<p><strong>ಕೇದಾರನಾಥ: </strong>ಭಾರತೀಯ ವಾಯುಪಡೆಯ ‘ಎಂಐ17’ ಹೆಲಿಕಾಪ್ಟರ್ ಕೇದಾರನಾಥ ದೇಗುಲದ ಬಳಿ ಪತನಗೊಂಡಿದ್ದು, ಪೈಲಟ್ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ.</p>.<p>ಪೈಲಟ್, ಸಹ ಪೈಲಟ್ ಹಾಗೂ ಆರು ಮಂದಿ ಪ್ರಯಾಣಿಕರನ್ನು ಒಳಗೊಂಡಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ಸಂದರ್ಭ ಕಬ್ಬಿಣದ ತೊಲೆಗೆ ಡಿಕ್ಕಿಯಾಗಿ ಪತನಗೊಂಡಿದ್ದು, ಬೆಂಕಿ ಹೊತ್ತಿಕೊಂಡಿದೆ.</p>.<p>‘ಹೆಲಿಕಾಪ್ಟರ್ನಲ್ಲಿದ್ದ ಎಲ್ಲರನ್ನು ರಕ್ಷಿಸಲಾಗಿದ್ದು, ಸುರಕ್ಷಿತವಾಗಿದ್ದಾರೆ. ಘಟನೆಗೆ ಕಾರಣವೇನೆಂಬುದು ತನಿಖೆಯಿಂದ ತಿಳಿದುಬರಲಿದೆ’ ಎಂದು ವಾಯುಪಡೆಯ ಪ್ರಕಟಣೆ ತಿಳಿಸಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಕೇದಾರನಾಥ: </strong>ಭಾರತೀಯ ವಾಯುಪಡೆಯ ‘ಎಂಐ17’ ಹೆಲಿಕಾಪ್ಟರ್ ಕೇದಾರನಾಥ ದೇಗುಲದ ಬಳಿ ಪತನಗೊಂಡಿದ್ದು, ಪೈಲಟ್ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ.</p>.<p>ಪೈಲಟ್, ಸಹ ಪೈಲಟ್ ಹಾಗೂ ಆರು ಮಂದಿ ಪ್ರಯಾಣಿಕರನ್ನು ಒಳಗೊಂಡಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ಸಂದರ್ಭ ಕಬ್ಬಿಣದ ತೊಲೆಗೆ ಡಿಕ್ಕಿಯಾಗಿ ಪತನಗೊಂಡಿದ್ದು, ಬೆಂಕಿ ಹೊತ್ತಿಕೊಂಡಿದೆ.</p>.<p>‘ಹೆಲಿಕಾಪ್ಟರ್ನಲ್ಲಿದ್ದ ಎಲ್ಲರನ್ನು ರಕ್ಷಿಸಲಾಗಿದ್ದು, ಸುರಕ್ಷಿತವಾಗಿದ್ದಾರೆ. ಘಟನೆಗೆ ಕಾರಣವೇನೆಂಬುದು ತನಿಖೆಯಿಂದ ತಿಳಿದುಬರಲಿದೆ’ ಎಂದು ವಾಯುಪಡೆಯ ಪ್ರಕಟಣೆ ತಿಳಿಸಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>