ಮಂಗಳವಾರ, 13 ಜನವರಿ 2026
×
ADVERTISEMENT
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ

ಟ್ರೆಂಡಿಂಗ್

ADVERTISEMENT

ಚಿನಕುರುಳಿ Cartoon: ಸೋಮವಾರ, 12 ಜನವರಿ 2026

Prajavani Cartoon: ಚಿನಕುರುಳಿ Cartoon: ಸೋಮವಾರ, 12 ಜನವರಿ 2026. ಈ ದಿನದ ಪ್ರಚಲಿತ ವಿದ್ಯಮಾನಗಳ ಮೇಲಿನ ವ್ಯಂಗ್ಯಚಿತ್ರ.
Last Updated 12 ಜನವರಿ 2026, 0:09 IST
ಚಿನಕುರುಳಿ Cartoon: ಸೋಮವಾರ, 12 ಜನವರಿ 2026

ಚುರುಮುರಿ: ದುಡ್ಡೇ ದೊಡ್ಡಣ್ಣ

Donald Trump Politics: ಗೆಲುವು ಗೆಲುವು ಗೆಲುವು... ಒಂದರ ಮೇಲೊಂದು ಗೆಲುವು ಎಂದು ಬೆಕ್ಕಣ್ಣ ರಾಗವಾಗಿ ಹಾಡುತ್ತಿತ್ತು. ನಾನಲ್ಲ... ಟ್ರಂಪಣ್ಣ ಹಾಡಾಕೆ ಹತ್ಯಾನೆ ಎಂದಿತು. ವೆನೆಜುವೆಲಾ ಆಯಿತು... ಈಗ ಗ್ರೀನ್‌ಲ್ಯಾಂಡೂ ನಮ್ಮದು ಅಂತಾನ.
Last Updated 12 ಜನವರಿ 2026, 0:18 IST
ಚುರುಮುರಿ: ದುಡ್ಡೇ ದೊಡ್ಡಣ್ಣ

ನಿಮ್ಮ ಕ್ಷೇತ್ರದ ಶೇ 75ರಷ್ಟಾದರೂ ಅನುದಾನ ನಮಗೆ ಕೊಡಿ: ಡಿಕೆಶಿಗೆ ಖರ್ಗೆ ಟಾಂಗ್

Kharge DK Clash: ಕಲ್ಯಾಣ ಕರ್ನಾಟಕ ಭಾಗಕ್ಕೆ ಹರಿದು ಬರುತ್ತಿರುವ ಅನುದಾನದ ಕುರಿತು ಉಲ್ಲೇಖಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಎಐಸಿಸಿ ಅಧ್ಯಕ್ಷರೂ ಆದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಟಾಂಗ್ ನೀಡಿದ ಪ್ರಸಂಗ ಜಿಲ್ಲೆಯ ಯಡ್ರಾಮಿಯಲ್ಲಿ ಸೋಮವಾರ ನಡೆಯಿತು.
Last Updated 12 ಜನವರಿ 2026, 23:59 IST
ನಿಮ್ಮ ಕ್ಷೇತ್ರದ ಶೇ 75ರಷ್ಟಾದರೂ ಅನುದಾನ ನಮಗೆ  ಕೊಡಿ: ಡಿಕೆಶಿಗೆ ಖರ್ಗೆ ಟಾಂಗ್

GBA ವ್ಯಾಪ್ತಿಯ 5 ನಗರ ಪಾಲಿಕೆಗಳಿಗೆ ಜೂನ್‌ನಲ್ಲಿ ಚುನಾವಣೆ: ಸುಪ್ರಿಂಕೋರ್ಟ್ ಆದೇಶ

Supreme Court Order: ನವದೆಹಲಿ: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಚುನಾವಣೆಯನ್ನು ಜೂನ್ ಅಂತ್ಯದ ಒಳಗೆ ನಡೆಸುವಂತೆ ಸುಪ್ರೀಂ ಕೋರ್ಟ್‌ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಸರ್ಕಾರವು, ಜಿಬಿಎ ವ್ಯಾಪ್ತಿಯಲ್ಲಿ ಅಂತಿಮ ಮೀಸಲಾತಿ ಪ್ರಕಟಿಸಲು ಫೆಬ್ರುವರಿ 20ರ ವರೆಗೆ ಕಾಲಾವಕಾಶ ಕೇಳಿತ್ತು.
Last Updated 13 ಜನವರಿ 2026, 0:24 IST
GBA ವ್ಯಾಪ್ತಿಯ 5 ನಗರ ಪಾಲಿಕೆಗಳಿಗೆ ಜೂನ್‌ನಲ್ಲಿ ಚುನಾವಣೆ: ಸುಪ್ರಿಂಕೋರ್ಟ್ ಆದೇಶ

ಪ್ರಶ್ನೆ ಪತ್ರಿಕೆ ಸೋರಿಕೆ: ಮುಖ್ಯ ಶಿಕ್ಷಕರು ಸೇರಿ ಎಂಟು ಮಂದಿ ಸೆರೆ

ಎಸ್ಸೆಸ್ಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ
Last Updated 12 ಜನವರಿ 2026, 15:17 IST
ಪ್ರಶ್ನೆ ಪತ್ರಿಕೆ ಸೋರಿಕೆ: ಮುಖ್ಯ ಶಿಕ್ಷಕರು ಸೇರಿ ಎಂಟು ಮಂದಿ ಸೆರೆ

ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ: ಬಾಂಗ್ಲಾಗೆ ಎರಡು ಹೊಸ ಮೈದಾನಗಳನ್ನು ಸೂಚಿಸಿದ ICC

Bangladesh Cricket: ಐಸಿಸಿ ಟಿ20 ವಿಶ್ವಕಪ್ 2026ಕ್ಕೆ ಕೆಲವೇ ದಿನಗಳು ಬಾಕಿ ಉಳಿದಿವೆ. ಈ ನಡುವೆ ಬಾಂಗ್ಲಾದೇಶ ತಾವು ಆಡುವ ಪಂದ್ಯಗಳನ್ನು ಶ್ರೀಲಂಕಾಗೆ ಸ್ಥಳಾಂತರಿಸುವಂತೆ ಮನವಿ ಮಾಡಿದೆ.
Last Updated 12 ಜನವರಿ 2026, 6:49 IST
ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ: ಬಾಂಗ್ಲಾಗೆ ಎರಡು ಹೊಸ ಮೈದಾನಗಳನ್ನು ಸೂಚಿಸಿದ ICC

ಮೈಸೂರು: ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ರಾಹುಲ್‌ ಭೇಟಿಯಾಗಲಿರುವ ಸಿದ್ದರಾಮಯ್ಯ

Rahul Gandhi Mysore Visit: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ (ಜ.13) ಮಧ್ಯಾಹ್ನ 1.25ಕ್ಕೆ ಇಲ್ಲಿನ ಮಂಡಕಳ್ಳಿ ವಿಮಾನನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಬಂದಿಳಿಯುವರು.
Last Updated 12 ಜನವರಿ 2026, 15:31 IST
ಮೈಸೂರು: ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ರಾಹುಲ್‌ ಭೇಟಿಯಾಗಲಿರುವ ಸಿದ್ದರಾಮಯ್ಯ
ADVERTISEMENT

ಕರ್ನಾಟಕ ವಿಶ್ವವಿದ್ಯಾಲಯ: ಸ್ನಾತಕ ಪದವಿ ಪರೀಕ್ಷೆ ಮುಂದೂಡಿಕೆ

Karnataka University: ಜ.15ರಂದು ನಡೆಯಬೇಕಿದ್ದ ಸ್ನಾತಕ ಪದವಿ ಪರೀಕ್ಷೆಗಳನ್ನು( 1, 3, 5 ಮತ್ತು 7 ನೇ ಸೆಮಿಸ್ಟರ್) ಕರ್ನಾಟಕ ವಿಶ್ವವಿದ್ಯಾಲಯ ಮುಂದೂಡಿದೆ.
Last Updated 12 ಜನವರಿ 2026, 14:43 IST
ಕರ್ನಾಟಕ ವಿಶ್ವವಿದ್ಯಾಲಯ: ಸ್ನಾತಕ ಪದವಿ ಪರೀಕ್ಷೆ ಮುಂದೂಡಿಕೆ

ಗುಂಡಣ್ಣ: ಭಾನುವಾರ, 11 ಜನವರಿ 2026

ಗುಂಡಣ್ಣ: ಭಾನುವಾರ, 11 ಜನವರಿ 2026
Last Updated 11 ಜನವರಿ 2026, 3:29 IST
ಗುಂಡಣ್ಣ: ಭಾನುವಾರ, 11 ಜನವರಿ 2026

IND vs NZ: ವಾಷಿಂಗ್ಟನ್ ಸುಂದರ್ ಗಾಯಾಳು; ಬಿಸಿಸಿಐಯಿಂದ ಅಚ್ಚರಿಯ ಆಯ್ಕೆ

Ayush Badoni: ಪ್ರವಾಸಿ ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಮೂರು ಪಂದ್ಯಗಳ ಏಕದಿನ ಸರಣಿಯ ಕೊನೆಯ ಎರಡು ಪಂದ್ಯಕ್ಕಾಗಿ ಭಾರತ ತಂಡಕ್ಕೆ ಆಯುಷ್ ಬಡೋನಿ ಆಯ್ಕೆಯಾಗಿದ್ದಾರೆ.
Last Updated 12 ಜನವರಿ 2026, 10:26 IST
IND vs NZ: ವಾಷಿಂಗ್ಟನ್ ಸುಂದರ್ ಗಾಯಾಳು; ಬಿಸಿಸಿಐಯಿಂದ ಅಚ್ಚರಿಯ ಆಯ್ಕೆ
ADVERTISEMENT
ADVERTISEMENT
ADVERTISEMENT