‘ಪ್ರಕರಣದಲ್ಲಿ ಸೋದರನಿಂದಲೇ ಜೀವ ಬೆದರಿಕೆ ಇದ್ದು, ಈ ಸಂಬಂಧ ಅರ್ಜಿದಾರರು ಪೊಲೀಸರಿಗೆ 2014ರಲ್ಲೇ ದೂರು ನೀಡಿದ್ದಾರೆ. ಆದರೆ ಪೊಲೀಸರು ಕೇವಲ ಎಫ್ಐಆರ್ ದಾಖಲಿಸಿ ಸುಮ್ಮನಾಗಿದ್ದಾರೆ. ಪೊಲೀಸರ ಪ್ರತಿ ತನಿಖೆ ತಾರ್ಕಿಕ ಅಂತ್ಯ ಕಾಣಬೇಕು. ಕರ್ತವ್ಯಲೋಪ ಎಸಗುವ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಿ' ಎಂದು ಕೋರ್ಟ್ಗೆ ಖುದ್ದು ಹಾಜರಿದ್ದ ಐಜಿಪಿ ದಯಾನಂದ್ ಅವರಿಗೆ ಸೂಚನೆ ನೀಡಿದೆ.