ಪ್ರಜಾವಾಣಿ ಆಯೋಜಿಸಿದ್ದ 'ನಾಡ ದೇವಿಗೆ ಗೀತ ನಮನ' ಅಂಗವಾಗಿ "ಕನ್ನಡ ಹಾಡಿನ ವಿಡಿಯೊ ಕಳುಹಿಸಿ ಬಹುಮಾನ ಗೆಲ್ಲಿ", ಸ್ಫರ್ಧಿಗಳಲ್ಲಿ 10 ಮಂದಿ ಬಹುಮಾನ ವಿಜೇತರಾಗಿದ್ದಾರೆ.
ಬಹುಮಾನಿತರು ಹಾಡಿದ ಹಾಡು ಮತ್ತು ಗಾಯಕರ ಹೆಸರು ಈ ಕೆಳಗಿದೆ
ನಯನ ಮನೋಹರ - ಕೀರ್ತನಾ ಹಚ್ಚೇವು ಕನ್ನಡ ದೀಪ - ಇಂದಿರಾ ಕನ್ನಡವೆಂದರೆ - ಸುಶ್ಮಿತಾ ಪೂಜಿಸಲೆಂದೇ - ನಿಧಿ ಸುಬ್ರಹ್ಮಣ್ಯ, ಕೆನಡಾ ಕನ್ನಡ ನಾಡಿನ - ಲಾವಣ್ಯ ಗೋಪಾಲ್, ಅಮೆರಿಕಾ ಜೋಗದ ಸಿರಿ - ದೀಪ್ತಿ ಭಟ್ ಜನ್ಮ ನೀಡುತ್ತಾಳೆ - ವಿಷ್ಣು ಕರ್ನಾಟಕ ಬರೀ ನಾಡಲ್ಲ - ನಾದಶ್ರೀ ಕನ್ನಡಮ್ಮನ ದೇವಾಲಯ - ಮರಿಯಪ್ಪ ಭಜಂತ್ರಿ ಜೀವವಿಂದು ಏನೋ ಒಂದು - ರಶ್ಮಿ ಮಲ್ಲೇಸರ
ಸಹಕಾರ: ಶ್ರೀನಿವಾಸ ಜಿ.ಕಪ್ಪಣ್ಣ, ನಿರೂಪಣೆ: ಸಂಧ್ಯಾ ಭಟ್. ತೀರ್ಪುಗಾರರು: ಮಾಲತಿ ಶರ್ಮ (ಹಿರಿಯ ಗಾಯಕಿ ಮತ್ತು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ), ಬಿ. ವಿ. ಶ್ರೀನಿವಾಸ್ (ಖ್ಯಾತ ಸಂಗೀತ ನಿರ್ದೇಶಕ ಮತ್ತು ಸಂಗೀತ ಸಂಯೋಜಕರು), ಡಾ. ರೋಹಿಣಿ ಮೋಹನ್ (ಹಿರಿಯ ಗಾಯಕಿ ಹಾಗೂ ಪ್ರವಚನಕಾರರು).