<p><strong>ಹೊಸಕೋಟೆ: </strong>ನಗರದಲ್ಲಿ ಗುರುವಾರ ಬೆಳಗಿನ ಜಾವ ಸಂಭವಿಸಿದ ಚಾಂದ್ ಪಾಷ (37) ಎಂಬ ವ್ಯಕ್ತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಜಿ ಮೊಹಲ್ಲಾ ಬಡಾವಣೆಯ ಜಾಕೀರ್ ಹುಸೇನ್ (42) ಎಂಬಾತನನ್ನು ಸಿಪಿಐ ಎಂ.ಮಲ್ಲೇಶ್ ಹಾಗೂ ಸಿಬ್ಬಂದಿ ಸಂಜೆ ಬಂಧಿಸಿದ್ದಾರೆ.</p>.<p>ಜಾಕೀರ್ ಹುಸೇನ್ನ ಪತ್ನಿ ಜೊತೆ ಚಾಂದ್ಪಾಷ ಅಕ್ರಮ ಸಂಬಂಧ ಹೊಂದಿದ್ದೇ ಆತನ ಕೊಲೆಗೆ ಕಾರಣವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಮರಗೆಲಸ ವೃತ್ತಿ ಮಾಡುತ್ತಿದ್ದ, ಮದನಪಲ್ಲಿ ಮೂಲದ ಚಾಂದ್ಪಾಷನನ್ನು ಅಂಬೇಡ್ಕರ್ ಕಾಲೊನಿ ಬಳಿ ಚಹಾ ಕುಡಿಯಲು ಹೋಗುತ್ತಿದ್ದಾಗ ಹರಿತವಾದ ಆಯುಧದಿಂದ ಹೊಡೆದು ಕೊಲೆ ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಕೋಟೆ: </strong>ನಗರದಲ್ಲಿ ಗುರುವಾರ ಬೆಳಗಿನ ಜಾವ ಸಂಭವಿಸಿದ ಚಾಂದ್ ಪಾಷ (37) ಎಂಬ ವ್ಯಕ್ತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಜಿ ಮೊಹಲ್ಲಾ ಬಡಾವಣೆಯ ಜಾಕೀರ್ ಹುಸೇನ್ (42) ಎಂಬಾತನನ್ನು ಸಿಪಿಐ ಎಂ.ಮಲ್ಲೇಶ್ ಹಾಗೂ ಸಿಬ್ಬಂದಿ ಸಂಜೆ ಬಂಧಿಸಿದ್ದಾರೆ.</p>.<p>ಜಾಕೀರ್ ಹುಸೇನ್ನ ಪತ್ನಿ ಜೊತೆ ಚಾಂದ್ಪಾಷ ಅಕ್ರಮ ಸಂಬಂಧ ಹೊಂದಿದ್ದೇ ಆತನ ಕೊಲೆಗೆ ಕಾರಣವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಮರಗೆಲಸ ವೃತ್ತಿ ಮಾಡುತ್ತಿದ್ದ, ಮದನಪಲ್ಲಿ ಮೂಲದ ಚಾಂದ್ಪಾಷನನ್ನು ಅಂಬೇಡ್ಕರ್ ಕಾಲೊನಿ ಬಳಿ ಚಹಾ ಕುಡಿಯಲು ಹೋಗುತ್ತಿದ್ದಾಗ ಹರಿತವಾದ ಆಯುಧದಿಂದ ಹೊಡೆದು ಕೊಲೆ ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>