ಬುಧವಾರ, 28 ಜನವರಿ 2026
×
ADVERTISEMENT

ಸುದ್ದಿ

ADVERTISEMENT

ವಿಮಾನ ಅಪಘಾತದಲ್ಲಿ ಮೃತಪಟ್ಟ ಅಜಿತ್ ಪವಾರ್ ಹೊಗುತ್ತಿದ್ದದ್ದು ಎಲ್ಲಿಗೆ?

Maharashtra Deputy CM: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್‌ ಅವರು ಪ್ರಯಾಣಿಸುತ್ತಿದ್ದ ಲಘು ವಿಮಾನ ಅಪಘಾತಕ್ಕೀಡಾಗಿದ್ದು, ಅದರಲ್ಲಿದ್ದ ಎಲ್ಲರೂ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ವಿಮಾನ ಮಹಾರಾಷ್ಟ್ರದ ಬಾರಾಮತಿಯಲ್ಲಿ ಲಾಂಡ್‌ ಆಗುತ್ತಿದ್ದ ವೇಳೆ ಮತ್ತೊಂದು ವಿಮಾನ ಡಿಕ್ಕಿಯಾಗಿದೆ.
Last Updated 28 ಜನವರಿ 2026, 4:35 IST
ವಿಮಾನ ಅಪಘಾತದಲ್ಲಿ ಮೃತಪಟ್ಟ ಅಜಿತ್ ಪವಾರ್ ಹೊಗುತ್ತಿದ್ದದ್ದು ಎಲ್ಲಿಗೆ?

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು: ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ

Ajit Pawar News: ರಾಜ್ಯ, ರಾಷ್ಟ್ರೀಯ, ಜಾಗತಿಕ ವಿದ್ಯಮಾನ, ಕ್ರೀಡೆ, ಮನರಂಜನೆಗೆ ಸಂಬಂಧಿಸಿದ ಪ್ರಮುಖ 10 ಸುದ್ದಿಗಳು ಇಲ್ಲಿವೆ. ‘ಎಲ್ಲ ಒಪ್ಪಂದಗಳ ತಾಯಿ’ ಎಂದು ಬಣ್ಣಿಸಲಾಗಿರುವ ಭಾರತ ಮತ್ತು ಐರೋಪ್ಯ ಒಕ್ಕೂಟದ ನಡುವಿನ ಮುಕ್ತ ವ್ಯಾಪಾರ ಒಪ್ಪಂದದ ಮಾತುಕತೆ ಪೂರ್ಣಗೊಂಡಿದೆ.
Last Updated 28 ಜನವರಿ 2026, 4:30 IST
ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು: ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ

ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್‌ ಸಾವು

Maharashtra DCM Accident: ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್‌ ಸೇರಿದಂತೆ ಐದು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
Last Updated 28 ಜನವರಿ 2026, 4:10 IST
ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್‌ ಸಾವು

ಪಶ್ಚಿಮ ಬಂಗಾಳದಲ್ಲಿ ಅಗ್ನಿ ದುರಂತ: ಮೃತರ ಕುಟುಂಬಗಳಿಗೆ ತಲಾ ₹10 ಲಕ್ಷ ಘೋಷಣೆ

Kolkata Warehouse Fire: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣದ ಜಿಲ್ಲೆಯ ಗೋದಾಮುಗಳಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತಪಟ್ಟ ಕುಟುಂಬಗಳಿಗೆ ರಾಜ್ಯ ಸರ್ಕಾರ ತಲಾ ₹10 ಲಕ್ಷ ಪರಿಹಾರ ಘೋಷಿಸಿದೆ.
Last Updated 28 ಜನವರಿ 2026, 2:49 IST
ಪಶ್ಚಿಮ ಬಂಗಾಳದಲ್ಲಿ ಅಗ್ನಿ ದುರಂತ: ಮೃತರ ಕುಟುಂಬಗಳಿಗೆ ತಲಾ ₹10 ಲಕ್ಷ ಘೋಷಣೆ

ಭಾರತ-ಐರೋಪ್ಯ ಒಕ್ಕೂಟದ ಸಂಬಂಧಗಳ ಭವಿಷ್ಯ ಆಶಾದಾಯಕವಾಗಿದೆ: ದ್ರೌಪದಿ ಮುರ್ಮು

India EU Relations: ಭಾರತ ಮತ್ತು ಐರೋಪ್ಯ ಒಕ್ಕೂಟದ (ಇ.ಯು) ನಡುವಿನ ಮುಕ್ತ ವ್ಯಾಪಾರ ಒಪ್ಪಂದದ (ಎಫ್‌ಟಿಎ) ಮಾತುಕತೆ ಪೂರ್ಣಗೊಂಡಿರುವ ಬಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಸ ವ್ಯಕ್ತಪಡಿಸಿದ್ದು, ಭಾರತ-ಐರೋಪ್ಯ ಒಕ್ಕೂಟದ ಸಂಬಂಧಗಳ ಭವಿಷ್ಯ ಆಶಾದಾಯಕವಾಗಿದೆ ಎಂದಿದ್ದಾರೆ.
Last Updated 28 ಜನವರಿ 2026, 2:39 IST
ಭಾರತ-ಐರೋಪ್ಯ ಒಕ್ಕೂಟದ ಸಂಬಂಧಗಳ ಭವಿಷ್ಯ ಆಶಾದಾಯಕವಾಗಿದೆ: ದ್ರೌಪದಿ ಮುರ್ಮು

ವಿಶೇಷ ಲೇಖನ: ರಾಜ್ಯಕ್ಕೆ ಶೇ 4.71ಕ್ಕಿಂತ ಹೆಚ್ಚು ತೆರಿಗೆ ಪಾಲು ಸಿಗಲೇಬೇಕು

16ನೇ ಹಣಕಾಸು ಆಯೋಗದ ಮುಂದೆ ರಾಜ್ಯದ 9 ಬೇಡಿಕೆಗಳು
Last Updated 28 ಜನವರಿ 2026, 0:17 IST
ವಿಶೇಷ ಲೇಖನ: ರಾಜ್ಯಕ್ಕೆ ಶೇ 4.71ಕ್ಕಿಂತ ಹೆಚ್ಚು ತೆರಿಗೆ ಪಾಲು ಸಿಗಲೇಬೇಕು

Fact Check: ಸಂಘರ್ಷ ನಿಲ್ಲಿಸಿದ್ದು ಟ್ರಂಪ್ ಎಂದು ಉಪೇಂದ್ರ ದ್ವಿವೇದಿ ಹೇಳಿಲ್ಲ

Fact Check: ಆಪರೇಷನ್‌ ಸಿಂದೂರ ಕುರಿತು ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ ಅವರಿಂದ ಬಂದಿದೆ ಎಂಬ ದೂರದೃಷ್ಠಿಯ ವೀಡಿಯೋ ವೈರಲ್ ಆಗಿದ್ದು, ಅದು ಸುಳ್ಳು ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
Last Updated 27 ಜನವರಿ 2026, 23:30 IST
Fact Check: ಸಂಘರ್ಷ ನಿಲ್ಲಿಸಿದ್ದು ಟ್ರಂಪ್ ಎಂದು ಉಪೇಂದ್ರ ದ್ವಿವೇದಿ ಹೇಳಿಲ್ಲ
ADVERTISEMENT

ರಾಮ್ ಜಿ ಕಾಯ್ದೆ, SIR ಚರ್ಚೆಗೆ ವಿಪಕ್ಷ ‍ಪಟ್ಟು: ಬಜೆಟ್ ಅಧಿವೇಶನದಲ್ಲಿ ಕದನ?

All Party Meeting: ನವದೆಹಲಿ: ಮನರೇಗಾ ಬದಲು ಜಾರಿಗೊಳಿಸಿರುವ ‘ವಿಬಿ ಜಿ ರಾಮ್‌ ಜಿ’ ಕಾಯ್ದೆ ಹಾಗೂ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್‌) ಕುರಿತು ಬಜೆಟ್‌ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಹಾಗೂ ವಿರೋಧ ಪಕ್ಷಗಳ ನಡುವೆ ಮತ್ತೊಂದು ಸುತ್ತಿನ ಸಂಘರ್ಷ
Last Updated 27 ಜನವರಿ 2026, 20:25 IST
ರಾಮ್ ಜಿ ಕಾಯ್ದೆ, SIR ಚರ್ಚೆಗೆ ವಿಪಕ್ಷ ‍ಪಟ್ಟು: ಬಜೆಟ್ ಅಧಿವೇಶನದಲ್ಲಿ ಕದನ?

ಡಾಲರ್‌ ಎದುರು ರಿಯಾಲ್‌ ಮೌಲ್ಯ ಕುಸಿತ

Iran Economic Crisis: ಇರಾನ್‌ನಲ್ಲಿ ಆರ್ಥಿಕ ಬಿಕ್ಕಟ್ಟು ಮತ್ತು ಆಂತರಿಕ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ರಿಯಾಲ್‌ ಮೌಲ್ಯವು ಡಾಲರ್‌ ಎದುರು ತೀವ್ರ ಕುಸಿತ ಕಂಡಿದೆ. ಒಂದು ಡಾಲರ್‌ಗೆ 15 ಲಕ್ಷ ರಿಯಾಲ್‌ನಷ್ಟು ವಿನಿಮಯ ದರ ತಲುಪಿದ್ದು, ಅಂತರರಾಷ್ಟ್ರೀಯ ನಿರ್ಬಂಧಗಳ ಪರಿಣಾಮ ಎದುರಿಸುತ್ತಿದೆ.
Last Updated 27 ಜನವರಿ 2026, 16:24 IST
ಡಾಲರ್‌ ಎದುರು ರಿಯಾಲ್‌ ಮೌಲ್ಯ ಕುಸಿತ

ಭಾರತ–ಇಯು ನಡುವೆ ಮುಕ್ತ ವ್ಯಾಪಾರ ಒಪ್ಪಂದ: ಜಾಗತಿಕ ಸ್ಥಿರತೆಗೆ ಬಲ: ಮೋದಿ

Global Stability: ನವದೆಹಲಿ: ವಿಶ್ವದ ಎರಡನೆಯ ಅತಿದೊಡ್ಡ ಆರ್ಥಿಕತೆಯಾಗಿರುವ ಐರೋಪ್ಯ ಒಕ್ಕೂಟದೊಂದಿಗೆ, ವಿಶ್ವದ ನಾಲ್ಕನೆಯ ಅತಿ ದೊಡ್ಡ ಆರ್ಥಿಕ ಶಕ್ತಿಯಾದ ಭಾರತ ಮಾಡಿಕೊಂಡಿರುವ ಮುಕ್ತ ವ್ಯಾಪಾರ ಒಪ್ಪಂದವು(ಎಫ್‌ಟಿಎ) ಜಾಗತಿಕ ಸ್ಥಿರತೆಯನ್ನು ಮತ್ತಷ್ಟು ಬಲಪಡಿಸಲಿದೆ
Last Updated 27 ಜನವರಿ 2026, 16:17 IST
ಭಾರತ–ಇಯು ನಡುವೆ ಮುಕ್ತ ವ್ಯಾಪಾರ ಒಪ್ಪಂದ: ಜಾಗತಿಕ ಸ್ಥಿರತೆಗೆ ಬಲ: ಮೋದಿ
ADVERTISEMENT
ADVERTISEMENT
ADVERTISEMENT