ಆದರೆ, ಸಚಿವ ಕೋಟ ಪಟ್ಟುಬಿಡದೆ ದೇವಳದಲ್ಲಿ ಆದಾಯವಿಲ್ಲದಿದ್ದರೆ ಅಲ್ಲಿರುವ ಎಫ್ ಡಿ ಹಣ ಬಳಸಿ ವೃತ್ತಿ ಯಕ್ಷಗಾನ ಕಲಾವಿದರು ಹಾಗೂ ನೇಪಥ್ಯ ಕಾರ್ಮಿಕರಿಗೆ ವೇತನ ನೀಡುವಂತೆ ನಿರ್ದೇಶಿಸಿದ್ದರು. ಅದರಂತೆ ಬುಧವಾರ ಕಂದಾಯ (ಧಾರ್ಮಿಕ ದತ್ತಿ)ಇಲಾಖೆ ಅಧೀನ ಕಾರ್ಯದರ್ಶಿ ಎಂ.ಎಲ್ ವರಲಕ್ಷ್ಮೀ ಅವರು ಈ ಕುರಿತು ಕರಾರಿನಂತೆ ವೇತನ ಕಡಿತಗೊಳಿಸದೆ ಪಾವತಿಸುವಂತೆ ಆದೇಶವನ್ನು ನೀಡಿದ್ದಾರೆ.