‘ಯಾವುದೇ ಮಠ, ದೇವಸ್ಥಾನಗಳನ್ನು ವಶಕ್ಕೆ ಪಡೆಯುವ ಉದ್ದೇಶ ಸರ್ಕಾರಕ್ಕೆ ಇಲ್ಲ ಎಂದು ಸ್ಪಷ್ಟಪಡಿಸಿದ ಅವರು, 2007ರಲ್ಲಿದ್ದಂತಹ ಸಮ್ಮಿಶ್ರ ಸರ್ಕಾರ ಹೊರಡಿಸಿದ ಪ್ರಕಟಣೆ ಅಷ್ಟೇ ನಾವು ಹೊರಡಿಸಿದ್ದು, ಇದು ಪ್ರಸ್ತಾವನೆ ಅಲ್ಲ. ಮಾಧ್ಯಮಗಳೂ ಇದನ್ನು ತಪ್ಪಾಗಿ ಅರ್ಥೈಸಿಕೊಂಡಿವೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.