ಮಂಗಳವಾರ, 8 ಜುಲೈ 2025
×
ADVERTISEMENT

ಸುದ್ದಿ

ADVERTISEMENT

ಭಾರತ-ಪಾಕ್ ಸಂಘರ್ಷ ಶಮನ; ಟ್ರಂಪ್ ಹೇಳಿಕೆಗೆ ಪ್ರಧಾನಿ ಮೌನ ಪ್ರಶ್ನಿಸಿದ ಕಾಂಗ್ರೆಸ್

Jairam Ramesh: ವ್ಯಾಪಾರ ವಿಷಯವನ್ನು ಪ್ರಸ್ತಾಪಿಸಿ ಭಾರತ ಹಾಗೂ ಪಾಕಿಸ್ತಾನ ನಡುವಿನ ಸಂಘರ್ಷವನ್ನು ಶಮನಗೊಳಿಸಲಾಯಿತು ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆ ವಿಷಯವನ್ನು ಪ್ರಸ್ತಾಪಿಸಿದ್ದಾರೆ. ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರ ಮೌನವನ್ನು ಕಾಂಗ್ರೆಸ್ ಪ್ರಶ್ನಿಸಿದೆ.
Last Updated 8 ಜುಲೈ 2025, 7:39 IST
ಭಾರತ-ಪಾಕ್ ಸಂಘರ್ಷ ಶಮನ; ಟ್ರಂಪ್ ಹೇಳಿಕೆಗೆ ಪ್ರಧಾನಿ ಮೌನ ಪ್ರಶ್ನಿಸಿದ ಕಾಂಗ್ರೆಸ್

ತಾಂತ್ರಿಕ ದೋಷ: ರಾಯಪುರಕ್ಕೆ ತೆರಳುತ್ತಿದ್ದ ಇಂಡಿಗೊ ವಿಮಾನ ಇಂದೋರ್‌ಗೆ ವಾಪಸ್‌

Indore Raipur Flight Returns: 51 ಪ್ರಯಾಣಿಕರನ್ನು ಹೊತ್ತು ಇಂದೋರ್‌ನಿಂದ ರಾಯಪುರಕ್ಕೆ ತೆರಳುತ್ತಿದ್ದ ಇಂಡಿಗೊ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಇಲ್ಲಿನ ವಿಮಾನ ನಿಲ್ದಾಣಕ್ಕೆ ಮರಳಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Last Updated 8 ಜುಲೈ 2025, 7:39 IST
ತಾಂತ್ರಿಕ ದೋಷ: ರಾಯಪುರಕ್ಕೆ ತೆರಳುತ್ತಿದ್ದ ಇಂಡಿಗೊ ವಿಮಾನ ಇಂದೋರ್‌ಗೆ ವಾಪಸ್‌

ತೆಲಂಗಾಣದಲ್ಲಿ ವಿಶ್ವದರ್ಜೆಯ Film Studio: ಸಿಎಂ ರೇವಂತ್ ಭೇಟಿಯಾದ ಅಜಯ್ ದೇವಗನ್

World-Class Film Studio: ಬಾಲಿವುಡ್ ನಟ ಅಜಯ್ ದೇವಗನ್ ಅವರು ಸೋಮವಾರ(ಜುಲೈ 7) ನವದೆಹಲಿಯಲ್ಲಿ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ರಾಜ್ಯದಲ್ಲಿ (ತೆಲಂಗಾಣ) ವಿಶ್ವ ದರ್ಜೆಯ ಚಲನಚಿತ್ರ ಸ್ಟುಡಿಯೊ ಸ್ಥಾಪಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.
Last Updated 8 ಜುಲೈ 2025, 6:57 IST
ತೆಲಂಗಾಣದಲ್ಲಿ ವಿಶ್ವದರ್ಜೆಯ Film Studio: ಸಿಎಂ ರೇವಂತ್ ಭೇಟಿಯಾದ ಅಜಯ್ ದೇವಗನ್

Texas Floods: 100ರ ಗಡಿ ದಾಟಿದ ಸಾವಿನ ಸಂಖ್ಯೆ; ಮುಂದುವರಿದ ರಕ್ಷಣಾ ಕಾರ್ಯಾಚರಣೆ

Texas Flood Rescue Operation: ಅಮೆರಿಕದ ಟೆಕ್ಸಾಸ್ ನಗರದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಉಂಟಾದ ದಿಢೀರ್ ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ 100 ದಾಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 8 ಜುಲೈ 2025, 6:13 IST
Texas Floods: 100ರ ಗಡಿ ದಾಟಿದ ಸಾವಿನ ಸಂಖ್ಯೆ; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ತಮಿಳುನಾಡು | ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸಾವು

School van collides with train: ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ತಮಿಳುನಾಡಿನ ಕಡಲೂರು ಜಿಲ್ಲೆಯ ಸೆಮ್ಮಂಗುಪ್ಪಂನಲ್ಲಿ ಇಂದು(ಮಂಗಳವಾರ) ಬೆಳಿಗ್ಗೆ ಈ ದುರ್ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 8 ಜುಲೈ 2025, 6:07 IST
ತಮಿಳುನಾಡು | ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸಾವು

ಉದ್ಯಮಿ ಖೇಮ್ಕಾ ಹತ್ಯೆ ಪ್ರಕರಣ: ಶಂಕಿತ ಆರೋಪಿ ಪೊಲೀಸ್ ಎನ್‌ಕೌಂಟರ್‌ನಲ್ಲಿ ಹತ್ಯೆ

Police Encounter in Patna: ಕೈಗಾರಿಕೋದ್ಯಮಿ ಗೋಪಾಲ್ ಖೇಮ್ಕಾ ಅವರ ಹತ್ಯೆ ಪ್ರಕರಣದ ಪ್ರಮುಖ ಶಂಕಿತ ಆರೋಪಿ ಪೊಲೀಸ್‌ ಎನ್‌ಕೌಂಟರ್‌ನಲ್ಲಿ ಹತನಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 8 ಜುಲೈ 2025, 5:23 IST
ಉದ್ಯಮಿ ಖೇಮ್ಕಾ ಹತ್ಯೆ ಪ್ರಕರಣ: ಶಂಕಿತ ಆರೋಪಿ ಪೊಲೀಸ್ ಎನ್‌ಕೌಂಟರ್‌ನಲ್ಲಿ ಹತ್ಯೆ

'ಮಾನವೀಯತೆಗೆ ಮೊದಲ ಆದ್ಯತೆ'; ಭಾರತದ ಅಧ್ಯಕ್ಷತೆಯಲ್ಲಿ ಮುಂದಿನ ಬ್ರಿಕ್ಸ್ ಶೃಂಗ

Narendra Modi BRICS: ಮುಂದಿನ ವರ್ಷ ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ಶೃಂಗಸಭೆ ನಡೆಯಲಿದ್ದು, 'ಮಾನವೀಯತೆಗೆ ಮೊದಲ ಆದತ್ಯೆ' ನೀಡಲಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
Last Updated 8 ಜುಲೈ 2025, 5:09 IST
'ಮಾನವೀಯತೆಗೆ ಮೊದಲ ಆದ್ಯತೆ'; ಭಾರತದ ಅಧ್ಯಕ್ಷತೆಯಲ್ಲಿ ಮುಂದಿನ ಬ್ರಿಕ್ಸ್ ಶೃಂಗ
ADVERTISEMENT

ವ್ಯಾಪಾರ ವಿಷಯ ಪ್ರಸ್ತಾಪಿಸಿ ಭಾರತ-ಪಾಕ್ ಕದನ ವಿರಾಮ:ಮತ್ತೆ ಪ್ರಸ್ತಾಪಿಸಿದ ಟ್ರಂಪ್

India Pakistan Conflict: ವ್ಯಾಪಾರ ವಿಷಯವನ್ನು ಪ್ರಸ್ತಾಪಿಸಿ ಭಾರತ ಹಾಗೂ ಪಾಕಿಸ್ತಾನ ನಡುವಿನ ಸಂಘರ್ಷವನ್ನು ಶಮನಗೊಳಿಸಲಾಯಿತು ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆ ವಿಷಯವನ್ನು ಪ್ರಸ್ತಾಪಿಸಿದ್ದಾರೆ.
Last Updated 8 ಜುಲೈ 2025, 4:23 IST
ವ್ಯಾಪಾರ ವಿಷಯ ಪ್ರಸ್ತಾಪಿಸಿ ಭಾರತ-ಪಾಕ್ ಕದನ ವಿರಾಮ:ಮತ್ತೆ ಪ್ರಸ್ತಾಪಿಸಿದ ಟ್ರಂಪ್

ಭಾರತದೊಂದಿಗೆ ವ್ಯಾಪಾರ ಒಪ್ಪಂದ; ಬಹಳ ಹತ್ತಿರದಲ್ಲಿದ್ದೇವೆ: ಟ್ರಂಪ್

Donald Trump Statement: ಭಾರತದೊಂದಿಗೆ ವ್ಯಾಪಾರ ಒಪ್ಪಂದ ಮಾಡಿಕೊಳ್ಳುವ ಸಂಬಂಧ ಮಗದೊಮ್ಮೆ ಹೇಳಿಕೆ ನೀಡಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಬಹಳ ಹತ್ತಿರದಲ್ಲಿದ್ದೇವೆ ಎಂದು ತಿಳಿಸಿದ್ದಾರೆ.
Last Updated 8 ಜುಲೈ 2025, 3:05 IST
ಭಾರತದೊಂದಿಗೆ ವ್ಯಾಪಾರ ಒಪ್ಪಂದ; ಬಹಳ ಹತ್ತಿರದಲ್ಲಿದ್ದೇವೆ: ಟ್ರಂಪ್

ಜಪಾನ್, ದ.ಕೊರಿಯಾ ಸೇರಿದಂತೆ 14 ರಾಷ್ಟ್ರಗಳ ಮೇಲೆ ಸುಂಕ ಘೋಷಿಸಿದ ಟ್ರಂಪ್

US Trade Policy: ಜಪಾನ್, ದಕ್ಷಿಣ ಕೊರಿಯಾ ಸೇರಿದಂತೆ 14 ರಾಷ್ಟ್ರಗಳ ಮೇಲೆ ಸುಂಕ ವಿಧಿಸುವುದಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ.
Last Updated 8 ಜುಲೈ 2025, 2:33 IST
ಜಪಾನ್, ದ.ಕೊರಿಯಾ ಸೇರಿದಂತೆ 14 ರಾಷ್ಟ್ರಗಳ ಮೇಲೆ ಸುಂಕ ಘೋಷಿಸಿದ ಟ್ರಂಪ್
ADVERTISEMENT
ADVERTISEMENT
ADVERTISEMENT