ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

ಹಾಸನ (ಜಿಲ್ಲೆ)

ADVERTISEMENT

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮೂವರು ಎನ್‌ಐಎ ವಶಕ್ಕೆ

ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಮುಖಂಡ ಬೆಳ್ಳಾರೆ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಎನ್‌ಐಎ ತಂಡ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ, ಆನೆಮಹಲ್‌ನಲ್ಲಿ ಮೂವರನ್ನು ವಶಕ್ಕೆ ಪಡೆದಿದೆ.
Last Updated 10 ಮೇ 2024, 6:35 IST
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮೂವರು ಎನ್‌ಐಎ ವಶಕ್ಕೆ

ಪೆನ್‌ಡ್ರೈವ್ ಹಂಚಿಕೆ: ದೇವರಾಜೇಗೌಡ, ಕಾರ್ತಿಕ್‌ಗೆ ಎಸ್‌ಐಟಿ ನೋಟಿಸ್‌

ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್ ಹಂಚಿಕೆ ಪ್ರಕರಣವನ್ನು ಇದೀಗ ಎಸ್‌ಐಟಿಗೆ ಹಸ್ತಾಂತರಿಸಲಾಗಿದ್ದು, ವಕೀಲ, ಬಿಜೆಪಿ ಮುಖಂಡ ಜಿ. ದೇವರಾಜೇಗೌಡ ಹಾಗೂ ಪ್ರಜ್ವಲ್‌ ಮಾಜಿ ಕಾರು ಚಾಲಕ ಕಾರ್ತಿಕ್‌ ಅವರಿಗೆ ಎಸ್‌ಐಟಿ ನೋಟಿಸ್‌ ನೀಡಿದೆ.
Last Updated 10 ಮೇ 2024, 6:28 IST
ಪೆನ್‌ಡ್ರೈವ್ ಹಂಚಿಕೆ: ದೇವರಾಜೇಗೌಡ, ಕಾರ್ತಿಕ್‌ಗೆ ಎಸ್‌ಐಟಿ ನೋಟಿಸ್‌

SSLC Result 2024 | ಮೂರರಿಂದ ಆರನೇ ಸ್ಥಾನಕ್ಕೆ ಕುಸಿದ ಹಾಸನ

ಎಸ್‌ಎಸ್‌ಎಲ್‌ಸಿ: ಶೇ 86.28 ಫಲಿತಾಂಶ– ಕಳೆದ ಬಾರಿಗಿಂತ ಶೇ 10 ರಷ್ಟು ಕುಸಿತ
Last Updated 9 ಮೇ 2024, 13:51 IST
SSLC Result 2024 | ಮೂರರಿಂದ ಆರನೇ ಸ್ಥಾನಕ್ಕೆ ಕುಸಿದ ಹಾಸನ

SSLC Result 2024 | ಒಟ್ಟಿಗೆ ತೇರ್ಗಡೆಯಾದ ತಾಯಿ–ಮಗ

ಆಲೂರು ತಾಲ್ಲೂಕಿನ ಚಿನ್ನಳ್ಳಿಯ ತಾಯಿ ಟಿ.ಆರ್. ಜ್ಯೋತಿ ಮತ್ತು ಮಗ ಸಿ.ಬಿ. ನಿತಿನ್ ಒಟ್ಟಿಗೇ ಎಸ್‌ಎಸ್‌ಎಲ್‌ಸಿ ತೇರ್ಗಡೆಯಾಗಿದ್ದಾರೆ.
Last Updated 9 ಮೇ 2024, 13:32 IST
SSLC Result 2024 | ಒಟ್ಟಿಗೆ ತೇರ್ಗಡೆಯಾದ ತಾಯಿ–ಮಗ

ಲೈಂಗಿಕ ದೌರ್ಜನ್ಯ: ಪ್ರಜ್ವಲ್ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಕೃತ್ಯ ಮರೆಮಾಚಲು ಕಾಂಗ್ರೆಸ್‌ ವಿರುದ್ಧ ಎಚ್‌.ಡಿ. ಕುಮಾರಸ್ವಾಮಿ ಆರೋಪ
Last Updated 9 ಮೇ 2024, 13:15 IST
ಲೈಂಗಿಕ ದೌರ್ಜನ್ಯ: ಪ್ರಜ್ವಲ್ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಪೆನ್‌ಡ್ರೈವ್‌ ಪ್ರಕರಣ | ಅಂಗೈ ಹುಣ್ಣಿಗೆ ಕನ್ನಡಿ ಬೇಕೆ: ಶಿವಲಿಂಗೇಗೌಡ

ಎಚ್‌.ಡಿ.ಕುಮಾರಸ್ವಾಮಿಗೆ ಶಾಸಕ ಕೆ.ಎಂ. ಶಿವಲಿಂಗೇಗೌಡ ತಿರುಗೇಟು
Last Updated 9 ಮೇ 2024, 13:04 IST
ಪೆನ್‌ಡ್ರೈವ್‌ ಪ್ರಕರಣ | ಅಂಗೈ ಹುಣ್ಣಿಗೆ ಕನ್ನಡಿ ಬೇಕೆ: ಶಿವಲಿಂಗೇಗೌಡ

SSLC Result 2024 | ಅರಕಲಗೂಡು: ಬಿಜಿಎಸ್ ಪ್ರೌಢಶಾಲೆಗೆ ಶೇ 100 ಫಲಿತಾಂಶ

ಅರಕಲಗೂಡು ಪಟ್ಟಣದ ಬಿಜಿಎಸ್ ಪ್ರೌಢಶಾಲೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ದೊರೆತಿದೆ.
Last Updated 9 ಮೇ 2024, 12:48 IST
SSLC Result 2024 | ಅರಕಲಗೂಡು: ಬಿಜಿಎಸ್ ಪ್ರೌಢಶಾಲೆಗೆ ಶೇ 100 ಫಲಿತಾಂಶ
ADVERTISEMENT

SSLC Result 2024 | ಬರಗೂರು ಮೊರಾರ್ಜಿ ವಸತಿ ಶಾಲೆಗೆ ಶೇ 100 ಫಲಿತಾಂಶ

ಅರಕಲಗೂಡು ತಾಲ್ಲೂಕಿನ ಬರಗೂರು ಮೊರಾರ್ಜಿ ವಸತಿ ಶಾಲೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ದೊರೆತಿದೆ. ಪರೀಕ್ಷೆ ಬರೆದಿದ್ದ 45 ವಿದ್ಯಾರ್ಥಿಗಳಲ್ಲಿ 21 ಮಂದಿ ಎ ಪ್ಲಸ್‌ ಗ್ರೇಡ್, 21 ಮಂದಿ ಎ ಗ್ರೇಡ್, ಇಬ್ಬರು ಬಿ ಪ್ಲಸ್‌ ಗ್ರೇಡ್, ಓರ್ವ ವಿದ್ಯಾರ್ಥಿ ಬಿ ಗ್ರೇಡ್ ಪಡೆದಿದ್ದಾರೆ.
Last Updated 9 ಮೇ 2024, 12:40 IST
SSLC Result 2024 | ಬರಗೂರು ಮೊರಾರ್ಜಿ ವಸತಿ ಶಾಲೆಗೆ ಶೇ 100 ಫಲಿತಾಂಶ

ಆಲೂರು | ಬಾರದ ಮಳೆ: ಬೆಳೆ ಉಳಿಸಿಕೊಳ್ಳಲು ರೈತರ ಹರಸಾಹಸ

ಆಲೂರು ತಾಲ್ಲೂಕಿನಲ್ಲಿ ಬೆಳೆದಿರುವ ಕಾಫಿ, ಶುಂಠಿ, ಅಡಿಕೆ ಬೆಳೆಗಳನ್ನು ಉಳಿಸಿಕೊಳ್ಳಲು ಬೆಳೆಗಾರರು ಹರಸಾಹಸ ಮಾಡುವಂತಾಗಿದೆ. ಜಲಾಶಯಗಳಲ್ಲಿ ನೀರು ಬರಿದಾಗಿದ್ದರೆ, ಮಳೆಯ ಲಕ್ಷಣಗಳೂ ಕಾಣುತ್ತಿಲ್ಲ.
Last Updated 9 ಮೇ 2024, 7:19 IST
ಆಲೂರು | ಬಾರದ ಮಳೆ: ಬೆಳೆ ಉಳಿಸಿಕೊಳ್ಳಲು ರೈತರ ಹರಸಾಹಸ

ಹೊಳೆನರಸೀಪುರ: ಮನೆಯ ಬೀಗ ತೆಗೆದು ₹6 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಹೊಳೆನರಸೀಪುರ ತಾಲ್ಲೂಕಿನ ಸಂಕನಹಳ್ಳಿ ಗ್ರಾಮದ ಮನೆಯ ಬೀಗವನ್ನು ತೆರೆದು ₹6 ಲಕ್ಷ ಮೌಲ್ಯದ 131 ಗ್ರಾಂ ಚಿನ್ನಾಭರಣ ಹಾಗೂ 40 ಗ್ರಾಮದ ಬೆಳ್ಳಿಯ ಆಭರಣಗಳನ್ನು ಕಳವು ಮಾಡಲಾಗಿದೆ.
Last Updated 8 ಮೇ 2024, 14:29 IST
ಹೊಳೆನರಸೀಪುರ: ಮನೆಯ ಬೀಗ ತೆಗೆದು ₹6 ಲಕ್ಷ ಮೌಲ್ಯದ ಚಿನ್ನಾಭರಣ ಕಳವು
ADVERTISEMENT