<p><strong>ಬೀದರ್: </strong>ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಪ್ರಯುಕ್ತ ಎಸ್.ಆರ್.ವೈ. ಕ್ರಿಯೇಟಿವ್ ಇಂಡಿಯಾ ಟ್ರಸ್ಟ್ ವತಿಯಿಂದ ನಗರದ ಬಸವಮುಕ್ತಿ ಮಂದಿರದಲ್ಲಿ ಶನಿವಾರ ಅನಾಥ ಮಕ್ಕಳಿಗೆ ಹಣ್ಣು ಹಂಪಲು ವಿತರಿಸಲಾಯಿತು.<br /> <br /> ಡಾ. ಅಂಬೇಡ್ಕರ್ ಅವರು ಸಾಕಷ್ಟು ಕಷ್ಟದ ನಡುವೆ ಶಿಕ್ಷಣ ಪೂರೈಸಿದ್ದರು. ಸಮಾನತೆಯ ಆಧಾರದ ಮೇಲೆ ಸಮಾಜ ಕಟ್ಟಲು ಪ್ರಯತ್ನಿಸಿದ್ದರು ಎಂದು ಉಪನ್ಯಾಸಕ ವಿಜಯಕುಮಾರ ಪಾಂಚಾಳ್ ತಿಳಿಸಿದರು.<br /> <br /> ಅಂಬೇಡ್ಕರ್ ಅವರ ತತ್ವಾದರ್ಶಗಳನ್ನು ಅರಿತು ಮೈಗೊಡಿಸಿಕೊಳ್ಳಬೇಕು ಎಂದು ಎಸ್.ಆರ್.ವೈ. ಕ್ರಿಯೇಟಿವ್ ಇಂಡಿಯಾ ಟ್ರಸ್ಟ್ ಅಧ್ಯಕ್ಷ ಯೋಗೀಶ ಚ. ಮಠದ ಸಲಹೆ ನೀಡಿದರು.ಟ್ರಸ್ಟ್ ಉಪಾಧ್ಯಕ್ಷ ರಫೀಕ್ ಎ. ಸೌದಾಗರ್, ಕಾರ್ಯದರ್ಶಿ ಸುನೀಲಕುಮಾರ ಪಿ. ಸಂತಪುರೆ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong>ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಪ್ರಯುಕ್ತ ಎಸ್.ಆರ್.ವೈ. ಕ್ರಿಯೇಟಿವ್ ಇಂಡಿಯಾ ಟ್ರಸ್ಟ್ ವತಿಯಿಂದ ನಗರದ ಬಸವಮುಕ್ತಿ ಮಂದಿರದಲ್ಲಿ ಶನಿವಾರ ಅನಾಥ ಮಕ್ಕಳಿಗೆ ಹಣ್ಣು ಹಂಪಲು ವಿತರಿಸಲಾಯಿತು.<br /> <br /> ಡಾ. ಅಂಬೇಡ್ಕರ್ ಅವರು ಸಾಕಷ್ಟು ಕಷ್ಟದ ನಡುವೆ ಶಿಕ್ಷಣ ಪೂರೈಸಿದ್ದರು. ಸಮಾನತೆಯ ಆಧಾರದ ಮೇಲೆ ಸಮಾಜ ಕಟ್ಟಲು ಪ್ರಯತ್ನಿಸಿದ್ದರು ಎಂದು ಉಪನ್ಯಾಸಕ ವಿಜಯಕುಮಾರ ಪಾಂಚಾಳ್ ತಿಳಿಸಿದರು.<br /> <br /> ಅಂಬೇಡ್ಕರ್ ಅವರ ತತ್ವಾದರ್ಶಗಳನ್ನು ಅರಿತು ಮೈಗೊಡಿಸಿಕೊಳ್ಳಬೇಕು ಎಂದು ಎಸ್.ಆರ್.ವೈ. ಕ್ರಿಯೇಟಿವ್ ಇಂಡಿಯಾ ಟ್ರಸ್ಟ್ ಅಧ್ಯಕ್ಷ ಯೋಗೀಶ ಚ. ಮಠದ ಸಲಹೆ ನೀಡಿದರು.ಟ್ರಸ್ಟ್ ಉಪಾಧ್ಯಕ್ಷ ರಫೀಕ್ ಎ. ಸೌದಾಗರ್, ಕಾರ್ಯದರ್ಶಿ ಸುನೀಲಕುಮಾರ ಪಿ. ಸಂತಪುರೆ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>