ಭಿತ್ತಿಪತ್ರ: ‘ಇದು ಹಿಂದು ಮನೆ.. ಗಣ್ಯಶ್ರೀಯನ್ನು ಕಪಟ ಪ್ರೇಮದಿಂದ ಮತಾಂತರ ಮಾಡಲು ಬೆಂಬಲಿಸಿದ ಕಾಂಗ್ರೆಸಿಗರಿಗೆ ಇಲ್ಲಿ ಪ್ರವೇಶವಿಲ್ಲ.. ನಮ್ಮ ಮನೆಯಲ್ಲೂ ಹೆಣ್ಣು ಮಕ್ಕಳಿದ್ದಾರೆ..' ಎಂದು ಬರೆದ ಫಲಕಗಳು ಹಲವು ಮನೆಯಲ್ಲಿ ಅಧಿಕಾರಿಗಳಿಗೆ ಪತ್ತೆಯಾಗಿದ್ದು, ಫಲಕ ಅಂಟಿಸಿದ ಬಗ್ಗೆ ಮನೆ ಮಂದಿಯಿಂದ ಹೇಳಿಕೆ ಪಡೆದು ಮಹಜರು ನಡೆಸಿದ್ದಾರೆ.