<p><strong>ಜಮಖಂಡಿ:</strong> ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ಮೋಟರ್ ಬೈಕ್ಗಳ ಕಳ್ಳತನದಲ್ಲಿ ತೊಡಗಿದ್ದ ಆರೋಪಿಯೊ ಬ್ಬನನ್ನು ತಾಲ್ಲೂಕಿನ ಸಾವಳಗಿ ಠಾಣೆ ಯ ಪೊಲೀಸರು ಸೋಮವಾರ ಬಂಧಿಸಿ ನ್ಯಾಯಾಂಗದ ವಶಕ್ಕೆ ಒಪ್ಪಿಸಿದ್ದಾರೆ. <br /> <br /> ತಾಲ್ಲೂಕಿನ ಗೋಠೆ ಗ್ರಾಮದ ಕಾಶಿ ನಾಥ ಹೊಸಮನಿ (30) ಬಂಧಿತ ಆರೋಪಿ. ಮಹಾರಾಷ್ಟ್ರ ರಾಜ್ಯದ ಜತ್ತ, ಇಚಲಕರಂಜಿ, ಸೋಲಾಪುರ ಹಾಗೂ ಕರ್ನಾಟಕ ರಾಜ್ಯ ಬೆಳಗಾವಿ ಜಿಲ್ಲೆಯ ಹಾರೂಗೇರಿ ಕ್ರಾಸ್ ಹತ್ತಿರ ಮೋಟರ್ ಬೈಕ್ಗಳನ್ನು ಕಳ್ಳತನ ಮಾಡಿದ ಆರೋಪದ ಮೇಲೆ ಆತನನ್ನು ಬಂಧಿಸಲಾಗಿದೆ.<br /> ಬಂಧಿತ ಆರೋಪಿಯಿಂದ ನಾಲ್ಕು ಮೋಟರ್ ಬೈಕ್ಗಳನ್ನು ವಶಪಡಿಸಿಕೊಳ್ಳಲಾಗಿದೆ. <br /> <br /> ಮೂರು ಮೋಟರ್ ಬೈಕ್ಗಳು ಮಹಾರಾಷ್ಟ್ರ ರಾಜ್ಯದ ಹಾಗೂ ಒಂದು ಮೋಟರ್ ಬೈಕ್ ಕರ್ನಾ ಟಕದಲ್ಲಿ ನೋಂದಣಿಯಾಗಿವೆ. ಪಿಎಸ್ಐ ರತನಕುಮಾರ ಜೀರಗ್ಯಾಳ ಮಾರ್ಗ ದರ್ಶನದಲ್ಲಿ ಸಿಬ್ಬಂದಿ ಆರ್.ಜಿ. ಉಪಾಧ್ಯೆ, ಗುರು ಲಮಾಣಿ ಕಾರ್ಯಾ ಚರಣೆಯಲ್ಲಿ ಪಾಲ್ಗೊಂಡಿದ್ದರು.<br /> <br /> ಮೋಟರ್ ಬೈಕ್ ಟ್ಯಾಂಕ್ನಲ್ಲಿ ಪೆಟ್ರೋಲ್ ಖಾಲಿಯಾದ ಸ್ಥಳದಲ್ಲಿಯೇ ಬಿಟ್ಟು ಹೋಗಿದ್ದರಿಂದ ಆರೋಪಿಯನ್ನು ಪತ್ತೆ ಹಚ್ಚಲು ಸಾಧ್ಯವಾಗಿದೆ ಎಂದು ಡಿವೈಎಸ್ಪಿ ಜಿ.ಆರ್. ಕಾಂಬಳೆ ಸುದ್ದಿಗಾ ರರಿಗೆ ತಿಳಿಸಿದರು. ಸಿಪಿಐ ಉಮೇಶ ಚಿಕ್ಕಮಠ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮಖಂಡಿ:</strong> ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ಮೋಟರ್ ಬೈಕ್ಗಳ ಕಳ್ಳತನದಲ್ಲಿ ತೊಡಗಿದ್ದ ಆರೋಪಿಯೊ ಬ್ಬನನ್ನು ತಾಲ್ಲೂಕಿನ ಸಾವಳಗಿ ಠಾಣೆ ಯ ಪೊಲೀಸರು ಸೋಮವಾರ ಬಂಧಿಸಿ ನ್ಯಾಯಾಂಗದ ವಶಕ್ಕೆ ಒಪ್ಪಿಸಿದ್ದಾರೆ. <br /> <br /> ತಾಲ್ಲೂಕಿನ ಗೋಠೆ ಗ್ರಾಮದ ಕಾಶಿ ನಾಥ ಹೊಸಮನಿ (30) ಬಂಧಿತ ಆರೋಪಿ. ಮಹಾರಾಷ್ಟ್ರ ರಾಜ್ಯದ ಜತ್ತ, ಇಚಲಕರಂಜಿ, ಸೋಲಾಪುರ ಹಾಗೂ ಕರ್ನಾಟಕ ರಾಜ್ಯ ಬೆಳಗಾವಿ ಜಿಲ್ಲೆಯ ಹಾರೂಗೇರಿ ಕ್ರಾಸ್ ಹತ್ತಿರ ಮೋಟರ್ ಬೈಕ್ಗಳನ್ನು ಕಳ್ಳತನ ಮಾಡಿದ ಆರೋಪದ ಮೇಲೆ ಆತನನ್ನು ಬಂಧಿಸಲಾಗಿದೆ.<br /> ಬಂಧಿತ ಆರೋಪಿಯಿಂದ ನಾಲ್ಕು ಮೋಟರ್ ಬೈಕ್ಗಳನ್ನು ವಶಪಡಿಸಿಕೊಳ್ಳಲಾಗಿದೆ. <br /> <br /> ಮೂರು ಮೋಟರ್ ಬೈಕ್ಗಳು ಮಹಾರಾಷ್ಟ್ರ ರಾಜ್ಯದ ಹಾಗೂ ಒಂದು ಮೋಟರ್ ಬೈಕ್ ಕರ್ನಾ ಟಕದಲ್ಲಿ ನೋಂದಣಿಯಾಗಿವೆ. ಪಿಎಸ್ಐ ರತನಕುಮಾರ ಜೀರಗ್ಯಾಳ ಮಾರ್ಗ ದರ್ಶನದಲ್ಲಿ ಸಿಬ್ಬಂದಿ ಆರ್.ಜಿ. ಉಪಾಧ್ಯೆ, ಗುರು ಲಮಾಣಿ ಕಾರ್ಯಾ ಚರಣೆಯಲ್ಲಿ ಪಾಲ್ಗೊಂಡಿದ್ದರು.<br /> <br /> ಮೋಟರ್ ಬೈಕ್ ಟ್ಯಾಂಕ್ನಲ್ಲಿ ಪೆಟ್ರೋಲ್ ಖಾಲಿಯಾದ ಸ್ಥಳದಲ್ಲಿಯೇ ಬಿಟ್ಟು ಹೋಗಿದ್ದರಿಂದ ಆರೋಪಿಯನ್ನು ಪತ್ತೆ ಹಚ್ಚಲು ಸಾಧ್ಯವಾಗಿದೆ ಎಂದು ಡಿವೈಎಸ್ಪಿ ಜಿ.ಆರ್. ಕಾಂಬಳೆ ಸುದ್ದಿಗಾ ರರಿಗೆ ತಿಳಿಸಿದರು. ಸಿಪಿಐ ಉಮೇಶ ಚಿಕ್ಕಮಠ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>