ಸರ್ಕಾರದ ಈ ನೀತಿಯನ್ನು ವಿರೋಧಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಗೆ ಪ್ರತಿಕ್ರಿಯಿಸಿರುವ ಅವರು, ‘ಎಲ್ಲ ವಿಶ್ವವಿದ್ಯಾಲಯಗಳಲ್ಲಿ ತರಗತಿ ಮತ್ತು ಪರೀಕ್ಷೆಗಳನ್ನು ಸದ್ಯಕ್ಕೆ ರದ್ದುಪಡಿಸಲಾಗಿದೆ. ವಿದ್ಯಾರ್ಥಿಗಳ ಪ್ರತಿಭಟನೆಯಿಂದ ಜನಸಾಮಾನ್ಯರು ತೊಂದರೆಗೆ ಸಿಲುಕಿದ್ದಾರೆ. ಈಗಲಾದರೂ ಅವರು ಮನೆಗೆ ತೆರಳಲಿ’ ಎಂದು ಹೇಳಿದ್ದಾರೆ.