<p>ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಸ ಹುರುಪಿನಲ್ಲಿ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಅನಿಸುತ್ತಿದೆ.<br /> <br /> ರೂ.1ಗೆ ಒಂದು ಕೆಜಿ ಅಕ್ಕಿ, ಅಗ್ಗದ ದರದಲ್ಲಿ ಸಾರಾಯಿ ಪೂರೈಸುವಂತೆ ಹೇಳಿರುವುದು ಮತ್ತು ತಾಲ್ಲೂಕುಗಳ ರಚನೆಯನ್ನು ರದ್ದು ಮಾಡಲು ಚಿಂತಿಸುತ್ತಿರುವುದನ್ನು ಗಮನಿಸಿದರೆ ಅವರು ಅವಸರದಲ್ಲಿ ಆಡಳಿತ ನಡೆಸುತ್ತಿದ್ದಾರೆ ಎಂದು ಹೇಳಬಹುದು. ಅವರು ಈ ರೀತಿ ಜನರ ಹಿತವನ್ನು ಗಮನಿಸದೇ ಮುನ್ನುಗ್ಗುತ್ತಿರುವುದು ಅಸಮಂಜಸವಾದುದು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಸ ಹುರುಪಿನಲ್ಲಿ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಅನಿಸುತ್ತಿದೆ.<br /> <br /> ರೂ.1ಗೆ ಒಂದು ಕೆಜಿ ಅಕ್ಕಿ, ಅಗ್ಗದ ದರದಲ್ಲಿ ಸಾರಾಯಿ ಪೂರೈಸುವಂತೆ ಹೇಳಿರುವುದು ಮತ್ತು ತಾಲ್ಲೂಕುಗಳ ರಚನೆಯನ್ನು ರದ್ದು ಮಾಡಲು ಚಿಂತಿಸುತ್ತಿರುವುದನ್ನು ಗಮನಿಸಿದರೆ ಅವರು ಅವಸರದಲ್ಲಿ ಆಡಳಿತ ನಡೆಸುತ್ತಿದ್ದಾರೆ ಎಂದು ಹೇಳಬಹುದು. ಅವರು ಈ ರೀತಿ ಜನರ ಹಿತವನ್ನು ಗಮನಿಸದೇ ಮುನ್ನುಗ್ಗುತ್ತಿರುವುದು ಅಸಮಂಜಸವಾದುದು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>