲಿ ‘ಸ್ವಾತಂತ್ರ್ಯ ಸಮರ ಕರುನಾಡು ಅಮರ’ ನಾಟಕ ಪ್ರದರ್ಶನ

Last Updated 17 ಏಪ್ರಿಲ್ 2022, 16:04 IST
ಅಕ್ಷರ ಗಾತ್ರ

ಬೆಂಗಳೂರು: ರಂಗ ವಿಜಯಾ ತಂಡದವರು ‘ಸ್ವಾತಂತ್ರ್ಯ ಸಮರ ಕರುನಾಡು ಅಮರ’ ಎಂಬ ನಾಟಕ ರಚಿಸಿದ್ದು ಇದನ್ನು ನವದೆಹಲಿಯಲ್ಲಿ ಪ್ರದರ್ಶಿಸಲಿದ್ದಾರೆ.

‘ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದ ರಾಜ್ಯದ ವೀರ ಸೇನಾನಿಗಳ ತ್ಯಾಗ, ಬಲಿದಾನವನ್ನು ಸಾರುವುದು ನಾಟಕದ ಉದ್ದೇಶ. ದೆಹಲಿಯ ಕರ್ನಾಟಕ ಸಂಘದ 75ನೇ ವರ್ಷಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಕಾರ್ಯಕ್ರಮದಲ್ಲಿ ನಾಟಕ ಪ್ರದರ್ಶಿಸಲಾಗುತ್ತಿದೆ’ ಎಂದು ರಂಗ ವಿಜಯಾ ತಂಡದ ಗೌರವ ಅಧ್ಯಕ್ಷೆ ಪಲ್ಲವಿ ಮಣಿ ತಿಳಿಸಿದ್ದಾರೆ.

‘ಡಾ.ಟಿ.ಲಕ್ಷ್ಮಿನಾರಾಯಣ ಅವರು ರಚಿಸಿರುವ ಈ ನಾಟಕವನ್ನು ಮಾಲೂರು ವಿಜಿ ನಿರ್ದೇಶಿಸಿದ್ದಾರೆ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT