ಇಂದು (ಅಕ್ಟೋಬರ್ 2) ದಿನವಿಡೀ ಪ್ರಜಾವಾಣಿ ಫೇಸ್ಬುಕ್ ಪುಟದಲ್ಲಿ (https://www.facebook.com/prajavani.net/), ಗಾಂಧಿ ಭಜನ್, ಗಾಂಧಿ ತತ್ವಗಳ ಉಪನ್ಯಾಸ, ವಿಶ್ವಶಾಂತಿಗಾಗಿ ಪ್ರಾರ್ಥನೆ ಹಾಗೂ ರಂಗ ರೂಪಕ -ಈ ನಾಲ್ಕು ಕಾರ್ಯಕ್ರಮಗಳು ಮೂಡಿಬರಲಿವೆ.
ಈಗ ಗದುಗಿನ ಸಂಗೀತ ಸಂಯೋಜಕ ರಾಘವ ಕಮ್ಮಾರ ಅವರಿಂದ ಗಾಂಧೀಜಿಗೆ ಸ್ವರ ನಮನ ಕಾರ್ಯಕ್ರಮ. ಹಿಂದೂಸ್ತಾನಿ ಗಾಯಕ ಅಂಬರೀಷ್ ಕೊಂಡಗೂಳಿ ಸಹಕರಿಸುತ್ತಿದ್ದಾರೆ. ಸಂತೋಷ್ ಕೋಡ್ಲಿ ತಬಲಾ ನುಡಿಸುತ್ತಿದ್ದಾರೆ.