<p>ನವದೆಹಲಿ: ಅಣ್ಣಾ ಚಳವಳಿ ಸಂದರ್ಭದಲ್ಲಿ ಸಂಗ್ರಹಿಸಲಾಗಿದ್ದ ದೇಣಿಗೆ ಕುರಿತು ವಿಶೇಷ ಲೆಕ್ಕಪರಿಶೋಧನೆ ಮಾಡಲಾಗಿದ್ದು, ಇಂಡಿಯಾ ಅಗೆನೆಸ್ಟ್ ಕರಪ್ಷನ್ (ಐಎಸಿ) ವೆಬ್ಸೈಟ್ನಲ್ಲಿ ಪ್ರಕಟಿಸಲಾಗುವುದು ಎಂದು ತಂಡದ ಸದಸ್ಯರು ಹೇಳುತ್ತಿದ್ದರೂ ಸಹ, ಐಎಸಿ ಸಭೆಯಲ್ಲಿ ನಡೆದ ಚರ್ಚೆಯ ಸಾರಾಂಶವನ್ನು ಹೊರಗೆಳೆಯುವುದಾಗಿ ಸ್ವಾಮಿ ಅಗ್ನಿವೇಶ್ ಬೆದರಿಕೆ ಹಾಕಿದ್ದಾರೆ.<br /> <br /> ಐಎಸಿ ಸದಸ್ಯರು ಪ್ರಜಾಪ್ರಭತ್ವ ಮಾದರಿಯಲ್ಲಿ ನಡೆದುಕೊಳ್ಳುತ್ತಿಲ್ಲ ಎಂದೂ ಆಗ್ನಿವೇಶ್ ವಾಹಿನಿಯೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಆರೋಪಿಸಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ: ಅಣ್ಣಾ ಚಳವಳಿ ಸಂದರ್ಭದಲ್ಲಿ ಸಂಗ್ರಹಿಸಲಾಗಿದ್ದ ದೇಣಿಗೆ ಕುರಿತು ವಿಶೇಷ ಲೆಕ್ಕಪರಿಶೋಧನೆ ಮಾಡಲಾಗಿದ್ದು, ಇಂಡಿಯಾ ಅಗೆನೆಸ್ಟ್ ಕರಪ್ಷನ್ (ಐಎಸಿ) ವೆಬ್ಸೈಟ್ನಲ್ಲಿ ಪ್ರಕಟಿಸಲಾಗುವುದು ಎಂದು ತಂಡದ ಸದಸ್ಯರು ಹೇಳುತ್ತಿದ್ದರೂ ಸಹ, ಐಎಸಿ ಸಭೆಯಲ್ಲಿ ನಡೆದ ಚರ್ಚೆಯ ಸಾರಾಂಶವನ್ನು ಹೊರಗೆಳೆಯುವುದಾಗಿ ಸ್ವಾಮಿ ಅಗ್ನಿವೇಶ್ ಬೆದರಿಕೆ ಹಾಕಿದ್ದಾರೆ.<br /> <br /> ಐಎಸಿ ಸದಸ್ಯರು ಪ್ರಜಾಪ್ರಭತ್ವ ಮಾದರಿಯಲ್ಲಿ ನಡೆದುಕೊಳ್ಳುತ್ತಿಲ್ಲ ಎಂದೂ ಆಗ್ನಿವೇಶ್ ವಾಹಿನಿಯೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಆರೋಪಿಸಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>