ಮಂಗಳವಾರ, 27 ಜನವರಿ 2026
×
ADVERTISEMENT

ಕ್ರೀಡೆ

ADVERTISEMENT

ಭಾರತವೇ ಟಿ20 ವಿಶ್ವಕಪ್ ಗೆಲುವಿನ ನೆಚ್ಚಿನ ತಂಡ: ರಾಹುಲ್ ದ್ರಾವಿಡ್ ಅಭಿಮತ

Rahul Dravid: ಭಾರತ ತಂಡವು ಟಿ20 ಕ್ರಿಕೆಟ್ ಮಾದರಿಯಲ್ಲಿ ಬೇರೆಲ್ಲ ದೇಶಗಳಿಗಿಂತ ವಿಭಿನ್ನವಾಗಿ ಆಡುತ್ತಿದೆ. ಚುಟುಕು ಮಾದರಿಯಲ್ಲಿ ಇಲ್ಲಿಯ ಆಟಗಾರರ ಸಾಮರ್ಥ್ಯ ಅಮೋಘವಾಗಿದೆ. ಆದ್ದರಿಂದ ಮುಂಬರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತವೇ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡವಾಗಿದೆ.
Last Updated 27 ಜನವರಿ 2026, 16:22 IST
ಭಾರತವೇ ಟಿ20 ವಿಶ್ವಕಪ್ ಗೆಲುವಿನ ನೆಚ್ಚಿನ ತಂಡ: ರಾಹುಲ್ ದ್ರಾವಿಡ್ ಅಭಿಮತ

ನಿವೃತ್ತಿಗೆ ಸಮಯ ಬಂದಿಲ್ಲ; ಬಂದಾಗ ಹಿಂಜರಿಯಲ್ಲ: ಕೆ.ಎಲ್.ರಾಹುಲ್‌ ಮನದಾಳದ ಮಾತು

Indian Cricket: ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುವ ಆಲೋಚನೆ ಬಂದಿತ್ತು. ಆದರೆ, ಅದಕ್ಕೆ ಇನ್ನೂ ಸಮಯವಿದೆ. ಆ ಸಮಯ ಬಂದಾಗ ಹಿಂಜರಿಯುವುದಿಲ್ಲ ಎಂದು ಭಾರತ ಟೆಸ್ಟ್‌ ಮತ್ತು ಏಕದಿನ ಕ್ರಿಕೆಟ್‌ ತಂಡದ ಅನುಭವಿ ಬ್ಯಾಟರ್‌ ಕೆ ಎಲ್ ರಾಹುಲ್ ಹೇಳಿದ್ದಾರೆ.
Last Updated 27 ಜನವರಿ 2026, 16:22 IST
ನಿವೃತ್ತಿಗೆ ಸಮಯ ಬಂದಿಲ್ಲ; ಬಂದಾಗ ಹಿಂಜರಿಯಲ್ಲ: ಕೆ.ಎಲ್.ರಾಹುಲ್‌ ಮನದಾಳದ ಮಾತು

ಟಿ20 ವಿಶ್ವಕಪ್‌ಗೆ ಸ್ಯಾಟ್ಲೆಂಡ್ ತಂಡ ಪ್ರಕಟ: ಅಫ್ಗನ್ ಮೂಲದ ಜೈನುಲ್ಲಾಗೆ ಸ್ಥಾನ

ಭಾರತ ಮತ್ತು ಐರೋಪ್ಯ ಒಕ್ಕೂಟದ ನಡುವಿನ ಮುಕ್ತ ವ್ಯಾಪಾರ ಒಪ್ಪಂದವು (ಎಫ್‌ಟಿಎ) ದೇಶದ ಷೇರುಪೇಟೆಗಳಲ್ಲಿ ಮಂಗಳವಾರ ತೇಜಿ ವಹಿವಾಟು ನಡೆಯಲು ನೆರವಾಗಿವೆ. ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್‌ 319 ಅಂಶ ಹಾಗೂ ರಾಷ್ಟ್ರೀಯ ಷೇರುಪೇಟೆ ಸಂವೇದಿಕೆ ಸೂಚ್ಯಂಕ ನಿಫ್ಟಿ 126 ಅಂಶ ಏರಿಕೆ ದಾಖಲಿಸಿವೆ.
Last Updated 27 ಜನವರಿ 2026, 16:16 IST
ಟಿ20 ವಿಶ್ವಕಪ್‌ಗೆ ಸ್ಯಾಟ್ಲೆಂಡ್ ತಂಡ ಪ್ರಕಟ: ಅಫ್ಗನ್ ಮೂಲದ ಜೈನುಲ್ಲಾಗೆ ಸ್ಥಾನ

ಯುವ ವಿಶ್ವಕಪ್ | ವಿಹಾನ್ ಶತಕ; ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಭರ್ಜರಿ ಜಯ

India U19 Victory: ವಿಹಾನ್ ಮಲ್ಹೋತ್ರಾ ಅಮೋಘ ಶತಕದ (109*) ನೆರವಿನಿಂದ ಭಾರತ ತಂಡವು 19 ವರ್ಷದೊಳಗಿನವರ ಯುವ ವಿಶ್ವಕಪ್ ಟೂರ್ನಿಯಲ್ಲಿ ಇಂದು (ಮಂಗಳವಾರ) ಜಿಂಬಾಬ್ವೆ ವಿರುದ್ಧ ನಡೆದ ಪಂದ್ಯದಲ್ಲಿ 204 ರನ್ ಅಂತರದ ಭರ್ಜರಿ ಜಯ ದಾಖಲಿಸಿದೆ.
Last Updated 27 ಜನವರಿ 2026, 15:36 IST
ಯುವ ವಿಶ್ವಕಪ್ | ವಿಹಾನ್ ಶತಕ; ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ಅಂತರರಾಷ್ಟ್ರೀಯ ಪ್ಯಾರಾ ಈಜು: ಕರ್ನಾಟಕದ ಮೂವರಿಗೆ ಪದಕ

Para Swimming India: ಕರ್ನಾಟಕದ ಪ್ಯಾರಾ ಈಜುಪಟುಗಳಾದ ಶ್ರೀಧರ್‌ ನಾಗಪ್ಪ ಮಾಳಗಿ, ಪುನೀತ್‌ ನಂದಕುಮಾರ್‌ ಮತ್ತು ಸಾಹಿಲ್‌ ರಾಜಾರಾಮ್‌ ಜಾಧವ್‌ ಅವರು ಐಸ್‌ಲ್ಯಾಂಡ್‌ನಲ್ಲಿ ನಡೆದ ‘ರೆಖ್‌ವೀಕ್‌ ಇಂಟರ್‌ನ್ಯಾಷನಲ್‌ ಗೇಮ್ಸ್‌’ನಲ್ಲಿ ಭಾರತವನ್ನು ಪ್ರತಿನಿಧಿಸಿ ಪದಕಗಳನ್ನು ಗೆದ್ದಿದ್ದಾರೆ.
Last Updated 27 ಜನವರಿ 2026, 14:29 IST
ಅಂತರರಾಷ್ಟ್ರೀಯ ಪ್ಯಾರಾ ಈಜು: ಕರ್ನಾಟಕದ ಮೂವರಿಗೆ ಪದಕ

IND vs NZ: ಭಾರತದ ಪ್ರಾಬಲ್ಯ ಮುಂದುವರಿವ ನಿರೀಕ್ಷೆ; ಒತ್ತಡದಲ್ಲಿ ಕಿವೀಸ್‌

India vs New Zealand: ಆತಿಥೇಯ ಭಾರತ ಈಗಾಗಲೇ ಟಿ20 ಸರಣಿ ಕೈವಶ ಮಾಡಿಕೊಂಡಿದೆ. ನ್ಯೂಜಿಲೆಂಡ್ ವಿರುದ್ಧ ಬುಧವಾರ ನಡೆಯುವ ನಾಲ್ಕನೇ ಪಂದ್ಯದಲ್ಲೂ ಇದೇ ರೀತಿಯ ಪ್ರಾಬಲ್ಯ ಮುಂದುವರಿಸುವ ವಿಶ್ವಾಸದಲ್ಲಿದೆ.
Last Updated 27 ಜನವರಿ 2026, 14:08 IST
IND vs NZ: ಭಾರತದ ಪ್ರಾಬಲ್ಯ ಮುಂದುವರಿವ ನಿರೀಕ್ಷೆ; ಒತ್ತಡದಲ್ಲಿ ಕಿವೀಸ್‌

ಒಂದು ಉತ್ತಮ ಇನ್ನಿಂಗ್ಸ್ ಬರಬೇಕಷ್ಟೇ:ಸ್ಯಾಮ್ಸನ್ ಪರ ಬ್ಯಾಟ್ ಬೀಸಿದ ಬೌಲಿಂಗ್ ಕೋಚ್

India Bowling Coach: ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಸತತ ವೈಫಲ್ಯ ಅನುಭವಿಸುತ್ತಿರುವ ಬ್ಯಾಟರ್ ಸಂಜು ಸ್ಯಾಮ್ಸನ್ ಪರ ಟೀಂ ಇಂಡಿಯಾದ ಬೌಲಿಂಗ್ ಕೋಚ್ ಮಾರ್ನೆ ಮಾರ್ಕೆಲ್ ಅವರು ಬ್ಯಾಟ್ ಬೀಸಿದ್ದಾರೆ. ಸಂಜು ಸ್ಯಾಮ್ಸನ್ ಅವರು ಉತ್ತಮ ಬ್ಯಾಟರ್ ಎಂದು ಹೇಳಿದ್ದಾರೆ.
Last Updated 27 ಜನವರಿ 2026, 13:49 IST
ಒಂದು ಉತ್ತಮ ಇನ್ನಿಂಗ್ಸ್ ಬರಬೇಕಷ್ಟೇ:ಸ್ಯಾಮ್ಸನ್ ಪರ ಬ್ಯಾಟ್ ಬೀಸಿದ ಬೌಲಿಂಗ್ ಕೋಚ್
ADVERTISEMENT

ಯುವ ವಿಶ್ವಕಪ್‌ನಲ್ಲಿ ಭಾರತದ ಪರ ಭರ್ಜರಿ ಶತಕ ಗಳಿಸಿದ ಆರ್‌ಸಿಬಿ ಆಟಗಾರ

U19 World Cup: 19 ವರ್ಷದೊಳಗಿವರ ವಿಶ್ವಕಪ್ ಟೂರ್ನಿಯಲ್ಲಿ ಇಂದು (ಮಂಗಳವಾರ) ಜಿಂಬಾಬ್ವೆ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಭಾರತ ತಂಡದ ಆಟಗಾರ ವಿಹಾನ್ ಮಲ್ಹೋತ್ರಾ ಭರ್ಜರಿ ಶತಕದ ಸಾಧನೆ ಮಾಡಿದ್ದಾರೆ.
Last Updated 27 ಜನವರಿ 2026, 13:12 IST
ಯುವ ವಿಶ್ವಕಪ್‌ನಲ್ಲಿ ಭಾರತದ ಪರ ಭರ್ಜರಿ ಶತಕ ಗಳಿಸಿದ ಆರ್‌ಸಿಬಿ ಆಟಗಾರ

ವಿಶ್ವ ಲೆಜೆಂಡ್ಸ್ ಪ್ರೊ ಟಿ–20 ಲೀಗ್‌; ದೆಹಲಿ ವಾರಿಯರ್ಸ್‌ಗೆ ಭರ್ಜರಿ ಜಯ

ದೆಹಲಿ ವಾರಿಯರ್ಸ್‌ ತಂಡವು ವಿಶ್ವ ಲೆಜೆಂಡ್ಸ್ ಪ್ರೊ ಟಿ–20 ಲೀಗ್‌ನ ಉದ್ಘಾಟನಾ ಪಂದ್ಯದಲ್ಲಿ ದುಬೈ ರಾಯಲ್ಸ್ ವಿರುದ್ಧ 9 ವಿಕೆಟ್‌ಗಳ ಜಯ ಗಳಿಸಿದೆ.
Last Updated 27 ಜನವರಿ 2026, 11:12 IST
ವಿಶ್ವ ಲೆಜೆಂಡ್ಸ್ ಪ್ರೊ ಟಿ–20 ಲೀಗ್‌; ದೆಹಲಿ ವಾರಿಯರ್ಸ್‌ಗೆ ಭರ್ಜರಿ ಜಯ

ನಾಯಕತ್ವ ಕಳೆದುಕೊಂಡ ಮಯಂಕ್ ಅಗರವಾಲ್‌: ರಾಜ್ಯ ತಂಡಕ್ಕೆ ದೇವದತ್ತ ನಾಯಕ

Team Leadership Change: ಕರ್ನಾಟಕ ಕ್ರಿಕೆಟ್ ತಂಡದಲ್ಲಿ ಮಯಂಕ್ ಅಗರವಾಲ್ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ ದೇವದತ್ತ ಪಡಿಕ್ಕಲ್ ಅವರನ್ನು ನೇಮಿಸಲಾಗಿದೆ. ತಂಡದಲ್ಲಿ ಕೆ.ಎಲ್. ರಾಹುಲ್ ಹಾಗೂ ಪ್ರಸಿದ್ಧ ಕೃಷ್ಣ ಇದ್ದಾರೆ.
Last Updated 27 ಜನವರಿ 2026, 0:57 IST
ನಾಯಕತ್ವ ಕಳೆದುಕೊಂಡ ಮಯಂಕ್ ಅಗರವಾಲ್‌: ರಾಜ್ಯ ತಂಡಕ್ಕೆ ದೇವದತ್ತ ನಾಯಕ
ADVERTISEMENT
ADVERTISEMENT
ADVERTISEMENT