ಮಂಗಳವಾರ, 15 ಜುಲೈ 2025
×
ADVERTISEMENT
ADVERTISEMENT

ಅನಭಿಜ್ಞ ಶಾಕುಂತಲ

Published : 16 ಮೇ 2015, 20:24 IST
ಫಾಲೋ ಮಾಡಿ
Comments
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಹಾಗೂ ರಂಗಮಂಟಪ ಆಶ್ರಯದಲ್ಲಿ ‘ನಾಟಕ ವರ್ಷ ಮೈಸೂರು– 2015’ರ ಅಂಗವಾಗಿ ಮೈಸೂರಿನ ಕಲಾಮಂದಿರದಲ್ಲಿ ಶನಿವಾರ ಕೆ.ವೈ. ನಾರಾಯಣಸ್ವಾಮಿ ರಚಿಸಿದ ‘ಅನಭಿಜ್ಞ ಶಾಕುಂತಲ’ ನಾಟಕ ಪ್ರದರ್ಶನ ನಡೆಯಿತು. ಪ್ರಕಾಶ್‌ ಪಿ. ಶೆಟ್ಟಿ ಅವರು ನಿರ್ದೇಶಿಸಿದ ಈ ನಾಟಕ ಪ್ರೇಕ್ಷಕರ ಮನಸೂರೆಗೊಳ್ಳುವಲ್ಲಿ ಯಶಸ್ವಿಯಾಯಿತು                           -ಪ್ರಜಾವಾಣಿ ಚಿತ್ರ
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಹಾಗೂ ರಂಗಮಂಟಪ ಆಶ್ರಯದಲ್ಲಿ ‘ನಾಟಕ ವರ್ಷ ಮೈಸೂರು– 2015’ರ ಅಂಗವಾಗಿ ಮೈಸೂರಿನ ಕಲಾಮಂದಿರದಲ್ಲಿ ಶನಿವಾರ ಕೆ.ವೈ. ನಾರಾಯಣಸ್ವಾಮಿ ರಚಿಸಿದ ‘ಅನಭಿಜ್ಞ ಶಾಕುಂತಲ’ ನಾಟಕ ಪ್ರದರ್ಶನ ನಡೆಯಿತು. ಪ್ರಕಾಶ್‌ ಪಿ. ಶೆಟ್ಟಿ ಅವರು ನಿರ್ದೇಶಿಸಿದ ಈ ನಾಟಕ ಪ್ರೇಕ್ಷಕರ ಮನಸೂರೆಗೊಳ್ಳುವಲ್ಲಿ ಯಶಸ್ವಿಯಾಯಿತು -ಪ್ರಜಾವಾಣಿ ಚಿತ್ರ
ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT