ಒಂದು ತೇಗದ ಕುರ್ಚಿ ಪುಸ್ತಕ ಪರಿಚಯ: ಮಾನವೀಯತೆಯನ್ನು ಪ್ರತಿಪಾದಿಸುವ ಕಥೆಗಳು
Kannada Short Stories: ‘ಒಂದು ತೇಗದ ಕುರ್ಚಿ’ ಸಿದ್ದು ಸತ್ಯಣ್ಣವರ ಮೊದಲ ಕಥಾ ಸಂಕಲನ. ಗ್ರಾಮೀಣ ಹಿನ್ನೆಲೆಯಲ್ಲಿನ ಜಾತಿ ಅಸಮಾನತೆ, ದಬ್ಬಾಳಿಕೆ ಹಾಗೂ ಮಾನವೀಯತೆಯನ್ನು ಕಥೆಗಳ ಮೂಲಕ ಪ್ರತಿಪಾದಿಸುವ ಈ ಸಂಕಲನ ಸಾಮಾಜಿಕ ಕಳಕಳಿಯನ್ನು ಒಳಗೊಂಡಿದೆ.Last Updated 21 ಡಿಸೆಂಬರ್ 2025, 0:12 IST