ಬುಧವಾರ, 11 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಸುದ್ದಿ

ADVERTISEMENT

ಅಗ್ಗದ, ಗುಣಮಟ್ಟದ ತೈಲ ಖರೀದಿ ಮುಂದುವರಿಕೆ: ಸಂಸದೀಯ ಸಮಿತಿಗೆ ಸರ್ಕಾರ ಹೇಳಿಕೆ

India Oil Policy: ‘ಭೌಗೋಳಿಕ–ರಾಜಕೀಯ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು, ಭಾರತವು ಬೇರೆ ದೇಶಗಳಿಂದ ಅಗ್ಗದ ಹಾಗೂ ಉತ್ತಮ ಗುಣಮಟ್ಟದ ಕಚ್ಚಾತೈಲ ಖರೀದಿಸುವುದನ್ನು ಮುಂದುವರಿಸಲಿದೆ’ ಎಂದು ಸಂಸದೀಯ ಸಮಿತಿಯ ಮುಂದೆ ಸರ್ಕಾರ ತಿಳಿಸಿದೆ.
Last Updated 10 ಫೆಬ್ರುವರಿ 2026, 23:58 IST
ಅಗ್ಗದ, ಗುಣಮಟ್ಟದ ತೈಲ ಖರೀದಿ ಮುಂದುವರಿಕೆ: ಸಂಸದೀಯ ಸಮಿತಿಗೆ ಸರ್ಕಾರ ಹೇಳಿಕೆ

ದೇಶದ ಹಲವು ಕಡೆಗಳಲ್ಲಿ ಯುಪಿಐ ಪಾವತಿ ಸೇವೆಯಲ್ಲಿ ವ್ಯತ್ಯಯ

UPI Down: ದೇಶದ ಹಲವು ಕಡೆಗಳಲ್ಲಿ ಯುಪಿಐ ಆಧಾರಿತ ಪಾವತಿ ಸೇವೆಗಳಲ್ಲಿ ಮಂಗಳವಾರ ಸಂಜೆ ಸಮಸ್ಯೆ ಎದುರಾಗಿತ್ತು ಎಂದು ಬಳಕೆದಾರರು ದೂರಿದ್ದಾರೆ.
Last Updated 10 ಫೆಬ್ರುವರಿ 2026, 23:44 IST
ದೇಶದ ಹಲವು ಕಡೆಗಳಲ್ಲಿ ಯುಪಿಐ ಪಾವತಿ ಸೇವೆಯಲ್ಲಿ ವ್ಯತ್ಯಯ

ಅಕ್ರಮ ಕಾಲ್‌ಸೆಂಟರ್‌ ಮೂಲಕ ವಂಚನೆ

ಅಕ್ರಮ ಕಾಲ್‌ಸೆಂಟರ್‌ಗಳು ಅಮೆರಿಕ ಸರ್ಕಾರದ ಏಜೆನ್ಸಿಗಳ ಅಧಿಕಾರಿಗಳು ಅಥವಾ ಖಾಸಗಿ ಕಂಪನಿಗಳ ಪ್ರತಿನಿಧಿಗಳ ಸೋಗಿನಲ್ಲಿ ಕರೆ ಮಾಡಿ ಜನರಲ್ಲಿ ಭಯ ಹುಟ್ಟಿಸುತ್ತಿರುವುದು ಜಾರಿ ನಿರ್ದೇಶನಾಲಯದ (ಇ.ಡಿ) ಹೈದರಾಬಾದ್‌ ವಲಯ ಕಚೇರಿ ನಡೆಸಿರುವ ತನಿಖೆಯಲ್ಲಿ ಪತ್ತೆಯಾಗಿದೆ.
Last Updated 10 ಫೆಬ್ರುವರಿ 2026, 16:17 IST
ಅಕ್ರಮ ಕಾಲ್‌ಸೆಂಟರ್‌ ಮೂಲಕ ವಂಚನೆ

ಸ್ಪೀಕರ್‌ ಪದಚ್ಯುತಿ: ಯಶಸ್ವಿಯಾದ ನಿದರ್ಶನ ಇಲ್ಲ

ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರನ್ನು ಪದಚ್ಯುತಿಗೊಳಿಸುವ ಕುರಿತು ವಿರೋಧ ಪಕ್ಷಗಳು ನೋಟಿಸ್‌ ನೀಡಿವೆ. ಆದರೆ, ಸಂಸದೀಯ ಇತಿಹಾಸ ಅವಲೋಕಿಸಿದಾಗ, ಈ ಹಿಂದೆ ಇಂತಹ ಯಾವ ಪ್ರಯತ್ನಗಳು ಯಶಸ್ವಿಯಾದ ನಿದರ್ಶನಗಳು ಇಲ್ಲ ಎಂಬುದು ಗೊತ್ತಾಗುತ್ತದೆ.
Last Updated 10 ಫೆಬ್ರುವರಿ 2026, 16:16 IST
ಸ್ಪೀಕರ್‌ ಪದಚ್ಯುತಿ: ಯಶಸ್ವಿಯಾದ ನಿದರ್ಶನ ಇಲ್ಲ

ಪದಚ್ಯುತಿ ನೋಟಿಸ್: ಕಲಾಪದಿಂದ ಸ್ಪೀಕರ್ ಓಂ ಬಿರ್ಲಾ ದೂರ

Speaker Removal: ತಮ್ಮನ್ನು ಪದಚ್ಯುತಗೊಳಿಸುವ ಕುರಿತು ವಿರೋಧ ಪಕ್ಷಗಳು ಸಲ್ಲಿಸಿರುವ ನೋಟಿಸ್‌ ವಿಚಾರ ಇತ್ಯರ್ಥವಾಗುವವರೆಗೆ ಲೋಕಸಭಾ ಕಲಾಪ ಮುನ್ನಡೆಸದಿರಲು ಸ್ಪೀಕರ್‌ ಓಂ ಬಿರ್ಲಾ ನಿರ್ಧರಿಸಿದ್ದಾರೆ.
Last Updated 10 ಫೆಬ್ರುವರಿ 2026, 16:09 IST
ಪದಚ್ಯುತಿ ನೋಟಿಸ್: ಕಲಾಪದಿಂದ ಸ್ಪೀಕರ್ ಓಂ ಬಿರ್ಲಾ ದೂರ

ಲೋಕಸಭೆ: ಬಜೆಟ್‌ ಮೇಲಿನ ಚರ್ಚೆ ಆರಂಭ

ಕಳೆದ ಹತ್ತು ದಿನಗಳಿಂದ ಆಡಳಿತ ಹಾಗೂ ವಿರೋಧ ಪಕ್ಷಗಳ ನಡುವೆ ಆರೋಪ– ಪ್ರತ್ಯಾರೋಪಕ್ಕೆ ಸಾಕ್ಷಿಯಾಗಿದ್ದ ಲೋಕಸಭೆಯಲ್ಲಿ ಮಂಗಳವಾರ ಮಧ್ಯಾಹ್ನದ ನಂತರ ಬಜೆಟ್‌ ಮೇಲಿನ ಚರ್ಚೆ ಆರಂಭಗೊಂಡಿತು.
Last Updated 10 ಫೆಬ್ರುವರಿ 2026, 16:04 IST
ಲೋಕಸಭೆ: ಬಜೆಟ್‌ ಮೇಲಿನ ಚರ್ಚೆ ಆರಂಭ

ಸ್ಪೀಕರ್ ಹುದ್ದೆಯಿಂದ ಓಂ ಬಿರ್ಲಾ ಪದಚ್ಯುತಿಗೆ ವಿರೋಧ ಪಕ್ಷಗಳಿಂದ ನೋಟಿಸ್ ಸಲ್ಲಿಕೆ

Opposition Notice: ನವದೆಹಲಿ: ಸ್ಪೀಕರ್ ಹುದ್ದೆಯಿಂದ ಓಂ ಬಿರ್ಲಾ ಅವರನ್ನು ಪದಚ್ಯುತಗೊಳಿಸಲು ವಿರೋಧ ಪಕ್ಷಗಳು ಮಂಗಳವಾರ ನೋಟಿಸ್ ನೀಡಿವೆ. ಓಂ ಬಿರ್ಲಾ ಪದಚ್ಯುತಗೊಳಿಸುವ ನೋಟಿಸ್‌ಗೆ 119 ಸಂಸದರು ಸಹಿ ಹಾಕಿದ್ದು, ಟಿಎಂಸಿ ಸಂಸದರು ದೂರ ಉಳಿದಿದ್ದಾರೆ.
Last Updated 10 ಫೆಬ್ರುವರಿ 2026, 16:01 IST
ಸ್ಪೀಕರ್ ಹುದ್ದೆಯಿಂದ ಓಂ ಬಿರ್ಲಾ ಪದಚ್ಯುತಿಗೆ ವಿರೋಧ ಪಕ್ಷಗಳಿಂದ ನೋಟಿಸ್ ಸಲ್ಲಿಕೆ
ADVERTISEMENT

ತಾನ್ಯಾ ನಾಥನ್‌: ಕೇರಳದ ಮೊದಲ ಅಂಧ ನ್ಯಾಯಾಂಗ ಅಧಿಕಾರಿ

ಕೇರಳದ ಕಣ್ಣೂರಿನ 24 ವರ್ಷದ ತಾನ್ಯಾ ನಾಥನ್‌ ಸಿ. ಅವರು ಸಿವಿಲ್ ನ್ಯಾಯಾಧೀಶ (ಜೂನಿಯರ್ ಡಿವಿಷನ್‌) ಹುದ್ದೆಗಾಗಿ ನಡೆದ ನ್ಯಾಯಾಂಗ ಸೇವೆ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. ಈ ಮೂಲಕ ರಾಜ್ಯದ ಮೊದಲ ಅಂಧ ನ್ಯಾಯಾಂಗ ಅಧಿಕಾರಿ ಎಂಬ ಹಿರಿಮೆಗೆ ಪಾತ್ರರಾಗಲಿದ್ದಾರೆ.
Last Updated 10 ಫೆಬ್ರುವರಿ 2026, 15:58 IST
ತಾನ್ಯಾ ನಾಥನ್‌: ಕೇರಳದ ಮೊದಲ ಅಂಧ ನ್ಯಾಯಾಂಗ ಅಧಿಕಾರಿ

ಎಸ್‌ಎಫ್‌ಐ ಪ್ರತಿಭಟನೆ: ಕೇರಳ ವಿಶ್ವವಿದ್ಯಾಲಯದಲ್ಲಿ ಉದ್ವಿಗ್ನ ಪರಿಸ್ಥಿತಿ

ಕಲಾ ಉತ್ಸವ ಆಯೋಜಿಸಲು ಕುಲಪತಿ ಅನುಮತಿ ನಿರಾಕರಿಸಿರುವುದನ್ನು ವಿರೋಧಿಸಿ ಎಸ್ಎಫ್‌ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರಿಂದ ಕೇರಳ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು.
Last Updated 10 ಫೆಬ್ರುವರಿ 2026, 15:53 IST
ಎಸ್‌ಎಫ್‌ಐ ಪ್ರತಿಭಟನೆ: ಕೇರಳ ವಿಶ್ವವಿದ್ಯಾಲಯದಲ್ಲಿ  ಉದ್ವಿಗ್ನ ಪರಿಸ್ಥಿತಿ

ಶಬರಿಮಲೆ ಚಿನ್ನ ಕಳವು: ನಟ ಜಯರಾಂಗೆ ಇ.ಡಿ ಸಮನ್ಸ್‌

ಶಬರಿಮಲೆ ಅಯ್ಯಪ್ಪ ದೇವಸ್ಥಾನದ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು (ಇ.ಡಿ) ನಟ ಜಯರಾಂ ಅವರಿಗೆ ಸಮನ್ಸ್‌ ಜಾರಿ ಮಾಡಿದೆ. ಕೊಚ್ಚಿಯಲ್ಲಿರುವ ಇ.ಡಿ ಕಚೇರಿಗೆ ಫೆಬ್ರುವರಿ 17ರಂದು ಹಾಜರಾಗುವಂತೆ ಸೂಚಿಸಿದೆ.
Last Updated 10 ಫೆಬ್ರುವರಿ 2026, 15:51 IST
ಶಬರಿಮಲೆ ಚಿನ್ನ ಕಳವು: ನಟ ಜಯರಾಂಗೆ ಇ.ಡಿ ಸಮನ್ಸ್‌
ADVERTISEMENT
ADVERTISEMENT
ADVERTISEMENT