ಬುಧವಾರ, 31 ಡಿಸೆಂಬರ್ 2025
×
ADVERTISEMENT

ಸುದ್ದಿ

ADVERTISEMENT

West Bengal Election| ಒಳನುಸುಳುವಿಕೆ: ಅಮಿತ್‌ ಶಾ vs ಮಮತಾ ಬ್ಯಾನರ್ಜಿ ಜಟಾಪಟಿ

ಪಶ್ಚಿಮ ಬಂಗಾಳ ವಿಧಾನಸಭೆಗೆ ಮುಂದಿನ ಏಪ್ರಿಲ್‌ನಲ್ಲಿ ಚುನಾವಣೆ
Last Updated 31 ಡಿಸೆಂಬರ್ 2025, 0:30 IST
West Bengal Election| ಒಳನುಸುಳುವಿಕೆ: ಅಮಿತ್‌ ಶಾ vs ಮಮತಾ ಬ್ಯಾನರ್ಜಿ ಜಟಾಪಟಿ

ರಾಜ್ಯಸಭೆ: ಹೊಸ ವರ್ಷದಲ್ಲಿ 72 ಸ್ಥಾನಗಳಿಗೆ ಚುನಾವಣೆ; NDA ಬಲ ಹೆಚ್ಚಳ ಸಾಧ್ಯತೆ

Rajya Sabha 2026: ಹೊಸ ವರ್ಷ 2026ರಲ್ಲಿ ರಾಜ್ಯಸಭೆಯ 72 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಈಗಿರುವ ಬಲಾಬಲ ಹಾಗೂ ಮೈತ್ರಿಯ ಶಕ್ತಿಯನ್ನು ಅವಲೋಕಸಿದಾಗ ಎನ್‌ಡಿಎ ತನ್ನ ಸಂಖ್ಯೆ ಹೆಚ್ಚಿಸಿಕೊಳ್ಳುವ ಸಾಧ್ಯತೆ ಇದೆ.
Last Updated 31 ಡಿಸೆಂಬರ್ 2025, 0:30 IST
ರಾಜ್ಯಸಭೆ: ಹೊಸ ವರ್ಷದಲ್ಲಿ 72 ಸ್ಥಾನಗಳಿಗೆ ಚುನಾವಣೆ; NDA ಬಲ ಹೆಚ್ಚಳ ಸಾಧ್ಯತೆ

Student Killing | ಜನಾಂಗೀಯ ನಿಂದನೆ; ಯಾವುದೇ ಸಾಕ್ಷ್ಯ ಲಭ್ಯವಾಗಿಲ್ಲ: ಪೊಲೀಸ್

Angel Chakma: ತ್ರಿಪುರಾ ವಿದ್ಯಾರ್ಥಿ ಏಂಜಲ್‌ ಚಕ್ಮಾ ನಿಧನಕ್ಕೆ ಜನಾಂಗೀಯ ನಿಂದನೆ ಕಾರಣ ಎಂಬುದಕ್ಕೆ ಯಾವುದೇ ಪುರಾವೆಗಳು ಈವರೆಗೆ ಲಭ್ಯವಾಗಿಲ್ಲ ಎಂದು ದೆಹ್ರಾಡೂನ್‌ ಪೊಲೀಸರು ಮಂಗಳವಾರ ತಿಳಿಸಿದರು.
Last Updated 30 ಡಿಸೆಂಬರ್ 2025, 19:42 IST
Student Killing | ಜನಾಂಗೀಯ ನಿಂದನೆ; ಯಾವುದೇ ಸಾಕ್ಷ್ಯ ಲಭ್ಯವಾಗಿಲ್ಲ: ಪೊಲೀಸ್

ಯೆಮನ್‌ ಬಂದರು ನಗರದ ಮೇಲೆ ಸೌದಿ ದಾಳಿ

Yemen Conflict Update: ಯುಎಇ ಬಂಡುಕೋರರಿಗೆ ಶಸ್ತ್ರಾಸ್ತ್ರ ಪೂರೈಸಿದ ಆರೋಪದ ಮೇಲೆ ಸೌದಿ ಅರೇಬಿಯಾ ಯೆಮನ್‌ನ ಮುಕಾಲಾ ಬಂದರು ನಗರ ಮೇಲೆ ವಾಯು ದಾಳಿ ನಡೆಸಿದ್ದು, ಈ ಬೆಳವಣಿಗೆ ಗಂಭೀರ ಬಿಕ್ಕಟ್ಟು ಉಂಟುಮಾಡಿದೆ.
Last Updated 30 ಡಿಸೆಂಬರ್ 2025, 16:23 IST
ಯೆಮನ್‌ ಬಂದರು ನಗರದ ಮೇಲೆ ಸೌದಿ ದಾಳಿ

ನಾಲ್ಕು ದಶಕಗಳ ರಾಜಕೀಯ ಪ್ರಯಾಣ, ಹಲವು ಏರಿಳಿತ: ಖಾಲಿದಾ ಸಾಗಿದ ಹಾದಿ ಹೀಗಿದೆ..

Bangladesh First Woman PM: ದಶಕಗಳ ಕಾಲ ದೇಶದ ರಾಜಕೀಯದಲ್ಲಿ ಸಕ್ರಿಯವಾಗಿದ್ದ ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಖಾಲಿದಾ ಜಿಯಾ (79) ಮಂಗಳವಾರ ನಿಧನರಾದರು.
Last Updated 30 ಡಿಸೆಂಬರ್ 2025, 16:19 IST
ನಾಲ್ಕು ದಶಕಗಳ ರಾಜಕೀಯ ಪ್ರಯಾಣ, ಹಲವು ಏರಿಳಿತ: ಖಾಲಿದಾ ಸಾಗಿದ ಹಾದಿ ಹೀಗಿದೆ..

ಛತ್ತೀಸಗಢ ಮದ್ಯ ಹಗರಣ | ರಾಜಕಾರಣಿಗಳು, ಅಧಿಕಾರಿಗಳಿಂದ ಸಿಂಡಿಕೇಟ್‌ ರಚನೆ: ಇ.ಡಿ

– ಇ.ಡಿ.ಯಿಂದ ಚಾರ್ಜ್‌ಶೀಟ್‌ ಸಲ್ಲಿಕೆ
Last Updated 30 ಡಿಸೆಂಬರ್ 2025, 16:14 IST
ಛತ್ತೀಸಗಢ ಮದ್ಯ ಹಗರಣ | ರಾಜಕಾರಣಿಗಳು, ಅಧಿಕಾರಿಗಳಿಂದ ಸಿಂಡಿಕೇಟ್‌ ರಚನೆ: ಇ.ಡಿ

ಹಲ್ಲೆ ಪ್ರಕರಣ | ಉತ್ತರ ಭಾರತೀಯನೆಂಬ ಕಾರಣಕ್ಕೆ ಹಲ್ಲೆ ಮಾಡಿಲ್ಲ: ತ.ನಾಡು ಪೊಲೀಸ್

Odisha Migrant Worker: ಒಡಿಶಾದ ವಲಸೆ ಕಾರ್ಮಿಕ ಸೂರಜ್‌ ಉತ್ತರ ಭಾರತೀಯ ಎಂಬ ಕಾರಣಕ್ಕಾಗಿ ಕಾನೂನು ಸಂಘರ್ಷಕ್ಕೆ ಒಳಗಾದ ನಾಲ್ವರು ಬಾಲಕರು ಆತನ ಮೇಲೆ ಹಲ್ಲೆ ನಡೆಸಿಲ್ಲ ಎಂದು ಐಜಿಪಿ(ಉತ್ತರ ವಲಯ) ಅಸ್ರಾ ಗರ್ಗ್‌ ಮಂಗಳವಾರ ಹೇಳಿದ್ದಾರೆ.
Last Updated 30 ಡಿಸೆಂಬರ್ 2025, 16:14 IST
ಹಲ್ಲೆ ಪ್ರಕರಣ | ಉತ್ತರ ಭಾರತೀಯನೆಂಬ ಕಾರಣಕ್ಕೆ ಹಲ್ಲೆ ಮಾಡಿಲ್ಲ: ತ.ನಾಡು ಪೊಲೀಸ್
ADVERTISEMENT

ಅಶ್ಲೀಲ, ಕಾನೂನು ಬಾಹಿರ ಅಂಶ: ಸಾಮಾಜಿಕ ಮಾಧ್ಯಮ ಸಂಸ್ಥೆಗಳಿಗೆ ಕೇಂದ್ರ ಎಚ್ಚರಿಕೆ

IT Rules Compliance: ಅಶ್ಲೀಲ ಮತ್ತು ಕಾನೂನು ಬಾಹಿರ ಅಂಶಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಾಮಾಜಿಕ ಮಾಧ್ಯಮ ಸಂಸ್ಥೆಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ. ನಿರ್ದೇಶನದ ಪಾಲನೆಯಲ್ಲಿ ವಿಫಲವಾದಲ್ಲಿ ದುಷ್ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆಯನ್ನೂ ನೀಡಿದೆ.
Last Updated 30 ಡಿಸೆಂಬರ್ 2025, 16:07 IST
ಅಶ್ಲೀಲ, ಕಾನೂನು ಬಾಹಿರ ಅಂಶ: ಸಾಮಾಜಿಕ ಮಾಧ್ಯಮ ಸಂಸ್ಥೆಗಳಿಗೆ ಕೇಂದ್ರ ಎಚ್ಚರಿಕೆ

ಬಾಂಗ್ಲಾದೇಶ: ಮಾಜಿ ಪ್ರಧಾನಿ ಖಾಲಿದಾ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲಿರುವ ಜೈಶಂಕರ್‌

S Jaishankar: ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಾಲಿದಾ ಜಿಯಾ (79) ಅವರ ಅಂತ್ಯಕ್ರಿಯೆ ಬುಧವಾರ (ಡಿ.31) ನಡೆಯಲಿದೆ. ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಅವರು ಭಾರತದ ಪ್ರತಿನಿಧಿಯಾಗಿ ಖಾಲಿದಾ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
Last Updated 30 ಡಿಸೆಂಬರ್ 2025, 16:07 IST
ಬಾಂಗ್ಲಾದೇಶ: ಮಾಜಿ ಪ್ರಧಾನಿ ಖಾಲಿದಾ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲಿರುವ ಜೈಶಂಕರ್‌

ತ್ವರಿತ ತೀರ್ಪು: ಎಸ್‌ಒಪಿ ನಿಗದಿಪಡಿಸಿದ ಸುಪ್ರೀಂ ಕೋರ್ಟ್

Judicial Reform: ವಾದ ಮಂಡನೆ ಮತ್ತು ಲಿಖಿತ ಟಿಪ್ಪಣಿ ಸಲ್ಲಿಕೆಗೆ ವಕೀಲರು ವೇಳಾಪಟ್ಟಿ ನಿಗದಿಪಡಿಸಿ, ಈ ವೇಳಾಪಟ್ಟಿಗೆ ಅವರು ಬದ್ಧರಾಗಿರುವುದಕ್ಕಾಗಿ ಸುಪ್ರೀಂ ಕೋರ್ಟ್ ಹೊಸ ಪ್ರಮಾಣಿತ ಕಾರ್ಯಾಚರಣೆ ವಿಧಾನವನ್ನು (ಎಸ್‌ಒಪಿ) ನಿಗದಿಪಡಿಸಿದೆ.
Last Updated 30 ಡಿಸೆಂಬರ್ 2025, 15:57 IST
ತ್ವರಿತ ತೀರ್ಪು: ಎಸ್‌ಒಪಿ ನಿಗದಿಪಡಿಸಿದ ಸುಪ್ರೀಂ ಕೋರ್ಟ್
ADVERTISEMENT
ADVERTISEMENT
ADVERTISEMENT