ಬುಧವಾರ, 3 ಡಿಸೆಂಬರ್ 2025
×
ADVERTISEMENT

ಟ್ರೆಂಡಿಂಗ್

ADVERTISEMENT

ಬೆಳಗಾವಿ | ಸುಗಮ ಅಧಿವೇಶನಕ್ಕೆ ಸನ್ನದ್ಧ: ಡಿ.ಸಿ

Belagavi Assembly Session: ಬೆಳಗಾವಿ: ‘ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಈ ಬಾರಿ ಸುಗಮವಾಗಿ ವಿಧಾನಮಂಡಲ ಚಳಿಗಾಲದ ಅಧಿವೇಶನ ನಡೆಸಲು ಜಿಲ್ಲಾಡಳಿತದ ವತಿಯಿಂದ ಎಲ್ಲ ರೀತಿಯ ತಯಾರಿ ಮಾಡಿಕೊಂಡಿದ್ದೇವೆ’ ಎಂದು ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್‌ ಹೇಳಿದರು.
Last Updated 3 ಡಿಸೆಂಬರ್ 2025, 5:05 IST
ಬೆಳಗಾವಿ | ಸುಗಮ ಅಧಿವೇಶನಕ್ಕೆ ಸನ್ನದ್ಧ: ಡಿ.ಸಿ

ಕನ್ನಡಿಗರಿಗೆ ಸಿಹಿ ಸುದ್ದಿ ನೀಡಿದ ಯೋಗಿ: ಉತ್ತರಪ್ರದೇಶ ಸರ್ಕಾರದ ಮಹತ್ವದ ನಿರ್ಧಾರ

Language Inclusion Policy: ವಾರಾಣಸಿಯಲ್ಲಿ ಆಯೋಜಿಸಿದ್ದ 'ಕಾಶಿ ತಮಿಳು ಸಂಗಮ 4.0' ಉದ್ಘಾಟನೆಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಉತ್ತರ ಪ್ರದೇಶದಲ್ಲಿ ಕನ್ನಡ ಸೇರಿ ಆರು ಭಾರತೀಯ ಭಾಷೆಗಳಲ್ಲಿ ವೃತ್ತಿಪರ ಶಿಕ್ಷಣ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಘೋಷಿಸಿದರು.
Last Updated 3 ಡಿಸೆಂಬರ್ 2025, 4:54 IST
ಕನ್ನಡಿಗರಿಗೆ ಸಿಹಿ ಸುದ್ದಿ ನೀಡಿದ ಯೋಗಿ: ಉತ್ತರಪ್ರದೇಶ ಸರ್ಕಾರದ ಮಹತ್ವದ ನಿರ್ಧಾರ

ಷೇರುಪೇಟೆ ಸೂಚ್ಯಂಕಗಳ ಇಳಿಕೆ: ಅಮೆರಿಕ ಡಾಲರ್ ಎದುರು ರೂಪಾಯಿ ಮೌಲ್ಯವೂ ಕುಸಿತ

Indian Rupee Falls: ದೇಶದ ಷೇರುಪೇಟೆ ಸೂಚ್ಯಂಕಗಳು ಬುಧವಾರ ಆರಂಭಿಕ ವಹಿವಾಟಿನಲ್ಲಿ ಕುಸಿತ ಕಂಡಿವೆ.
Last Updated 3 ಡಿಸೆಂಬರ್ 2025, 4:29 IST
ಷೇರುಪೇಟೆ ಸೂಚ್ಯಂಕಗಳ ಇಳಿಕೆ: ಅಮೆರಿಕ ಡಾಲರ್ ಎದುರು ರೂಪಾಯಿ ಮೌಲ್ಯವೂ ಕುಸಿತ

ಕಣ್ಣಿಗೆ ಕಣ್ಣು:80,000 ಜನರ ಮುಂದೆ ಗುಂಡಿಕ್ಕಿ ಕೊಂದರು;ಹೀಗಿದೆ ತಾಲಿಬಾನ್ ಶಿಕ್ಷೆ

Taliban Execution: ಅಫ್ಗಾನಿಸ್ತಾನದ ಖೋಸ್ಟ್ ನಗರದಲ್ಲಿ 13 ಮಂದಿಯನ್ನು ಹತ್ಯೆ ಮಾಡಿದ್ದ ಮಂಗಲ್ ಎಂಬ ಅಪರಾಧಿಗೆ ಶರಿಯಾ ಕಾನೂನಿನಡಿಯಲ್ಲಿ 80,000 ಜನರ ಮುಂದೆ ತಾಲಿಬಾನ್ ಗುಂಡಿಕ್ಕಿ ಮರಣದಂಡನೆ ನೀಡಿದೆ.
Last Updated 3 ಡಿಸೆಂಬರ್ 2025, 4:10 IST
ಕಣ್ಣಿಗೆ ಕಣ್ಣು:80,000 ಜನರ ಮುಂದೆ ಗುಂಡಿಕ್ಕಿ ಕೊಂದರು;ಹೀಗಿದೆ ತಾಲಿಬಾನ್ ಶಿಕ್ಷೆ

ಸೈನಿಕರನ್ನು ರಕ್ಷಿಸಿದ ಸೇನೆಗೆ ಜನರನ್ನು ಉಳಿಸಲು ಆಗಲಿಲ್ಲವೇಕೆ?: ನಿವೃತ್ತ ಕರ್ನಲ್

'ಧರಾಲಿ ದುರಂತ ಸಂಭವಿಸಿ 4 ತಿಂಗಳಾದರೂ ಅವಶೇಷಗಳ ಅಡಿಯಲ್ಲೇ ಸಿಲುಕಿವೆ 147 ಶವಗಳು'
Last Updated 3 ಡಿಸೆಂಬರ್ 2025, 3:49 IST
ಸೈನಿಕರನ್ನು ರಕ್ಷಿಸಿದ ಸೇನೆಗೆ ಜನರನ್ನು ಉಳಿಸಲು ಆಗಲಿಲ್ಲವೇಕೆ?: ನಿವೃತ್ತ ಕರ್ನಲ್

ಭಾರತ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ, ನನಗೆ ನೊಬೆಲ್ ಸಿಗಬೇಕು; ಟ್ರಂಪ್

Nobel Peace Prize: ಭಾರತ-ಪಾಕಿಸ್ತಾನ ನಡುವಿನ ಸಂಘರ್ಷವನ್ನು ಕೊನೆಗೊಳಿಸಿದ್ದು ನಾನೇ ಎಂಬ ತಮ್ಮ ಹೇಳಿಕೆಯನ್ನು ಪುನರುಚ್ಛರಿಸಿರುವ ಅಮೆರಿಕ ಅಧ್ಯಕ್ಷ ಟ್ರಂಪ್, ಎಂಟು ಯುದ್ಧ ನಿಲ್ಲಿಸಿದ್ದಾಗಿ ಹೇಳಿದ್ದಾರೆ.
Last Updated 3 ಡಿಸೆಂಬರ್ 2025, 2:53 IST
ಭಾರತ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ, ನನಗೆ ನೊಬೆಲ್ ಸಿಗಬೇಕು; ಟ್ರಂಪ್

ಪ್ರವಾಹ ಪೀಡಿತ ಲಂಕಾಗೆ ಕೆಟ್ಟ ಆಹಾರ ಕಳುಹಿಸಿದ ಪಾಕ್?: ಹರಿದಾಡುತ್ತಿವೆ ಚಿತ್ರಗಳು

Pakistan Food Scandal: ದಿತ್ವಾ ಚಂಡಮಾರುತದ ಅಬ್ಬರದಿಂದ ನಲುಗಿರುವ ಶ್ರೀಲಂಕಾಗೆ ನೆರವಿನ ಹಸ್ತ ಚಾಚಿದ್ದ ಪಾಕಿಸ್ತಾನ, ಸಂತ್ರಸ್ತರಿಗೆ ಅಹಾರ ಪದಾರ್ಥಗಳನ್ನು ಕಳುಹಿಸಿಕೊಟ್ಟಿತ್ತು. ಆದರೆ, ಆ ಆಹಾರದ ಪೊಟ್ಟಣಗಳು ಅವಧಿ ಮೀರಿದವುಗಳಾಗಿವೆ ಎಂಬುದಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಟೀಕೆ ವ್ಯಕ್ತವಾಗಿದೆ.
Last Updated 3 ಡಿಸೆಂಬರ್ 2025, 2:40 IST
ಪ್ರವಾಹ ಪೀಡಿತ ಲಂಕಾಗೆ ಕೆಟ್ಟ ಆಹಾರ ಕಳುಹಿಸಿದ ಪಾಕ್?: ಹರಿದಾಡುತ್ತಿವೆ ಚಿತ್ರಗಳು
ADVERTISEMENT

ಜಮಖಂಡಿ; ಟ್ರ್ಯಾಕ್ಟರ್‌ಗೆ ಕಾರು ಡಿಕ್ಕಿ: ನಾಲ್ವರು ಯುವಕರ ಸಾವು

ಸಿದ್ದಾಪುರ ಗ್ರಾಮದ ವಿಶ್ವನಾಥ ಕುಂಬಾರ(17), ಪ್ರವೀಣ ಶೇಡಬಾಳ(22), ಗಣೇಶ ಅಳ್ಳಿಮಟ್ಟಿ( 20), ಪ್ರಜ್ವಲ್ ಶೇಡಬಾಳ(17) ಮೃತರು.
Last Updated 3 ಡಿಸೆಂಬರ್ 2025, 2:04 IST
ಜಮಖಂಡಿ; ಟ್ರ್ಯಾಕ್ಟರ್‌ಗೆ ಕಾರು ಡಿಕ್ಕಿ: ನಾಲ್ವರು ಯುವಕರ ಸಾವು

ಜನಸಂದಣಿ ನಿಯಂತ್ರಣಕ್ಕೆ ಎಸ್ಒಪಿ ಸಿದ್ಧ: ಹೈಕೋರ್ಟ್‌ಗೆ ರಾಜ್ಯ ಸರ್ಕಾರ

‘ಸಾರ್ವಜನಿಕ ಸಮಾರಂಭಗಳಲ್ಲಿ ಜನಸಂದಣಿ ನಿಯಂತ್ರಿಸುವುದಕ್ಕೆ ಸಂಬಂಧಿಸಿದಂತೆ ಪ್ರಮಾಣಿತ ಕಾರ್ಯಾಚರಣೆ ವಿಧಾನಗಳ ವಿವರವನ್ನು (ಎಸ್‌ಒಪಿ) ಪ್ರಕರಣದ ಪಕ್ಷಕಾರರ ಜೊತೆ ವಿನಿಮಯ ಮಾಡಿಕೊಳ್ಳಲಾಗುವುದು’ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.
Last Updated 3 ಡಿಸೆಂಬರ್ 2025, 0:27 IST
ಜನಸಂದಣಿ ನಿಯಂತ್ರಣಕ್ಕೆ ಎಸ್ಒಪಿ ಸಿದ್ಧ: ಹೈಕೋರ್ಟ್‌ಗೆ  ರಾಜ್ಯ ಸರ್ಕಾರ

ರಫ್ತು ಕೇಂದ್ರವಾಗಿ ದಕ್ಷಿಣ ಕನ್ನಡ: ಸಚಿವ ಜಿತಿನ್‌ ಪ್ರಸಾದ

District Export Centre: ದಕ್ಷಿಣ ಕನ್ನಡವನ್ನು ಜಿಲ್ಲಾ ರಫ್ತು ಕೇಂದ್ರವಾಗಿ ಘೋಷಿಸಲಾಗಿದೆ ಎಂದು ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ರಾಜ್ಯ ಸಚಿವ ಜಿತಿನ್‌ ಪ್ರಸಾದ ತಿಳಿಸಿದ್ದಾರೆ.
Last Updated 3 ಡಿಸೆಂಬರ್ 2025, 0:26 IST
ರಫ್ತು ಕೇಂದ್ರವಾಗಿ ದಕ್ಷಿಣ ಕನ್ನಡ: ಸಚಿವ ಜಿತಿನ್‌ ಪ್ರಸಾದ
ADVERTISEMENT
ADVERTISEMENT
ADVERTISEMENT