ಧಾರವಾಡ: ದಸರಾ ಅಂಗವಾಗಿ ನಡೆಯುತ್ತಿರುವ ಸಾಂಸ್ಕೃತಿಕ ಕಾರ್ಯಕ್ರಮಗಳು ‘ಪ್ರಜಾವಾಣಿ’ ಫೇಸ್ಬುಕ್ನಲ್ಲಿ ನೇರ ಪ್ರಸಾರವಾಗುತ್ತಿವೆ.
ಇಂದು ಬೆಳಿಗ್ಗೆ 7 ಗಂಟೆಯಿಂದ 'ಸಂಗೀತ ಸಮರ್ಪಣೆ' ಕಾರ್ಯಕ್ರಮ ನಡೆಯುತ್ತದೆ. ಧಾರವಾಡದ ಪದ್ಮಶ್ರೀ ಪಂಡಿತ್ ಎಂ.ವೆಂಕಟೇಶ್ ಕುಮಾರ್ ಮತ್ತು ತಂಡ ಕಾರ್ಯಕ್ರಮವನ್ನು ನಡೆಸಿಕೊಡುತ್ತಿದ್ದಾರೆ.
ನಿಮ್ಮ ಪ್ರಜಾವಾಣಿ ಫೇಸ್ಬುಕ್ ಲೈವ್ನಲ್ಲಿ https://www.facebook.com/prajavani.net/ ಇದ್ದಲ್ಲಿಯೇ ಕಾರ್ಯಕ್ರಮ ವೀಕ್ಷಿಸಬಹುದು.