ಜಿನ್ನಾಗೆ ಮಣಿದಿದ್ದ ನೆಹರೂ, ವಂದೇ ಮಾತರಂ ಗೀತೆ ತುಂಡರಿಸಿದ್ದು ಕಾಂಗ್ರೆಸ್: ಮೋದಿ
Vande Mataram: ಸಾಮಾಜಿಕ ಸಾಮರಸ್ಯದ ನೆಪದಲ್ಲಿ ಕಾಂಗ್ರೆಸ್, ‘ವಂದೇ ಮಾತರಂ’ ಗೀತೆಯನ್ನು ತುಂಡು ತುಂಡಾಗಿ ಒಡೆದು ಹಾಕಿದ್ದಲ್ಲದೆ ಈಗಲೂ ಓಲೈಕೆ ರಾಜಕಾರಣ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.Last Updated 8 ಡಿಸೆಂಬರ್ 2025, 12:26 IST