ಸೋಮವಾರ, 12 ಜನವರಿ 2026
×
ADVERTISEMENT
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ

ಸುದ್ದಿ

ADVERTISEMENT

ಬೆಂಗಳೂರು–ಕಡಪ–ವಿಜಯವಾಡ ಆರ್ಥಿಕ ಕಾರಿಡಾರ್‌: ಎನ್‌ಎಚ್‌ಎಐನಿಂದ 4 ಗಿನ್ನೆಸ್ ದಾಖಲೆ

NHAI: ಆಂಧ್ರಪ್ರದೇಶದಲ್ಲಿ ಬೆಂಗಳೂರು–ಕಡಪ–ವಿಜಯವಾಡ ಆರ್ಥಿಕ ಕಾರಿಡಾರ್‌ (ಎನ್‌ಎಚ್‌–544ಜಿ) ನಿರ್ಮಾಣದ ವೇಳೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ನಾಲ್ಕು ಗಿನ್ನೆಸ್ ವಿಶ್ವ ದಾಖಲೆಗಳನ್ನು ನಿರ್ಮಿಸಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಪ್ರಕಟಿಸಿದ್ದಾರೆ.
Last Updated 12 ಜನವರಿ 2026, 2:24 IST
ಬೆಂಗಳೂರು–ಕಡಪ–ವಿಜಯವಾಡ ಆರ್ಥಿಕ ಕಾರಿಡಾರ್‌: ಎನ್‌ಎಚ್‌ಎಐನಿಂದ 4 ಗಿನ್ನೆಸ್ ದಾಖಲೆ

ಆನ್‌ಲೈನ್ ವಂಚನೆ ತಡೆಗೆ ಸ್ಮಾರ್ಟ್‌ಫೋನ್‌ಗಳಿಗೆ ಭದ್ರತಾ ನಿಯಮ: ಸರ್ಕಾರ ಪ್ರಸ್ತಾಪ

Online Fraud Prevention: ಕೇಂದ್ರ ಸರ್ಕಾರವು ಸ್ಮಾರ್ಟ್‌ಫೋನ್‌ಗಳಿಗೆ ಸಂಬಂಧಿಸಿದಂತೆ ಹೊಸ ಭದ್ರತಾ ನಿಯಮಗಳನ್ನು ರೂಪಿಸಲು ಯೋಜಿಸುತ್ತಿದ್ದು, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಸ್ಮಾರ್ಟ್‌ಫೋನ್‌ ತಯಾರಕ ಕಂಪನಿಗಳ ಜತೆ ಹಲವು ಸುತ್ತಿನ ಮಾತುಕತೆ ನಡೆಸಿದೆ.
Last Updated 12 ಜನವರಿ 2026, 1:09 IST
ಆನ್‌ಲೈನ್ ವಂಚನೆ ತಡೆಗೆ ಸ್ಮಾರ್ಟ್‌ಫೋನ್‌ಗಳಿಗೆ ಭದ್ರತಾ ನಿಯಮ: ಸರ್ಕಾರ ಪ್ರಸ್ತಾಪ

ಆಸ್ಪತ್ರೆಯಿಂದ ಮನೆಗೆ ಮರಳಿದ ಸೋನಿಯಾ ಗಾಂಧಿ

Sonia Gandhi Health: ನವದೆಹಲಿ: ಅಸ್ತಮಾ ಕಾಯಿಲೆಗೆ ಚಿಕಿತ್ಸೆ ಪಡೆಯಲು ಇಲ್ಲಿನ ಶ್ರೀ ಗಂಗಾರಾಮ್‌ ಆಸ್ಪತ್ರೆಗೆ ದಾಖಲಾಗಿದ್ದ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಅವರು ಭಾನುವಾರ ಮನೆಗೆ ತೆರಳಿದ್ದಾರೆ. ಒಂದು ವಾರದ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ಸೋನಿಯಾ ಅವರು
Last Updated 12 ಜನವರಿ 2026, 1:03 IST
ಆಸ್ಪತ್ರೆಯಿಂದ ಮನೆಗೆ ಮರಳಿದ ಸೋನಿಯಾ ಗಾಂಧಿ

ಮಹಾರಾಷ್ಟ್ರ: ಏಕನಾಥ ಶಿಂದೆ ಬಣ ಸೇರಿದ ದಗ್ಡು ಸಕ್ಪಾಲ್

Dagdu Sakpal: ಮುಂಬೈ: ಶಿವ ಸೇನೆಯ ನಿಷ್ಠಾವಂತ ನಾಯಕ ಮತ್ತು ಮಾಜಿ ಶಾಸಕ ದಗ್ಡು ಸಕ್ಪಾಲ್ ಅವರು ಏಕನಾಥ ಶಿಂದೆ ನೇತೃತ್ವದ ಶಿವಸೇನಾ ಪಕ್ಷವನ್ನು ಭಾನುವಾರ ಸೇರಿದ್ದಾರೆ. ‘ಬಾಳಾಸಾಹೇಬ್ ಠಾಕ್ರೆ ಅವರ ಆಪ್ತ ಸಹಚರರು ಮತ್ತು ನಿಷ್ಠಾವಂತ ಶಿವ ಸೇನೆ ಕಾರ್ಯಕರ್ತರನ್ನು ಕೆಲವರು
Last Updated 12 ಜನವರಿ 2026, 1:03 IST
ಮಹಾರಾಷ್ಟ್ರ: ಏಕನಾಥ ಶಿಂದೆ ಬಣ ಸೇರಿದ ದಗ್ಡು ಸಕ್ಪಾಲ್

ಫ್ಯಾಕ್ಟ್ ಚೆಕ್: ಪಶ್ಚಿಮ ಬಂಗಾಳದಲ್ಲಿ ದೇವಿ ವಿಗ್ರಹಗಳನ್ನು ಒಡೆದು ಹಾಕಿಲ್ಲ

Fake News Alert: ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಅವರು ಕಾಳಿ ಮತ್ತು ಸರಸ್ವತಿ ಮಾತೆಯರ ಭಗ್ನಗೊಂಡ ವಿಗ್ರಹಗಳ ಚಿತ್ರಗಳನ್ನು ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದ್ದಾರೆ. ಪಶ್ಚಿಮ ಬಂಗಾಳದ ಶಾಂತಿಪುರದಲ್ಲಿ ದೇವಿಯರ ವಿಗ್ರಹಗಳನ್ನು ಒಡೆದು ಹಾಕಲಾಗಿದೆ ಎನ್ನುವುದು ಸುಳ್ಳು.
Last Updated 11 ಜನವರಿ 2026, 23:59 IST
ಫ್ಯಾಕ್ಟ್ ಚೆಕ್: ಪಶ್ಚಿಮ ಬಂಗಾಳದಲ್ಲಿ ದೇವಿ ವಿಗ್ರಹಗಳನ್ನು ಒಡೆದು ಹಾಕಿಲ್ಲ

Iran Protest | ಅಮೆರಿಕ ದಾಳಿ ನಡೆಸಿದರೆ ಪ್ರತಿದಾಳಿ: ಇರಾನ್ ಎಚ್ಚರಿಕೆ

Iran Protest: ಆರ್ಥಿಕ ಕುಸಿತದ ನಡುವೆ ದೇಶದೆಲ್ಲೆಡೆ ಪ್ರತಿಭಟನೆ ವ್ಯಾಪಿಸಿರುವಂತೆಯೇ ಇಸ್ಲಾಮಿಕ್ ರಾಷ್ಟ್ರದ ಮೇಲೆ ಅಮೆರಿಕ ದಾಳಿ ನಡೆಸಿದರೆ ಪ್ರತಿದಾಳಿ ನಡೆವುದಾಗಿ ಇರಾನ್ ಎಚ್ಚರಿಸಿದೆ.
Last Updated 11 ಜನವರಿ 2026, 17:00 IST
Iran Protest | ಅಮೆರಿಕ ದಾಳಿ ನಡೆಸಿದರೆ ಪ್ರತಿದಾಳಿ: ಇರಾನ್ ಎಚ್ಚರಿಕೆ

ತಕ್ಷಣ ಒಪ್ಪಂದ ಮಾಡಿಕೊಳ್ಳಿ: ಕ್ಯೂಬಾಕ್ಕೆ ಅಮೆರಿಕ ಅಧ್ಯಕ್ಷ ಟ್ರಂಪ್ ಎಚ್ಚರಿಕೆ

US Cuba Tensions: ವೆನೆಜುವೆಲಾ ವಿಷಯದ ಬಗ್ಗೆ ತಡವಾಯಿತು ಅಂದ್ರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಟ್ರಂಪ್ ಎಚ್ಚರಿಕೆ ನೀಡಿದ್ದು, ತೈಲ ಹೂಡಿಕೆದಾರರಿಗೆ ರಕ್ಷಣೆ ನೀಡಲು ಆದೇಶ ಸಹಿ ಹಾಕಿದ್ದಾರೆ.
Last Updated 11 ಜನವರಿ 2026, 16:16 IST
ತಕ್ಷಣ ಒಪ್ಪಂದ ಮಾಡಿಕೊಳ್ಳಿ: ಕ್ಯೂಬಾಕ್ಕೆ ಅಮೆರಿಕ ಅಧ್ಯಕ್ಷ ಟ್ರಂಪ್ ಎಚ್ಚರಿಕೆ
ADVERTISEMENT

ಸಿಬಿಐ ತನಿಖೆ ಕೋರಿ ಸುಪ್ರೀಂ ಕೋರ್ಟ್‌ಗೆ ಇ.ಡಿ ಮನವಿ

‘ಐ–ಪ್ಯಾಕ್‌’ ಕಚೇರಿ ಮೇಲಿನ ಇ.ಡಿ ದಾಳಿ ವೇಳೆ ಪಶ್ಚಿಮ ಬಂಗಾಳ ಸರ್ಕಾರ ಅಡ್ಡಿಪಡಿಸಿದ ಆರೋಪ; ಟಿಎಂಸಿಯಿಂದ ಕೇವಿಯಟ್‌
Last Updated 11 ಜನವರಿ 2026, 16:12 IST
ಸಿಬಿಐ ತನಿಖೆ ಕೋರಿ ಸುಪ್ರೀಂ ಕೋರ್ಟ್‌ಗೆ ಇ.ಡಿ ಮನವಿ

ದೇವಾಲಯ ನಿರ್ಮಾಣಕ್ಕೆ ಅಡ್ಡಿಪಡಿಸಿದ ಶಕ್ತಿಗಳು ಈಗಲೂ ಸಕ್ರಿಯ: ಪ್ರಧಾನಿ ಮೋದಿ

ಸೋಮನಾಥದಲ್ಲಿ ನಡೆದ ‘ಶೌರ್ಯಯಾತ್ರೆ’ಯಲ್ಲಿ ಭಾಗಿಯಾದ ಪ್ರಧಾನಿ ನರೇಂದ್ರ ಮೋದಿ
Last Updated 11 ಜನವರಿ 2026, 16:09 IST
ದೇವಾಲಯ ನಿರ್ಮಾಣಕ್ಕೆ ಅಡ್ಡಿಪಡಿಸಿದ ಶಕ್ತಿಗಳು ಈಗಲೂ ಸಕ್ರಿಯ: ಪ್ರಧಾನಿ ಮೋದಿ

ಅಲ್‌ ಫಲಾಹ್‌ ವಿ.ವಿ ಆವರಣ ಮುಟ್ಟುಗೋಲು ಸಾಧ್ಯತೆ

‘ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ ಇ.ಡಿ ಕ್ರಮ’
Last Updated 11 ಜನವರಿ 2026, 16:06 IST
ಅಲ್‌ ಫಲಾಹ್‌ ವಿ.ವಿ ಆವರಣ ಮುಟ್ಟುಗೋಲು ಸಾಧ್ಯತೆ
ADVERTISEMENT
ADVERTISEMENT
ADVERTISEMENT