<p><strong>ಬೆಂಗಳೂರು:</strong> `ನಿರಂತರ ಹೊಸದಾದ ಅನ್ವೇಷಣೆಗಳಿಂದ ಸಮಾಜವು ಬದಲಾವಣೆಯಾಗುತ್ತದೆ. ಅಂತಹ ಬದಲಾವಣೆಗೆ ಇಂದಿನ ಶಿಕ್ಷಣವು ಆಸ್ಪದ ನೀಡಬೇಕು~ ಎಂದು ಉನ್ನತ ಶಿಕ್ಷಣ ಸಚಿವ ಸಿ.ಟಿ. ರವಿ ಅಭಿಪ್ರಾಯಪಟ್ಟರು.</p>.<p>ಮಂಗಳವಾರ ನಡೆದ ಶ್ರೀಮತಿ ವಿ.ಎಚ್.ಡಿ. ಕೇಂದ್ರೀಯ ಗೃಹ ವಿಜ್ಞಾನ ಸಂಸ್ಥೆಯ ವಿದ್ಯಾರ್ಥಿ ಸಾಂಸ್ಕೃತಿಕ ಸಂಘ, ಕನ್ನಡ ಸಂಘ ಹಾಗೂ ಕ್ರೀಡಾ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>`ಸಮಾಜವು ಹರಿಯುವ ನೀರಾಗಬೇಕು. ಅದಕ್ಕಾಗಿ ಸಮಾಜದಲ್ಲಿ ಅನ್ವೇಷಣೆಗೆ ಹೆಚ್ಚಿನ ಅವಕಾಶಗಳಿರಬೇಕು. ಪ್ರಯೋಗಶೀಲತೆಗೆ ಹೆಚ್ಚಿನ ಆದ್ಯತೆಯಿರಬೇಕು~ ಎಂದು ಹೇಳಿದರು.</p>.<p>ಕಾರ್ಯಕ್ರಮದಲ್ಲಿ ಶಾಸಕ ದಿನೇಶ್ ಗುಂಡೂರಾವ್, ಸಂಗೀತ ನಿರ್ದೇಶಕ ಗುರುಕಿರಣ್, ಬಿಬಿಎಂಪಿ ಸದಸ್ಯ ಎ.ಎಲ್. ಶಿವಕುಮಾರ್, ಪ್ರಾಂಶುಪಾಲ ಪ್ರೊ.ಓ. ಓಬಯ್ಯ, ವಿದ್ಯಾರ್ಥಿ ಸಾಂಸ್ಕೃತಿಕ ಸಂಘದ ಸಂಚಾಲಕಿ ಡಾ. ಎಸ್.ಎನ್. ಮಂಜುಳಾ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> `ನಿರಂತರ ಹೊಸದಾದ ಅನ್ವೇಷಣೆಗಳಿಂದ ಸಮಾಜವು ಬದಲಾವಣೆಯಾಗುತ್ತದೆ. ಅಂತಹ ಬದಲಾವಣೆಗೆ ಇಂದಿನ ಶಿಕ್ಷಣವು ಆಸ್ಪದ ನೀಡಬೇಕು~ ಎಂದು ಉನ್ನತ ಶಿಕ್ಷಣ ಸಚಿವ ಸಿ.ಟಿ. ರವಿ ಅಭಿಪ್ರಾಯಪಟ್ಟರು.</p>.<p>ಮಂಗಳವಾರ ನಡೆದ ಶ್ರೀಮತಿ ವಿ.ಎಚ್.ಡಿ. ಕೇಂದ್ರೀಯ ಗೃಹ ವಿಜ್ಞಾನ ಸಂಸ್ಥೆಯ ವಿದ್ಯಾರ್ಥಿ ಸಾಂಸ್ಕೃತಿಕ ಸಂಘ, ಕನ್ನಡ ಸಂಘ ಹಾಗೂ ಕ್ರೀಡಾ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>`ಸಮಾಜವು ಹರಿಯುವ ನೀರಾಗಬೇಕು. ಅದಕ್ಕಾಗಿ ಸಮಾಜದಲ್ಲಿ ಅನ್ವೇಷಣೆಗೆ ಹೆಚ್ಚಿನ ಅವಕಾಶಗಳಿರಬೇಕು. ಪ್ರಯೋಗಶೀಲತೆಗೆ ಹೆಚ್ಚಿನ ಆದ್ಯತೆಯಿರಬೇಕು~ ಎಂದು ಹೇಳಿದರು.</p>.<p>ಕಾರ್ಯಕ್ರಮದಲ್ಲಿ ಶಾಸಕ ದಿನೇಶ್ ಗುಂಡೂರಾವ್, ಸಂಗೀತ ನಿರ್ದೇಶಕ ಗುರುಕಿರಣ್, ಬಿಬಿಎಂಪಿ ಸದಸ್ಯ ಎ.ಎಲ್. ಶಿವಕುಮಾರ್, ಪ್ರಾಂಶುಪಾಲ ಪ್ರೊ.ಓ. ಓಬಯ್ಯ, ವಿದ್ಯಾರ್ಥಿ ಸಾಂಸ್ಕೃತಿಕ ಸಂಘದ ಸಂಚಾಲಕಿ ಡಾ. ಎಸ್.ಎನ್. ಮಂಜುಳಾ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>