<p><strong>ಬೆಂಗಳೂರು: </strong>ಅನಾರೋಗ್ಯದಿಂದ ಬಳಲುತ್ತಿರುವ ವಸತಿ ಸಚಿವ, ನಟ ಅಂಬರೀಷ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶನಿವಾರ ಬೆಳಗಿನ ಜಾವ 5ಕ್ಕೆ ವಿಶೇಷ ಆಂಬುಲೆನ್್ಸ ವಿಮಾನದಲ್ಲಿ ಸಿಂಗಪುರಕ್ಕೆ ಕರೆದೊಯ್ಯಲಾಯಿತು.<br /> <br /> ಇದಕ್ಕೂ ಸ್ವಲ್ಪ ಮುನ್ನ ವಿಕ್ರಂ ಆಸ್ಪತ್ರೆ ಬಳಿ ಪತ್ರಿಕಾಗೋಷ್ಠಿ ನಡೆಸಿದ ಅಂಬರೀಷ್ ಪತ್ನಿ ಸುಮಲತಾ, ‘ಅಂಬರೀಷ್ ಅವರ ಆರೋಗ್ಯದಲ್ಲಿ ಸಾಕಷ್ಟು ಚೇತರಿಕೆ ಕಂಡು ಬಂದಿದೆ. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಸಿಂಗಪುರಕ್ಕೆ ಕರೆದೊಯ್ಯಲಾಗುತ್ತಿದೆ. ಇನ್ನು ಎರಡು ತಿಂಗಳಲ್ಲಿ ಸಂಪೂರ್ಣ ಗುಣಮುಖರಾಗಲಿದ್ದಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಅನಾರೋಗ್ಯದಿಂದ ಬಳಲುತ್ತಿರುವ ವಸತಿ ಸಚಿವ, ನಟ ಅಂಬರೀಷ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶನಿವಾರ ಬೆಳಗಿನ ಜಾವ 5ಕ್ಕೆ ವಿಶೇಷ ಆಂಬುಲೆನ್್ಸ ವಿಮಾನದಲ್ಲಿ ಸಿಂಗಪುರಕ್ಕೆ ಕರೆದೊಯ್ಯಲಾಯಿತು.<br /> <br /> ಇದಕ್ಕೂ ಸ್ವಲ್ಪ ಮುನ್ನ ವಿಕ್ರಂ ಆಸ್ಪತ್ರೆ ಬಳಿ ಪತ್ರಿಕಾಗೋಷ್ಠಿ ನಡೆಸಿದ ಅಂಬರೀಷ್ ಪತ್ನಿ ಸುಮಲತಾ, ‘ಅಂಬರೀಷ್ ಅವರ ಆರೋಗ್ಯದಲ್ಲಿ ಸಾಕಷ್ಟು ಚೇತರಿಕೆ ಕಂಡು ಬಂದಿದೆ. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಸಿಂಗಪುರಕ್ಕೆ ಕರೆದೊಯ್ಯಲಾಗುತ್ತಿದೆ. ಇನ್ನು ಎರಡು ತಿಂಗಳಲ್ಲಿ ಸಂಪೂರ್ಣ ಗುಣಮುಖರಾಗಲಿದ್ದಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>