ಬೆಂಗಳೂರು: ನವೆಂಬರ್ ತಿಂಗಳ ಮೊದಲೆರಡು ವಾರಗಳಲ್ಲಿ ಫೇಸ್ಬುಕ್ ಮೂಲಕ 'ಪ್ರಜಾವಾಣಿ ನಾಡ ಹಬ್ಬ 2020' ಅನಾವರಣಗೊಳ್ಳಲಿದ್ದು, ಇಂದು ಮನಸ್ಸು ಹಗುರಾಗಿಸುವ ಸಾಹಿತ್ಯ-ಸಂಗೀತ-ನೃತ್ಯಗಳ ಸಮ್ಮಿಲನ - ಕನ್ನಡ ಕಾವ್ಯ ನರ್ತನ ಕಾರ್ಯಕ್ರಮ ನಡೆಯುತ್ತಿದೆ.
ಸಂಜೆ 7 ಗಂಟೆಯಿಂದ 8ಗಂಟೆವರೆಗೆ ‘ಸಮನ್ವಯ ಡ್ಯಾನ್ಸ್ ಕಂಪನಿ’ ಅರ್ಪಿಸುವ ಡಾ.ವೀಣಾಮೂರ್ತಿ ವಿಜಯ್ ಸಂಯೋಜನೆಯ ‘ಕೂಚುಪುಡಿ ಕಾವ್ಯ ವೈಭವಂ’ ಕಾರ್ಯಕ್ರಮ ನಡೆಯುತ್ತಿದೆ.