ಲಕ್ಷ್ಮಿ ರಂಗನಾಥ ಸ್ವಾಮಿ ಜಾತ್ರೆ: ನೆರಳಿನ ವ್ಯವಸ್ಥೆ ಇಲ್ಲದೆ ಜಾನುವಾರುಗಳ ಪರದಾಟ
ಪಟ್ಟಣದಲ್ಲಿ ಲಕ್ಷ್ಮಿ ರಂಗನಾಥ ಸ್ವಾಮಿ ಜಾತ್ರೆ ಅಂಗವಾಗಿ ನಡೆಯುತ್ತಿರುವ ಜಾನುವಾರುಗಳ ಜಾತ್ರೆಯಲ್ಲಿ ಎತ್ತುಗಳ ಖರೀದಿ ಮತ್ತು ಮಾರಾಟ ಭರ್ಜರಿಯಾಗಿದೆ. ಆದರೆ, ನೆರಳಿನ ವ್ಯವಸ್ಥೆ ಇಲ್ಲದ ಕಾರಣ ಜಾನುವಾರುಗಳು ಹಾಗೂ ರೈತರು ಸಂಕ ಷ್ಟ ಎದುರಿಸುತ್ತಿದ್ದಾರೆ.
Last Updated 26 ಏಪ್ರಿಲ್ 2024, 16:16 IST