ಬುಧವಾರ, 6 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT

ಹೆಚ್ಚು ಓದಿದ ಸುದ್ದಿ

ADVERTISEMENT

ಚಿನಕುರಳಿ Cartoon: 05 ಡಿಸೆಂಬರ್ 2023

ಚಿನಕುರಳಿ Cartoon: 05 ಡಿಸೆಂಬರ್ 2023
Last Updated 4 ಡಿಸೆಂಬರ್ 2023, 23:36 IST
ಚಿನಕುರಳಿ Cartoon: 05 ಡಿಸೆಂಬರ್ 2023

ತೆಲಂಗಾಣದ ನೂತನ ಸಿಎಂ ಆಗಿ ರೇವಂತ್ ರೆಡ್ಡಿ ಆಯ್ಕೆ: ಅವರ ಬಗ್ಗೆ ಮಾಹಿತಿ ಇಲ್ಲಿದೆ..

ದೆಹಲಿಯಲ್ಲಿ ನಡೆದ ಕಾಂಗ್ರೆಸ್ ವರಿಷ್ಠರ ಸಭೆಯ ಬಳಿಕ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರಿಂದ ಘೋಷಣೆ
Last Updated 5 ಡಿಸೆಂಬರ್ 2023, 13:57 IST
ತೆಲಂಗಾಣದ ನೂತನ ಸಿಎಂ ಆಗಿ ರೇವಂತ್ ರೆಡ್ಡಿ ಆಯ್ಕೆ: ಅವರ ಬಗ್ಗೆ ಮಾಹಿತಿ ಇಲ್ಲಿದೆ..

ವೇತನ ಆಯೋಗದ ವರದಿ: ಬಿಜೆಪಿ, ಜೆಡಿಎಸ್‌ ಸಭಾತ್ಯಾಗ

ಸರ್ಕಾರಿ ನೌಕರರ ವೇತನ ಪರಿಷ್ಕರಿಸಲು ರಚಿಸಿರುವ 7ನೇ ವೇತನ ಆಯೋಗದ ವರದಿಯನ್ನು ಪಡೆದು ಜಾರಿಗೊಳಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಸಭಾನಾಯಕ ಎನ್‌.ಎಸ್‌. ಬೋಸರಾಜು ನೀಡಿದ ಉತ್ತರ ತೃಪ್ತಿಕರವಾಗಿಲ್ಲ.
Last Updated 5 ಡಿಸೆಂಬರ್ 2023, 14:15 IST
ವೇತನ ಆಯೋಗದ ವರದಿ: ಬಿಜೆಪಿ, ಜೆಡಿಎಸ್‌ ಸಭಾತ್ಯಾಗ

ಜಾತಿ ಕಾರಣಕ್ಕೆ ಆರ್‌ಎಸ್‌ಎಸ್‌ ಕಚೇರಿ ಪ್ರವೇಶ ನಿರಾಕರಣೆ: ಗೂಳಿಹಟ್ಟಿ ಶೇಖರ್‌

ಮಾಜಿ ಶಾಸಕ ಗೂಳಿಹಟ್ಟಿ ಡಿ.ಶೇಖರ್‌ ಆರೋಪ: ಸ್ಪಷ್ಟನೆ ನೀಡುವಂತೆ ಬಿ.ಎಲ್‌.ಸಂತೋಷ್‌ಗೆ ಕೋರಿಕೆ
Last Updated 5 ಡಿಸೆಂಬರ್ 2023, 15:21 IST
ಜಾತಿ ಕಾರಣಕ್ಕೆ ಆರ್‌ಎಸ್‌ಎಸ್‌ ಕಚೇರಿ ಪ್ರವೇಶ ನಿರಾಕರಣೆ: ಗೂಳಿಹಟ್ಟಿ ಶೇಖರ್‌

ಜತೆಗಿದ್ದವರೇ ಬೆನ್ನಿಗೆ ಚೂರಿ ಹಾಕಿದರು: ಹರಿಪ್ರಸಾದ್‌

‘ರಾಜಕಾರಣದಲ್ಲಿ ಸುದೀರ್ಘ ಅವಧಿ ಕೆಲಸ ಮಾಡಿರುವ ನಾನು ಹಲವು ವಿರೋಧ ಪಕ್ಷಗಳನ್ನು ಸೈದ್ಧಾಂತಿಕವಾಗಿ ಎದುರಿಸಿದ್ದೇನೆ. ಆದರೆ, ಜತೆಗೆ ಇದ್ದವರೇ ಬೆನ್ನಿಗೆ ಚೂರಿ ಹಾಕಿದ ನೋವು ಮರೆಯಲು ಸಾಧ್ಯವಾಗಿಲ್ಲ’ ಎಂದು ಕಾಂಗ್ರೆಸ್‌ನ ಬಿ.ಕೆ.ಹರಿಪ್ರಸಾದ್‌ ಹೇಳಿದರು.
Last Updated 5 ಡಿಸೆಂಬರ್ 2023, 13:56 IST
ಜತೆಗಿದ್ದವರೇ ಬೆನ್ನಿಗೆ ಚೂರಿ ಹಾಕಿದರು: ಹರಿಪ್ರಸಾದ್‌

ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ ₹7 ಲಕ್ಷ ಪರಿಹಾರ: ಸಚಿವ ಎಂ.ಬಿ.ಪಾಟೀಲ ಘೋಷಣೆ

ಟ್ಯಾಂಕ್ ನ ಸರಣಿ ಪಿಲ್ಲರ್ ಗಳು ಕುಸಿದು ಬಿದ್ದು ಸಾವಿಗೀಡಾದ ಬಿಹಾರದ ಏಳು ಕಾರ್ಮಿಕರ ಕುಟುಂಬಕ್ಕೆ ತಲಾ ₹7 ಲಕ್ಷ ಪರಿಹಾರ ನೀಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಘೋಷಣೆ ಮಾಡಿದರು.
Last Updated 5 ಡಿಸೆಂಬರ್ 2023, 8:18 IST
ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ ₹7 ಲಕ್ಷ ಪರಿಹಾರ: ಸಚಿವ ಎಂ.ಬಿ.ಪಾಟೀಲ ಘೋಷಣೆ

ಲೋಕಸಭಾ ಕಲಾಪಕ್ಕೆ ಕನ್ನಡದ ಸೊಗಡು

ಲೋಕಸಭೆಯ ಅಧಿವೇಶನದಲ್ಲಿ ಇನ್ನು ಮುಂದೆ ಕನ್ನಡದ ಕಂಪು ಇನ್ನಷ್ಟು ಇರಲಿದೆ. ಲೋಕಸಭೆಯ ಪ್ರತಿಯೊಂದು ಕಾರ್ಯಕಲಾಪವು ಕನ್ನಡ ಸೇರಿದಂತೆ 21 ಭಾಷೆಗಳಿಗೆ ಭಾಷಾಂತರಗೊಳ್ಳಲಿದೆ.
Last Updated 5 ಡಿಸೆಂಬರ್ 2023, 16:19 IST
ಲೋಕಸಭಾ ಕಲಾಪಕ್ಕೆ ಕನ್ನಡದ ಸೊಗಡು
ADVERTISEMENT

ಹಳೆ ಪಿಂಚಣಿ ಪದ್ಧತಿ, 7ನೇ ವೇತನ ಆಯೋಗ ಜಾರಿಗೆ ಒತ್ತಾಯ: ಡಿಸಿಎಂಗೆ ಮನವಿ

ರಾಜ್ಯ ಸರ್ಕಾರವು ನೂತನ ಪಿಂಚಣಿ ಪದ್ಧತಿ (ಎನ್‌ಪಿಎಸ್) ರದ್ದುಪಡಿಸಿ ಹಳೆ ಪಿಂಚಣಿ ಪದ್ಧತಿ (ಒಪಿಎಸ್) ಜಾರಿಗೆ ತರಬೇಕು. ಏಳನೇ ವೇತನ ಆಯೋಗದ ವರದಿಯನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ, ರಾಮನಗರ ಜಿಲ್ಲಾ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದರು.
Last Updated 4 ಡಿಸೆಂಬರ್ 2023, 15:51 IST
ಹಳೆ ಪಿಂಚಣಿ ಪದ್ಧತಿ, 7ನೇ ವೇತನ ಆಯೋಗ ಜಾರಿಗೆ ಒತ್ತಾಯ: ಡಿಸಿಎಂಗೆ ಮನವಿ

ಮೈಸೂರು | ಸರ್ಕಾರಿ ಕಾಲೇಜು ಪ್ರಾಧ್ಯಾಪಕ ಲೋಕಾಯುಕ್ತ ಬಲೆಗೆ

ನಂಜನಗೂಡು ಸರ್ಕಾರಿ ಪದವಿ ಕಾಲೇಜಿನ ಅರ್ಥಶಾಸ್ತ್ರ ಪ್ರಾಧ್ಯಾಪಕ ಮಹದೇವಸ್ವಾಮಿ ಅವರ ಮೈಸೂರಿನ ನಿವಾಸ ಸೇರಿಂದಂತೆ 11 ಸ್ಥಳಗಳಲ್ಲಿ ಲೋಕಾಯುಕ್ತ ಪೊಲೀಸರು ತಂಡ ಮಂಗಳವಾರ ಬೆಳಿಗ್ಗೆ ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ.
Last Updated 5 ಡಿಸೆಂಬರ್ 2023, 7:04 IST
ಮೈಸೂರು | ಸರ್ಕಾರಿ ಕಾಲೇಜು ಪ್ರಾಧ್ಯಾಪಕ ಲೋಕಾಯುಕ್ತ ಬಲೆಗೆ

ಚುರುಮುರಿ: ಏನೀ ಅವ್ವೆವಸ್ಥೆ!

ಚುರುಮುರಿ: ಏನೀ ಅವ್ವೆವಸ್ಥೆ!
Last Updated 4 ಡಿಸೆಂಬರ್ 2023, 23:32 IST
ಚುರುಮುರಿ: ಏನೀ ಅವ್ವೆವಸ್ಥೆ!
ADVERTISEMENT