ಮಂಡ್ಯದವರಾದ ಇವರು ಒಂದು ವರ್ಷದಿಂದ ನಂದಗುಡಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕೆಲವು ದಿನಗಳಿಂದ ಚುನಾವಣೆ ಫ್ಲೈಯಿಂಗ್ ಸ್ವ್ಕಾಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಶಿವನಂಜಯ್ಯ ತಿರುಮಲಶೆಟ್ಟಿ ಹಳ್ಳಿ, ರಾಮನಗರ, ಚನ್ನಪಟ್ಟಣದಲ್ಲಿ ಕೆಲಸ ನಿರ್ವಹಿಸಿದ್ದರು. ದೊಡ್ಡ ಅರಸಿನಕೆರೆಯಲ್ಲಿ ಮಂಗಳವಾರ ಅಂತ್ಯಕ್ರಿಯೆ ನಡೆಯಿತು.