ಪ್ರಶಸ್ತಿ ₹ 20 ಸಾವಿರ ನಗದು ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ಸಿ.ಎನ್.ರಾಮಚಂದ್ರನ್ ಹೆಸರಾಂತ ವಿಮರ್ಶಕರಾಗಿದ್ದು ಕನ್ನಡದಲ್ಲಿ 22, ಆಂಗ್ಲ ಭಾಷೆಯಲ್ಲಿ 15 ಗ್ರಂಥಗಳನ್ನು ರಚಿಸಿದ್ದಾರೆ. ಪ್ರೊ.ಪ್ರೇಮಶೇಖರ್ ಅವರು 14 ಕಥಾ ಸಂಕಲನ, 1 ಕವಿತಾ ಸಂಕಲನ, 15 ಲೇಖನ ಸಂಕಲನಗಳನ್ನು ಹಾಗೂ 2 ಸಂಶೋಧನಾ ಕೃತಿಗಳನ್ನು ರಚಿಸಿದ್ದಾರೆ. ರಾಜ್ಯಶಾಸ್ತ್ರ ಚಿಂತಕರಾಗಿದ್ದಾರೆ.