ಗುರುವಾರ, 12 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಸುದ್ದಿ

ADVERTISEMENT

ಸದನ ಕಾವೇರಿಸಿದ 'ಶರಣಾಗತಿ': ರಾಹುಲ್-ನಿರ್ಮಲಾ ಜಟಾಪಟಿ

India US Trade Deal: ಭಾರತ–ಅಮೆರಿಕ ವ್ಯಾಪಾರ ಒಪ್ಪಂದದ ವಿಷಯ ಲೋಕಸಭೆಯಲ್ಲಿ ಬುಧವಾರ ಭಾರಿ ಜಟಾಪಟಿಗೆ ಕಾರಣವಾಯಿತು.
Last Updated 12 ಫೆಬ್ರುವರಿ 2026, 0:30 IST
ಸದನ ಕಾವೇರಿಸಿದ 'ಶರಣಾಗತಿ': ರಾಹುಲ್-ನಿರ್ಮಲಾ ಜಟಾಪಟಿ

Fact Check: ಜಮ್ಮುವಿನಲ್ಲಿ ಏಕಾಏಕಿ ಭೀಕರ ಹಿಮಕುಸಿತ; ಇದು ಸುಳ್ಳು

AI Generated Video: ಕಾಶ್ಮೀರದ ಜಮ್ಮು ವಲಯದಲ್ಲಿ ಏಕಾಏಕಿ ಹಿಮಕುಸಿತ ಸಂಭವಿಸಿದೆ ಎಂದು ಪ್ರತಿಪಾದಿಸುತ್ತಾ ಡಿಆರ್‌ಎಕ್ಸ್‌ ಮೊಹಮ್ಮದ್‌ ರಿಜ್ವಾನ್‌ ಎಂಬ ಫೇಸ್‌ಬುಕ್‌ ಬಳಕೆದಾರ ಇದೇ 7ರಂದು ಪೋಸ್ಟ್‌ ಮಾಡಿದ್ದರು.
Last Updated 12 ಫೆಬ್ರುವರಿ 2026, 0:30 IST
Fact Check: ಜಮ್ಮುವಿನಲ್ಲಿ ಏಕಾಏಕಿ ಭೀಕರ ಹಿಮಕುಸಿತ; ಇದು ಸುಳ್ಳು

ಬಾಂಗ್ಲಾದೇಶ: ಇಂದು ಮತದಾನ; ಶೇಖ್ ಹಸೀನಾ ಸರ್ಕಾರದ ಪತನದ ಬಳಿಕ ಮೊದಲ ಚುನಾವಣೆ

ಶೇಖ್ ಹಸೀನಾ ಸರ್ಕಾರದ ಪತನದ ಬಳಿಕ ಮೊದಲ ಚುನಾವಣೆ
Last Updated 12 ಫೆಬ್ರುವರಿ 2026, 0:30 IST
ಬಾಂಗ್ಲಾದೇಶ: ಇಂದು ಮತದಾನ; ಶೇಖ್ ಹಸೀನಾ ಸರ್ಕಾರದ ಪತನದ ಬಳಿಕ ಮೊದಲ ಚುನಾವಣೆ

ಸಾರ್ವತ್ರಿಕ ಮುಷ್ಕರಕ್ಕೆ ರೈತರ ಬೆಂಬಲ

Labour Laws Strike: ನಾಲ್ಕು ಕಾರ್ಮಿಕ ಕಾಯ್ದೆಗಳನ್ನು ವಿರೋಧಿಸಿ, ನರೇಗಾ ಉಳಿಸಲು ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಫೆ.12ರಂದು ನಡೆಸಲಿರುವ ಸಾರ್ವತ್ರಿಕ ಮುಷ್ಕರಕ್ಕೆ ರೈತರು ಬೆಂಬಲ ನೀಡುವಂತೆ ಸಂಯುಕ್ತ ಕಿಸಾನ್‌ ಮೋರ್ಚಾ(ಎಸ್‌ಕೆಎಂ) ಕರೆ ನೀಡಿದೆ.
Last Updated 11 ಫೆಬ್ರುವರಿ 2026, 23:30 IST
ಸಾರ್ವತ್ರಿಕ ಮುಷ್ಕರಕ್ಕೆ ರೈತರ ಬೆಂಬಲ

ಸಂಸತ್‌ ಭವನ: ರಾಹುಲ್‌ ಬರುತ್ತಿದ್ದಂತೆ ಕಾಲ್ಕಿತ್ತ ಸಚಿವರು

Rahul Gandhi: ಸಂಸತ್ ಭವನದ ಸಂಕೀರ್ಣದಲ್ಲಿ ಸುದ್ದಿಗಾರರ ಜೊತೆ ಮಾತನಾಡುತ್ತಿದ್ದ ಸಚಿವರಾದ ಪ್ರಲ್ಹಾದ್‌ ಜೋಶಿ ಮತ್ತು ಅಶ್ವಿನಿ ವೈಷ್ಣವ್‌ ಅವರ ಬಳಿಗೆ ರಾಹುಲ್‌ ಗಾಂಧಿ ಬರುತ್ತಿದ್ದಂತೆ ಸಚಿವರು ಅಲ್ಲಿಂದ ತೆರಳಿದ ಪ್ರಸಂಗ ನಡೆದಿದೆ.
Last Updated 11 ಫೆಬ್ರುವರಿ 2026, 16:34 IST
ಸಂಸತ್‌ ಭವನ: ರಾಹುಲ್‌ ಬರುತ್ತಿದ್ದಂತೆ ಕಾಲ್ಕಿತ್ತ ಸಚಿವರು

ತಮಿಳುನಾಡಿನಲ್ಲಿ ಸಮ್ಮಿಶ್ರ ಸರ್ಕಾರ ನಡೆಯುವುದಿಲ್ಲ: ಸ್ಟಾಲಿನ್‌

MK Stalin: 2026ರ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆಗಿನ ಮೈತ್ರಿ ಮುಂದುವರಿಯಲಿದೆ, ಆದರೆ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರಕ್ಕೆ ಅವಕಾಶವಿಲ್ಲ ಎಂದು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಸ್ಪಷ್ಟಪಡಿಸಿದ್ದಾರೆ.
Last Updated 11 ಫೆಬ್ರುವರಿ 2026, 16:30 IST
ತಮಿಳುನಾಡಿನಲ್ಲಿ ಸಮ್ಮಿಶ್ರ ಸರ್ಕಾರ ನಡೆಯುವುದಿಲ್ಲ: ಸ್ಟಾಲಿನ್‌

ಆಲಮಟ್ಟಿ ಎತ್ತರ ಹೆಚ್ಚಳ: ಆಂಧ್ರ ಆಕ್ಷೇಪ

Krishna Water Dispute: ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಆಲಮಟ್ಟಿ ಅಣೆಕಟ್ಟೆಯ ಎತ್ತರವನ್ನು ಹೆಚ್ಚಿಸುವ ಕರ್ನಾಟಕದ ನಿರ್ಧಾರಕ್ಕೆ ಆಂಧ್ರಪ್ರದೇಶ ಸಿಎಂ ಎನ್‌. ಚಂದ್ರಬಾಬು ನಾಯ್ಡು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
Last Updated 11 ಫೆಬ್ರುವರಿ 2026, 16:26 IST
ಆಲಮಟ್ಟಿ ಎತ್ತರ ಹೆಚ್ಚಳ: ಆಂಧ್ರ ಆಕ್ಷೇಪ
ADVERTISEMENT

ಶಬರಿಮಲೆ ಚಿನ್ನ ಕಳವು: ವಾಸುಗೆ ಜಾಮೀನು

Sabarimala Case: ಶಬರಿಮಲೆ ಅಯ್ಯಪ್ಪ ದೇವಸ್ಥಾನದ ಚಿನ್ನ ಕಳವು ಪ್ರಕರಣದಲ್ಲಿ ತಿರುವಾಂಕೂರು ದೇವಸ್ವಂ ಮಂಡಳಿಯ ಮಾಜಿ ಅಧ್ಯಕ್ಷ ಎನ್‌.ವಾಸು ಅವರಿಗೆ ಕೊಲ್ಲಂ ವಿಚಕ್ಷಣಾ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ.
Last Updated 11 ಫೆಬ್ರುವರಿ 2026, 16:24 IST
ಶಬರಿಮಲೆ ಚಿನ್ನ ಕಳವು: ವಾಸುಗೆ ಜಾಮೀನು

ಆರೋಪಿಗಳ ವಿರುದ್ಧ ಎಂಸಿಒಸಿಎ ಅಡಿ ಪ್ರಕರಣ

ನಿರ್ದೇಶಕ ರೋಹಿತ್ ಶೆಟ್ಟಿ ಅವರ ನಿವಾಸದ ಮೇಲೆ ಗುಂಡಿನ ದಾಳಿ
Last Updated 11 ಫೆಬ್ರುವರಿ 2026, 16:22 IST
ಆರೋಪಿಗಳ ವಿರುದ್ಧ ಎಂಸಿಒಸಿಎ ಅಡಿ ಪ್ರಕರಣ

ಶರ್ಮಾ ವಿರುದ್ಧ ಕ್ರಮಕ್ಕೆ ಆಗ್ರಹ: ವಿಚಾರಣೆಗೆ ಸುಪ್ರೀಂ ಅಸ್ತು

Assam CM Hate Speech Case: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ ದ್ವೇಷ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಸಲ್ಲಿಕೆಯಾಗಿರುವ ಹೊಸ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿಸಿದೆ.
Last Updated 11 ಫೆಬ್ರುವರಿ 2026, 16:21 IST
ಶರ್ಮಾ ವಿರುದ್ಧ ಕ್ರಮಕ್ಕೆ ಆಗ್ರಹ: ವಿಚಾರಣೆಗೆ ಸುಪ್ರೀಂ ಅಸ್ತು
ADVERTISEMENT
ADVERTISEMENT
ADVERTISEMENT