ಸಂಗೀತೋತ್ಸವದಲ್ಲಿ ಪುಣೆಯ ಸಿತಾರ್ ವಾದಕ ಉಸ್ತಾದ್ ಶಾಹಿದ್ ಪರ್ವೇಜ್ ಖಾನ್, ಮುಂಬೈನ ಗಾಯಕ ರಾಮ್ ದೇಶಪಾಂಡೆ. ನಗರದ ನಾಗನಂದಿನಿ ವಿಶ್ವನಾಥ್, ಅನಘಾ ಕಲ್ಬಾಗ್, ಮಹಾಲಕ್ಷ್ಮೀ ಹೆಗಡೆ ಹಾಡುಗಾರಿಕೆ, ಸ್ನೇಹಾ ಮತ್ತು ಆರ್ಯ ಅವರಿಂದ ಕೊಳಲು, ಅಮಿತ್ ನಾಯಕ್ ಅವರಿಂದ ಮ್ಯಾಂಡೊಲಿನ್ ಜುಗಲ್ ಬಂದಿ ನಡೆಯಲಿದೆ. ಇವರಿಗೆ ರಘುನಾಥ ನಾಕೋಡ್, ರಾಜೇಂದ್ರ ನಾಕೋಡ್, ಡಾ.ರವಿಕಿರಣ್ ನಾಕೋಡ್, ಮೈಸೂರು ಪಿ. ಅಶ್ವಿನ್, ವಿ. ದತ್ತಕುಮಾರ್, ವ್ಯಾಸಮೂರ್ತಿ ಕಟ್ಟಿ, ಸಾಯಿತೇಜಸ್ ಚಂದ್ರಶೇಖರ್ ವಾದ್ಯ ಸಹಕಾರ ನೀಡುವರು.