ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ಚಿಕ್ಕಮಗಳೂರು (ಜಿಲ್ಲೆ)

ADVERTISEMENT

ಕಡೂರು: 2.08 ಲಕ್ಷ ಮತದಾರರು, 253 ಮತಗಟ್ಟೆ

ಹಾಸನ ಲೋಕಸಬಾ ಕ್ಷೇತ್ರಕ್ಕೆ ಸೇರಿರುವ ಕಡೂರು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು208253 ಮತದಾರರಿದ್ದಾರೆ. ಆ ಪೈಕಿ 103774 ಪುರುಷ,104474 ಮಹಿಳೆಯರು ಹಾಗೂ ಇತರೆ 5 ಮತದಾರರಿದ್ದಾರೆ.
Last Updated 25 ಏಪ್ರಿಲ್ 2024, 14:13 IST
ಕಡೂರು: 2.08 ಲಕ್ಷ ಮತದಾರರು, 253 ಮತಗಟ್ಟೆ

ಶೃಂಗೇರಿ ಕ್ಷೇತ್ರಕ್ಕೆ 45 ಬಸ್, 65 ಇತರೆ ವಾಹನಗಳ ಬಳಕೆ

ಶೃಂಗೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 256 ಮತಗಟ್ಟೆಗಳಿಗೆ ಮತಯಂತ್ರ ತಲುಪಿಸಲು ಪಟ್ಟಣ ಸಮೀಪದ ಬಾಳಗಡಿಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಸ್ಟರಿಂಗ್ ಕಾರ್ಯ ಗುರುವಾರ ನಡೆಯಿತು.
Last Updated 25 ಏಪ್ರಿಲ್ 2024, 14:06 IST
ಶೃಂಗೇರಿ ಕ್ಷೇತ್ರಕ್ಕೆ 45 ಬಸ್, 65 ಇತರೆ ವಾಹನಗಳ ಬಳಕೆ

ಮೂಡಿಗೆರೆ: ಮತದಾನದಿಂದ ವಂಚಿತರಾದ ಖಾಸಗಿ ವಾಹನ ಚಾಲಕರು

ಈ ಬಾರಿಯೂ ಖಾಸಗಿ ವಾಹನಗಳ ಚಾಲಕರಿಗೆ ಮತದಾನದಿಂದ ಹೊರಗುಳಿಯುವಂತೆ ಮಾಡಲಾಗಿದ್ದು ಚಾಲಕರು, ಸಾರ್ವಜನಿಕರು ಚುನಾವಣಾ ಆಯೋಗದ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Last Updated 25 ಏಪ್ರಿಲ್ 2024, 13:54 IST
ಮೂಡಿಗೆರೆ: ಮತದಾನದಿಂದ ವಂಚಿತರಾದ ಖಾಸಗಿ ವಾಹನ ಚಾಲಕರು

ಚಿಕ್ಕಮಗಳೂರು: ಸೂಕ್ಷ್ಮ ಮತಗಟ್ಟೆಗಳಲ್ಲಿ ಹೆಚ್ಚಿನ ಭದ್ರತೆ

ಮೂಡಿಗೆರೆ: ತಾಲ್ಲೂಕಿನ ಎಲ್ಲಾ ಮತಗಟ್ಟೆಗಳಿಗೆ ಗುರುವಾರ ಸಂಜೆ ವೇಳೆಗೆ ಮತಯಂತ್ರಗಳನ್ನು ಪೊಲೀಸ್ ಭದ್ರತೆಯಲ್ಲಿ ಸಾಗಿಸಲಾಗಿದೆ. ಮೂಡಿಗೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 9 ಹೋಬಳಿಗಳಿದ್ದು, 231 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.
Last Updated 25 ಏಪ್ರಿಲ್ 2024, 13:53 IST
ಚಿಕ್ಕಮಗಳೂರು: ಸೂಕ್ಷ್ಮ ಮತಗಟ್ಟೆಗಳಲ್ಲಿ ಹೆಚ್ಚಿನ ಭದ್ರತೆ

ಚಿಕ್ಕಮಗಳೂರು: ಇವರು ಕಡಿಮೆ ಅವಧಿಯ ಸಂಸದರು

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕೆಲವು ಸಂಸದರು ಅಲ್ಪಾವಧಿಯ ಕಾಲವಷ್ಟೇ ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ. ಇಂದಿರಾ ಗಾಂಧಿ, ಬಿ.ಎಲ್.ಶಂಕರ್, ಡಿ.ವಿ.ಸದಾನಂದಗೌಡ ಮತ್ತು ಜಯಪ್ರಕಾಶ್ ಹೆಗ್ಡೆ ಪ್ರಮುಖರು.
Last Updated 24 ಏಪ್ರಿಲ್ 2024, 5:43 IST
ಚಿಕ್ಕಮಗಳೂರು: ಇವರು ಕಡಿಮೆ ಅವಧಿಯ ಸಂಸದರು

ಬಾಳೆಹೊನ್ನೂರು | ವಿದ್ಯುತ್ ಅವಘಡ: ಲೈನ್‌ಮ್ಯಾನ್ ಸಾವು

ಬಾಳೆಹೊನ್ನೂರು: ಇಲ್ಲಿಗೆ ಸಮೀಪದ ಸೀಗೋಡು ಕೆಫೆ ಬಳಿ ವಿದ್ಯುತ್ ಪರಿವರ್ತಕವನ್ನು ದುರಸ್ತಿಗೊಳಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ, ಹೊಳೆನರಸೀಪುರ ಸಮೀಪದ ಚರಣ್ಯ ಗ್ರಾಮದ ಲೈನ್‌ಮ್ಯಾನ್ ಮಹದೇವಪ್ಪ(29) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
Last Updated 23 ಏಪ್ರಿಲ್ 2024, 16:05 IST
ಬಾಳೆಹೊನ್ನೂರು | ವಿದ್ಯುತ್ ಅವಘಡ: ಲೈನ್‌ಮ್ಯಾನ್ ಸಾವು

ನರಸಿಂಹರಾಜಪುರ: ಸ್ಥಿಮಿತ ಕಳೆದುಕೊಂಡ ಶಾಸಕರು- ರಾಜೇಗೌಡ ಟೀಕೆ

ನರಸಿಂಹರಾಜಪುರ: ಕ್ಷೇತ್ರದ ಮಾಜಿ ಶಾಸಕರು ಸೋಲಿನ ಹತಾಶೆಯಿಂದ ಹೊರಬರಲಾರದೆ ಸ್ಥಿಮಿತ ಕಳೆದುಕೊಂಡು ಮಾತನಾಡುತ್ತಿದ್ದಾರೆ ಎಂದು ಶಾಸಕ ಟಿ.ಡಿ.ರಾಜೇಗೌಡ ಟೀಕಿಸಿದರು.
Last Updated 23 ಏಪ್ರಿಲ್ 2024, 15:39 IST
ನರಸಿಂಹರಾಜಪುರ: ಸ್ಥಿಮಿತ ಕಳೆದುಕೊಂಡ ಶಾಸಕರು- ರಾಜೇಗೌಡ ಟೀಕೆ
ADVERTISEMENT

ಸಿಇಟಿ: ಪಠ್ಯ ಹೊರತಾದ ಪ್ರಶ್ನೆ, ತ್ವರಿತ ನಿರ್ಧಾರಕ್ಕೆ ಒತ್ತಾಯ

ವೈದ್ಯಕೀಯ ಸಹಿತ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ(ಸಿಇಟಿ) ಪಠ್ಯದ ಹೊರತಾಗಿ 45ಕ್ಕೂ ಅಧಿಕ ಪ್ರಶ್ನೆಗಳು ಬಂದಿವೆ.
Last Updated 23 ಏಪ್ರಿಲ್ 2024, 13:02 IST
ಸಿಇಟಿ: ಪಠ್ಯ ಹೊರತಾದ ಪ್ರಶ್ನೆ, ತ್ವರಿತ ನಿರ್ಧಾರಕ್ಕೆ ಒತ್ತಾಯ

ಸಂದರ್ಶನ | ಅಭಿವೃದ್ಧಿ ಮುನ್ನೋಟದೊಂದಿಗೆ ಮತಯಾಚನೆ: ಜಯಪ್ರಕಾಶ್ ಹೆಗ್ಡೆ

ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ
Last Updated 23 ಏಪ್ರಿಲ್ 2024, 6:26 IST
ಸಂದರ್ಶನ | ಅಭಿವೃದ್ಧಿ ಮುನ್ನೋಟದೊಂದಿಗೆ ಮತಯಾಚನೆ: ಜಯಪ್ರಕಾಶ್ ಹೆಗ್ಡೆ

ಸಂದರ್ಶನ | ಕ್ಷೇತ್ರದ ಜನರ ಸಮಸ್ಯೆಗಳಿಗೆ ಧ್ವನಿಯಾಗುವೆ: ಕೋಟ ಶ್ರೀನಿವಾಸ ಪೂಜಾರಿ

ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ
Last Updated 23 ಏಪ್ರಿಲ್ 2024, 6:18 IST
ಸಂದರ್ಶನ | ಕ್ಷೇತ್ರದ ಜನರ ಸಮಸ್ಯೆಗಳಿಗೆ ಧ್ವನಿಯಾಗುವೆ: ಕೋಟ ಶ್ರೀನಿವಾಸ ಪೂಜಾರಿ
ADVERTISEMENT