ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

PV Facebook Live: ರಾಘವ ಕಮ್ಮಾರ ಮತ್ತು ತಂಡದಿಂದ ಗಾಂಧೀಜಿಗೆ ಸ್ವರ ನಮನ

Last Updated 2 ಅಕ್ಟೋಬರ್ 2020, 4:29 IST
ಅಕ್ಷರ ಗಾತ್ರ

ಇಂದು (ಅಕ್ಟೋಬರ್ 2) ದಿನವಿಡೀ ಪ್ರಜಾವಾಣಿ ಫೇಸ್‌ಬುಕ್ ಪುಟದಲ್ಲಿ (https://www.facebook.com/prajavani.net/), ಗಾಂಧಿ ಭಜನ್, ಗಾಂಧಿ ತತ್ವಗಳ ಉಪನ್ಯಾಸ, ವಿಶ್ವಶಾಂತಿಗಾಗಿ ಪ್ರಾರ್ಥನೆ ಹಾಗೂ ರಂಗ ರೂಪಕ -ಈ ನಾಲ್ಕು ಕಾರ್ಯಕ್ರಮಗಳು ಮೂಡಿಬರಲಿವೆ.

ಈಗ ಗದುಗಿನ ಸಂಗೀತ ಸಂಯೋಜಕ ರಾಘವ ಕಮ್ಮಾರ ಅವರಿಂದ ಗಾಂಧೀಜಿಗೆ ಸ್ವರ ನಮನ ಕಾರ್ಯಕ್ರಮ. ಹಿಂದೂಸ್ತಾನಿ ಗಾಯಕ ಅಂಬರೀಷ್ ಕೊಂಡಗೂಳಿ ಸಹಕರಿಸುತ್ತಿದ್ದಾರೆ. ಸಂತೋಷ್ ಕೋಡ್ಲಿ ತಬಲಾ ನುಡಿಸುತ್ತಿದ್ದಾರೆ.

ಬೆಳಿಗ್ಗೆ: 9:30ರಿಂದ ಪ್ರಜಾವಾಣಿ ಫೇಸ್‌ಬುಕ್‌ ಲೈವ್‌:

ಗಾಯಕರು: ರಾಘವ ಕಮ್ಮಾರ, ಅಂಬರೀಷ್ ಕೊಂಡಗೂಳಿ
ತಬಲಾ ಸಾಥ್: ಸಂತೋಷ್ ಕೋಡ್ಲಿ
ಕೊಳಲು: ದುರ್ಗಾ ಪ್ರಸಾದ
ಹಾಡುಗಾರರು: ಸಂತೋಷ್ ರೋಣ್, ಶಿವು ಹೊಸ್ಪೇಟೆ, ಶಿವು ಗುಲ್ಬರ್ಗಾ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT