<p>ಕಠ್ಮಂಡು (ಐಎಎನ್ಎಸ್): ಅಣ್ಣಾ ಹಜಾರೆ ಅವರ ಚಳವಳಿಯಿಂದ ಪ್ರೇರಣೆ ಪಡೆದಿರುವ ಇಲ್ಲಿನ ಐಟಿಸಿ ಜಂಟಿ ಸಹಭಾಗಿತ್ವದ ಜವಳಿ ಉದ್ದಿಮೆ ಕಾರ್ಮಿಕರು ಕಾರ್ಖಾನೆಯ ಪುನರಾರಂಭಕ್ಕಾಗಿ ಅಣ್ಣಾ ಅವರ ಉಪವಾಸ ಸತ್ಯಾಗ್ರಹದ ಮಾರ್ಗವನ್ನು ತುಳಿದಿದ್ದಾರೆ.<br /> <br /> ಉದ್ದಿಮೆಯಲ್ಲಿ ಬಹುತೇಕ ಮಹಿಳಾ ಕಾರ್ಮಿಕರೇ ಇದ್ದು, ಮೊರಾಂಗ್ ಜಿಲ್ಲೆಯಲ್ಲಿರುವ ಸೂರ್ಯ ನೇಪಾಳ ಜವಳಿ ಕಾರ್ಖಾನೆ ಎದುರು ಸೋಮವಾರ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಮಾವೋವಾದಿಗಳ ದಾಳಿಯ ನಂತರ ಕಳೆದ ತಿಂಗಳು ಉದ್ದಿಮೆಯನ್ನು ಮುಚ್ಚಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಠ್ಮಂಡು (ಐಎಎನ್ಎಸ್): ಅಣ್ಣಾ ಹಜಾರೆ ಅವರ ಚಳವಳಿಯಿಂದ ಪ್ರೇರಣೆ ಪಡೆದಿರುವ ಇಲ್ಲಿನ ಐಟಿಸಿ ಜಂಟಿ ಸಹಭಾಗಿತ್ವದ ಜವಳಿ ಉದ್ದಿಮೆ ಕಾರ್ಮಿಕರು ಕಾರ್ಖಾನೆಯ ಪುನರಾರಂಭಕ್ಕಾಗಿ ಅಣ್ಣಾ ಅವರ ಉಪವಾಸ ಸತ್ಯಾಗ್ರಹದ ಮಾರ್ಗವನ್ನು ತುಳಿದಿದ್ದಾರೆ.<br /> <br /> ಉದ್ದಿಮೆಯಲ್ಲಿ ಬಹುತೇಕ ಮಹಿಳಾ ಕಾರ್ಮಿಕರೇ ಇದ್ದು, ಮೊರಾಂಗ್ ಜಿಲ್ಲೆಯಲ್ಲಿರುವ ಸೂರ್ಯ ನೇಪಾಳ ಜವಳಿ ಕಾರ್ಖಾನೆ ಎದುರು ಸೋಮವಾರ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಮಾವೋವಾದಿಗಳ ದಾಳಿಯ ನಂತರ ಕಳೆದ ತಿಂಗಳು ಉದ್ದಿಮೆಯನ್ನು ಮುಚ್ಚಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>