ಸೋಮವಾರ, 9 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಸುದ್ದಿ

ADVERTISEMENT

ಬಿಆರ್‌ಎಸ್‌ನಿಂದ ಸುಲಿಗೆ: ರೇವಂತ ರೆಡ್ಡಿ ಆರೋಪ

Revanth Reddy Allegation: ಹಿಂದಿನ ಬಿಆರ್‌ಎಸ್‌ ಪಕ್ಷದ ಆಡಳಿತವು ಫೋನ್ ಸಂಭಾಷಣೆಯ ಕದ್ದಾಲಿಕೆ ಮೂಲಕ ಉದ್ಯಮಿಗಳಿಗೆ ಬ್ಲ್ಯಾಕ್‌ಮೇಲ್‌ ಮಾಡಿ ನೂರಾರು ಕೋಟಿ ರೂಪಾಯಿ ಸುಲಿಗೆ ಮಾಡಿದೆ ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ ರೆಡ್ಡಿ ದೂರಿದ್ದಾರೆ.
Last Updated 9 ಫೆಬ್ರುವರಿ 2026, 15:36 IST
ಬಿಆರ್‌ಎಸ್‌ನಿಂದ ಸುಲಿಗೆ: ರೇವಂತ ರೆಡ್ಡಿ ಆರೋಪ

ಇರಾಕ್‌: ಸದ್ದಾಂ ಆಡಳಿತದಲ್ಲಿ ಉನ್ನತ ಭದ್ರತಾ ಅಧಿಕಾರಿಯಾಗಿದ್ದ ಸಾದೌನ್‌ಗೆ ಗಲ್ಲು

Shia Cleric Murder: 1980ರಲ್ಲಿ ನಡೆದಿದ್ದ ಶಿಯಾ ಧರ್ಮಗುರು ಮೊಹಮ್ಮದ್ ಬಕೀರ್ ಅಲ್-ಸದರ್ ಹತ್ಯೆಗೆ ಸಂಬಂಧಿಸಿದಂತೆ ಸದ್ದಾಂ ಹುಸೇನ್‌ ಆಡಳಿತ ಅವಧಿಯಲ್ಲಿದ್ದ ಉನ್ನತ ಭದ್ರತಾ ಅಧಿಕಾರಿಯನ್ನು ಇರಾಕ್‌ನಲ್ಲಿ ಗಲ್ಲಿಗೇರಿಸಲಾಗಿದೆ.
Last Updated 9 ಫೆಬ್ರುವರಿ 2026, 15:31 IST
ಇರಾಕ್‌: ಸದ್ದಾಂ ಆಡಳಿತದಲ್ಲಿ ಉನ್ನತ ಭದ್ರತಾ ಅಧಿಕಾರಿಯಾಗಿದ್ದ ಸಾದೌನ್‌ಗೆ ಗಲ್ಲು

ಈ ಹುಡುಗಿ ಪ್ರಯೋಜನಕ್ಕೆ ಬರುತ್ತಾಳೆಯೇ?: ರಾಬ್ಡಿ ದೇವಿ ಕುರಿತು ನಿತೀಶ್‌ ಕುಮಾರ್‌

Bihar Politics: ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು ಮಾಜಿ ಮುಖ್ಯಮಂತ್ರಿ ರಾಬ್ಡಿ ದೇವಿ ಅವರ ಕುರಿತು, ‘ಈ ಹುಡುಗಿ... ಯಾವುದಕ್ಕಾದರೂ ಪ್ರಯೋಜನಕ್ಕೆ ಬರುತ್ತಾಳೆಯೇ?’ ಎಂದು ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ.
Last Updated 9 ಫೆಬ್ರುವರಿ 2026, 15:27 IST
ಈ ಹುಡುಗಿ ಪ್ರಯೋಜನಕ್ಕೆ ಬರುತ್ತಾಳೆಯೇ?: ರಾಬ್ಡಿ ದೇವಿ ಕುರಿತು ನಿತೀಶ್‌ ಕುಮಾರ್‌

ಐಟಿ ಇಲಾಖೆಯಿಂದ ರಾಯ್‌ಗೆ ಕಿರುಕುಳ ಇರಲಿಲ್ಲ: ಕಾನ್ಫಿಡೆಂಟ್‌ ಸಿಇಒ ಟಿ.ಎ.ಜೋಸೆಫ್‌

CJ Roy Suicide Case: ಕಾನ್ಫಿಡೆಂಟ್‌ ಗ್ರೂಪ್‌ ಮುಖ್ಯಸ್ಥ ಸಿ.ಜೆ.ರಾಯ್ ಅವರು ಆದಾಯ ತೆರಿಗೆ (ಐಟಿ) ಇಲಾಖೆ ಅಧಿಕಾರಿಗಳಿಂದ ಕಿರುಕುಳ ಎದುರಿಸುತ್ತಿರಲಿಲ್ಲ ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಟಿ.ಎ.ಜೋಸೆಫ್‌ ಹೇಳಿದ್ದಾರೆ.
Last Updated 9 ಫೆಬ್ರುವರಿ 2026, 15:24 IST
ಐಟಿ ಇಲಾಖೆಯಿಂದ ರಾಯ್‌ಗೆ ಕಿರುಕುಳ ಇರಲಿಲ್ಲ: ಕಾನ್ಫಿಡೆಂಟ್‌ ಸಿಇಒ ಟಿ.ಎ.ಜೋಸೆಫ್‌

ರಾಜ್ಯಸಭೆ: ವಿಪಕ್ಷಗಳ ಪ್ರತಿಭಟನೆ, ಸಭಾತ್ಯಾಗ

Rajya Sabha Protest: ಲೋಕಸಭೆಯಲ್ಲಿ ನಡೆದ ಘಟನೆಗಳ ಕುರಿತು ಚರ್ಚೆಗೆ ಅವಕಾಶ ನೀಡುವಂತೆ ರಾಜ್ಯಸಭೆಯಲ್ಲಿ ಸೋಮವಾರ ಆಗ್ರಹಿಸಿದ ವಿರೋಧ ಪಕ್ಷಗಳ ಸದಸ್ಯರು, ಅವಕಾಶ ದೊರೆಯದ ಕಾರಣ ಆಕ್ರೋಶ ವ್ಯಕ್ತಪಡಿಸಿ ಸಭಾತ್ಯಾಗ ನಡೆಸಿದರು.
Last Updated 9 ಫೆಬ್ರುವರಿ 2026, 15:21 IST
ರಾಜ್ಯಸಭೆ: ವಿಪಕ್ಷಗಳ ಪ್ರತಿಭಟನೆ, ಸಭಾತ್ಯಾಗ

ಚೀನಾ ಜೊತೆ ಮಾತುಕತೆಗೆ ಸಿದ್ದ ಎಂದ ಜಪಾನ್‌ ಪ್ರಧಾನಿ ಸನೇ ತಕೈಚಿ

Sanae Takaichi: ಟೋಕಿಯೊ: ‘ಚೀನಾ ಜತೆಗಿನ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಲು ಆ ದೇಶದ ಜತೆ ಮಾತುಕತೆಗೆ ಸಿದ್ಧ’ ಎಂದು ಜಪಾನ್‌ ಪ್ರಧಾನಿ ಸನೇ ತಕೈಚಿ ಸೋಮವಾರ ಹೇಳಿದ್ದಾರೆ. ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಮರುದಿನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
Last Updated 9 ಫೆಬ್ರುವರಿ 2026, 15:20 IST
ಚೀನಾ ಜೊತೆ ಮಾತುಕತೆಗೆ ಸಿದ್ದ ಎಂದ ಜಪಾನ್‌ ಪ್ರಧಾನಿ ಸನೇ ತಕೈಚಿ

ಬಾಂಗ್ಲಾದೇಶ: ಚುನಾವಣಾ ಪ್ರಚಾರಕ್ಕೆ ನಾಳೆ ತೆರೆ

Tarique Rahman: ಬಾಂಗ್ಲಾದೇಶದಲ್ಲಿ ಫೆ.12ರಂದು ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಸೋಮವಾರ ವಿವಿಧ ಪಕ್ಷಗಳು ಬಿರುಸಿನ ಪ್ರಚಾರ ನಡೆಸಿದವು. ರಾಜಧಾನಿ ಢಾಕಾ ಸೇರಿದಂತೆ ಹಲವು ಕಡೆಗಳಲ್ಲಿ ಅಬ್ಬರದ ರ‍್ಯಾಲಿಗಳು ನಡೆದವು.
Last Updated 9 ಫೆಬ್ರುವರಿ 2026, 15:17 IST
ಬಾಂಗ್ಲಾದೇಶ: ಚುನಾವಣಾ ಪ್ರಚಾರಕ್ಕೆ ನಾಳೆ ತೆರೆ
ADVERTISEMENT

GST ಸರಳೀಕರಣ: ರಾಜ್ಯಗಳಿಗೆ ಆಗಿರುವ ನಷ್ಟಕ್ಕೆ ಪರಿಹಾರ ಇಲ್ಲ ಎಂದ ಹಣಕಾಸು ಸಚಿವಾಲಯ

GST Compensation: ಸರಕು ಮತ್ತು ಸೇವಾ ತೆರಿಗೆಯ (ಜಿಎಸ್‌ಟಿ) ಸರಳೀಕರಣದಿಂದ ರಾಜ್ಯಗಳಿಗೆ ಆಗಿರುವ ನಷ್ಟದ ಬಗ್ಗೆ ‍ಪರಿಹಾರ ನೀಡುವ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಕೇಂದ್ರ ಹಣಕಾಸು ಸಚಿವಾಲಯ ಸ್ಪಷ್ಟಪಡಿಸಿದೆ.
Last Updated 9 ಫೆಬ್ರುವರಿ 2026, 15:07 IST
GST ಸರಳೀಕರಣ: ರಾಜ್ಯಗಳಿಗೆ ಆಗಿರುವ ನಷ್ಟಕ್ಕೆ ಪರಿಹಾರ ಇಲ್ಲ ಎಂದ ಹಣಕಾಸು ಸಚಿವಾಲಯ

ಗಾಯಕ ಅದ್ನಾನ್ ಸಮಿ ಜತೆ ಮೋಹನ್ ಭಾಗವತ್‌ ಭೋಜನ: ವ್ಯಾಪಕ ಟೀಕೆ

Mohan Bhagwat: ಆರ್‌ಎಸ್‌ಎಸ್‌ ಸರಸಂಘ ಚಾಲಕ ಮೋಹನ್ ಭಾಗವತ್ ಅವರು ಗಾಯಕ ಅದ್ನಾನ್ ಸಮಿ ಅವರೊಂದಿಗೆ ಭೋಜನ ಮಾಡಿರುವುದಕ್ಕೆ ಕಾಂಗ್ರೆಸ್‌, ಶಿವಸೇನಾ ವಾಗ್ದಾಳಿ ನಡೆಸಿವೆ.
Last Updated 9 ಫೆಬ್ರುವರಿ 2026, 14:33 IST
ಗಾಯಕ ಅದ್ನಾನ್ ಸಮಿ ಜತೆ ಮೋಹನ್ ಭಾಗವತ್‌ ಭೋಜನ: ವ್ಯಾಪಕ ಟೀಕೆ

ಪ್ರಾಣಿಬಲಿ ನಿಷೇಧ: ಹೈಕೋರ್ಟ್‌ ತೀರ್ಪು ಎತ್ತಿಹಿಡಿದ ಸುಪ್ರೀಂ ಕೋರ್ಟ್‌

Animal Sacrifice: ತಿರುಪರನ್‌ಕುಂದ್ರಂ ಬೆಟ್ಟದ ಸುಬ್ರಹ್ಮಣ್ಯ ದೇವಾಲಯದ ಬಳಿ ಪ್ರಾಣಿ ಬಲಿ ನಿಷೇಧಿಸಿದ ಮತ್ತು ಬೆಟ್ಟದ ಮೇಲಿನ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಲು ಮುಸ್ಲಿಂ ಭಕ್ತರಿಗೆ ಸೀಮಿತ ಹಕ್ಕುಗಳನ್ನು ನೀಡಿರುವ ಮದ್ರಾಸ್‌ ಹೈಕೊರ್ಟ್‌ ಆದೇಶವನ್ನು ಸುಪ್ರೀಂಕೋರ್ಟ್‌ ಸೋಮವಾರ ಎತ್ತಿಹಿಡಿದಿದೆ.
Last Updated 9 ಫೆಬ್ರುವರಿ 2026, 14:23 IST
ಪ್ರಾಣಿಬಲಿ ನಿಷೇಧ: ಹೈಕೋರ್ಟ್‌ ತೀರ್ಪು ಎತ್ತಿಹಿಡಿದ ಸುಪ್ರೀಂ ಕೋರ್ಟ್‌
ADVERTISEMENT
ADVERTISEMENT
ADVERTISEMENT