ಭಾನುವಾರ, 8 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಸುದ್ದಿ

ADVERTISEMENT

ಬಿಹಾರ: ಸಂಸದ ಪಪ್ಪು ಯಾದವ್ ಬಂಧನ; ಕಾಂಗ್ರೆಸ್ ಬೃಹತ್‌ ಪ್ರತಿಭಟನೆ

Congress Protest: ಬಿಹಾರದಲ್ಲಿ ಪಪ್ಪು ಯಾದವ್ ಅವರನ್ನು ಬಂಧಿಸಿದ ಘಟನೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಪಕ್ಷವು ಬೃಹತ್‌ ಪ್ರತಿಭಟನೆ ನಡೆಸಿದ್ದು, ಎನ್‌ಡಿಎ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.
Last Updated 8 ಫೆಬ್ರುವರಿ 2026, 13:44 IST
ಬಿಹಾರ: ಸಂಸದ ಪಪ್ಪು ಯಾದವ್ ಬಂಧನ; ಕಾಂಗ್ರೆಸ್ ಬೃಹತ್‌ ಪ್ರತಿಭಟನೆ

ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಬೆಂಬಲ: ಎಐಎಂಐಎಂ ಸದಸ್ಯೆ ಉಚ್ಚಾಟನೆ

AIMIM Internal Rift: ಅಮರಾವತಿಯ ಮೇಯರ್‌ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಬೆಂಬಲ ನೀಡಿದ ಕಾರಣ ಎಐಎಂಐಎಂ ಪಕ್ಷದ ಪಾಲಿಕೆ ಸದಸ್ಯೆ ಮೀರಾ ಕಾಂಬ್ಳೆ ಅವರನ್ನು ಉಚ್ಚಾಟನೆ ಮಾಡಲಾಗಿದೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ.
Last Updated 8 ಫೆಬ್ರುವರಿ 2026, 11:40 IST
ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಬೆಂಬಲ: ಎಐಎಂಐಎಂ ಸದಸ್ಯೆ ಉಚ್ಚಾಟನೆ

ಅಮೆರಿಕ ಜತೆ ವ್ಯಾಪಾರ ಒಪ್ಪಂದ: ರಷ್ಯಾ ತೈಲ ಖರೀದಿಯಿಂದ ಹಿಂದೆ ಸರಿಯುತ್ತಿರುವ ಭಾರತ

Russia Oil Import: ಭಾರತದ ತೈಲ ಸಂಸ್ಕರಣಾ ಘಟಕಗಳು ರಷ್ಯಾದಿಂದ ತೈಲ ಖರೀದಿಯನ್ನು ತಪ್ಪಿಸುತ್ತಿದ್ದು, ದೀರ್ಘ ಕಾಲ ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳುವುದನ್ನು ನಿಲ್ಲಿಸಲಿದ್ದಾರೆ ಎಂದು ಸಂಸ್ಕರಣೆ ಮತ್ತು ವ್ಯಾಪಾರ ಮೂಲಗಳು ಹೇಳಿವೆ.
Last Updated 8 ಫೆಬ್ರುವರಿ 2026, 11:19 IST
ಅಮೆರಿಕ ಜತೆ ವ್ಯಾಪಾರ ಒಪ್ಪಂದ: ರಷ್ಯಾ ತೈಲ ಖರೀದಿಯಿಂದ ಹಿಂದೆ ಸರಿಯುತ್ತಿರುವ ಭಾರತ

ರಷ್ಯಾದಲ್ಲಿ ಭಾರತ ಮೂಲದ ನಾಲ್ವರು ವಿದ್ಯಾರ್ಥಿಗಳ ಮೇಲೆ ಚಾಕುವಿನಿಂದ ದಾಳಿ

Indian Student Attack: ರಷ್ಯಾದ ಬಾಷ್ಕೋರ್ಟೊಸ್ತಾನ್ ಪ್ರಾಂತ್ಯದ ವೈದ್ಯಕೀಯ ವಿಶ್ವವಿದ್ಯಾನಿಲಯದಲ್ಲಿ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬ ಭಾರತ ಮೂಲದ ನಾಲ್ವರು ವಿದ್ಯಾರ್ಥಿಗಳ ಮೇಲೆ ಚಾಕುವಿನಿಂದ ದಾಳಿ ನಡೆಸಿದ್ದಾರೆ.
Last Updated 8 ಫೆಬ್ರುವರಿ 2026, 11:02 IST
ರಷ್ಯಾದಲ್ಲಿ ಭಾರತ ಮೂಲದ ನಾಲ್ವರು ವಿದ್ಯಾರ್ಥಿಗಳ ಮೇಲೆ ಚಾಕುವಿನಿಂದ ದಾಳಿ

ಪಾಕ್‌ಗೆ ಸಂಸದ ಗೊಗೊಯ್‌ ರಹಸ್ಯ ಮಾಹಿತಿ ಹಂಚಿಕೆ: ಅಸ್ಸಾಂ ಸಿಎಂ ಗಂಭೀರ ಆರೋಪ

Shariah law: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಕಾಂಗ್ರೆಸ್‌ ಸಂಸದ ಗೌರವ್‌ ಗೊಗೊಯ್‌ ವಿರುದ್ಧ ಪತ್ನಿಯ ಮೂಲಕ ಪಾಕಿಸ್ತಾನಕ್ಕೆ ರಹಸ್ಯ ಮಾಹಿತಿ ಹಂಚಿಕೆಯ ಗಂಭೀರ ಆರೋಪಮಾಡಿದ್ದು, ತನಿಖೆ ಮುಂದುವರೆದಿದೆ.
Last Updated 8 ಫೆಬ್ರುವರಿ 2026, 10:57 IST
ಪಾಕ್‌ಗೆ ಸಂಸದ ಗೊಗೊಯ್‌ ರಹಸ್ಯ ಮಾಹಿತಿ ಹಂಚಿಕೆ: ಅಸ್ಸಾಂ ಸಿಎಂ ಗಂಭೀರ ಆರೋಪ

LDF ಸರ್ಕಾರದ ಆದೇಶದ ಮೇರೆಗೆ ಶಬರಿಮಲೆ ತನಿಖೆಯ ಮಾಹಿತಿ ಸೋರಿಕೆ: ಕಾಂಗ್ರೆಸ್ ಸಂಸದ

Sabarimala Investigation: ಶಬರಿಮಲೆ ಚಿನ್ನ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿಯ ಕೆಲ ಅಧಿಕಾರಿಗಳು ಎಲ್‌ಡಿಎಫ್ ಸರ್ಕಾರದ ಆದೇಶದ ಮೇರೆಗೆ ತನಿಖೆಯ ಮಾಹಿತಿಯನ್ನು ಸೋರಿಕೆ ಮಾಡುತ್ತಿದ್ದಾರೆ ಎಂದು ಯುಡಿಎಫ್ ಸಂಚಾಲಕರೂ ಆಗಿರುವ ಸಂಸದ ಅಡೂರ್ ಪ್ರಕಾಶ್ ಆರೋಪಿಸಿದ್ದಾರೆ.
Last Updated 8 ಫೆಬ್ರುವರಿ 2026, 9:52 IST
LDF ಸರ್ಕಾರದ ಆದೇಶದ ಮೇರೆಗೆ ಶಬರಿಮಲೆ ತನಿಖೆಯ ಮಾಹಿತಿ ಸೋರಿಕೆ: ಕಾಂಗ್ರೆಸ್ ಸಂಸದ

ಸಾವರ್ಕರ್‌ಗೆ ಭಾರತ ರತ್ನ ಸಿಕ್ಕರೆ ಅದರ ಘನತೆ ಹೆಚ್ಚುತ್ತದೆ: ಮೋಹನ್ ಭಾಗವತ್

Mohan Bhagwat: ಸಾವರ್ಕರ್ ಅವರಿಗೆ ಭಾರತ ರತ್ನ ನೀಡಿದರೆ ಅದರ (ಪ್ರಶಸ್ತಿ) ಘನತೆ ಮತ್ತಷ್ಟು ಹೆಚ್ಚಾಗುತ್ತದೆ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಸೋಮವಾರ ಹೇಳಿದ್ದಾರೆ.
Last Updated 8 ಫೆಬ್ರುವರಿ 2026, 9:42 IST
ಸಾವರ್ಕರ್‌ಗೆ ಭಾರತ ರತ್ನ ಸಿಕ್ಕರೆ ಅದರ ಘನತೆ ಹೆಚ್ಚುತ್ತದೆ: ಮೋಹನ್ ಭಾಗವತ್
ADVERTISEMENT

ಮಲೇಷ್ಯಾ ಪ್ರಧಾನಿ ಇಬ್ರಾಹಿಂ ಭಾರತದವರಿದ್ದಂತೆ,ಎಂಜಿಆರ್ ಅವರ ದೊಡ್ಡ ಅಭಿಮಾನಿ:ಮೋದಿ

PM Modi Malaysia: ಮಲೇಷ್ಯಾ ಪ್ರಧಾನಿ ಅನ್ವರ್ ಇಬ್ರಾಹಿಂ ಅವರು ಭಾರತದಲ್ಲಿರುವ ನಮ್ಮ ನಿಮ್ಮೆಲ್ಲರಂತೆ ತಮಿಳಿನ ದಂತಕಥೆ ಎಂಜಿಆರ್ ಅವರ ದೊಡ್ಡ ಅಭಿಮಾನಿ ಎಂದು ಹೇಳಿದ್ದಾರೆ. ಅಲ್ಲದೆ, ಭೋಜನಕೂಟದಲ್ಲಿ ‘ನಾಲೈ ನಮತೇ’ ಚಿತ್ರದ ಹಾಡನ್ನು ಹಾಡಿದರು.
Last Updated 8 ಫೆಬ್ರುವರಿ 2026, 8:24 IST
ಮಲೇಷ್ಯಾ ಪ್ರಧಾನಿ ಇಬ್ರಾಹಿಂ ಭಾರತದವರಿದ್ದಂತೆ,ಎಂಜಿಆರ್ ಅವರ ದೊಡ್ಡ ಅಭಿಮಾನಿ:ಮೋದಿ

ಸುಭಾಷಚಂದ್ರ ಬೋಸ್ ಸೇನೆಯ ನಿವೃತ್ತ ಯೋಧ ಜಯರಾಜ್ ರಾಜಾ ಭೇಟಿಯಾದ ಪ್ರಧಾನಿ ಮೋದಿ

Azad Hind Fauj: ಕೌಲಾಲಂಪುರ: ಮಲೇಷ್ಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಇಲ್ಲಿರುವ ಭಾರತೀಯ ರಾಷ್ಟ್ರೀಯ ಸೇನೆಯ (ಆಜಾದ್ ಹಿಂದ್ ಫೌಜ್) ನಿವೃತ್ತ ಯೋಧ ಜಯರಾಜ್ ರಾಜಾ ರಾವ್ ಅವರನ್ನು ಭೇಟಿ ಮಾಡಿದ್ದಾರೆ.
Last Updated 8 ಫೆಬ್ರುವರಿ 2026, 8:13 IST
ಸುಭಾಷಚಂದ್ರ ಬೋಸ್ ಸೇನೆಯ ನಿವೃತ್ತ ಯೋಧ ಜಯರಾಜ್ ರಾಜಾ ಭೇಟಿಯಾದ ಪ್ರಧಾನಿ ಮೋದಿ

ಜೈಪುರ: ಮೂರು ಅಂತಸ್ತಿನ ಕಟ್ಟಡ ಕುಸಿತ, ಇಬ್ಬರ ಸಾವು

Rajasthan Tragedy: ರಾಜಸ್ಥಾನದ ಕೋಟಾದಲ್ಲಿ ಶನಿವಾರ ರಾತ್ರಿ ಮೂರು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದ್ದು, 15 ಜನರನ್ನು ಅವಶೇಷಗಳಡಿಯಿಂದ ಹೊರಗೆ ಕರೆತರಲಾಗಿದೆ. ಆ ಪೈಕಿ ಇಬ್ಬರು ಮೃತಪಟ್ಟೊದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
Last Updated 8 ಫೆಬ್ರುವರಿ 2026, 7:27 IST
ಜೈಪುರ: ಮೂರು ಅಂತಸ್ತಿನ ಕಟ್ಟಡ ಕುಸಿತ, ಇಬ್ಬರ ಸಾವು
ADVERTISEMENT
ADVERTISEMENT
ADVERTISEMENT