<p>ಆನೇಕಲ್: ತಾಲ್ಲೂಕಿನ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಶಾಂತಿಪುರದ ವಿನಾಯಕ ನಗರ ಬಡಾವಣೆಯಲ್ಲಿ ವಾಲಿದ್ದ ಬಹುಮಹಡಿ ಅಪಾರ್ಟ್ಮೆಂಟ್ ಕಟ್ಟಡದ ನೆಲಸಮ ಕಾರ್ಯ ಮುಂದುವರಿದಿದೆ ಎಂದು ತಹಶೀಲ್ದಾರ್ ಎಚ್.ಎನ್. ಶಿವೇಗೌಡ ಮಾಹಿತಿ ನೀಡಿದ್ದಾರೆ.<br /> <br /> ಬುಧವಾರ ಕಟ್ಟಡದ ನೆಲಸಮ ಕಾರ್ಯ ಕಾಲು ಭಾಗ ಮಾತ್ರ ನಡೆದಿದೆ. ಅಕ್ಕಪಕ್ಕದಲ್ಲಿರುವ ಕಟ್ಟಡಗಳಿಗೆ ಹಾನಿಯಾಗದಂತೆ ಅಪಾರ್ಟ್ಮೆಂಟ್ ಅನ್ನು ನೆಲಸಮಗೊಳಿಸಬೇಕಿದೆ. ಆದ ಕಾರಣ ಕಾರ್ಯಾಚರಣೆ ಇನ್ನೂ ಎರಡು ದಿನಗಳ ಕಾಲ ಮುಂದುವರಿಯಲಿದೆ. ಅಪಾರ್ಟ್ಮೆಂಟ್ ಮಾಲೀಕ ತಲೆಮರೆಸಿಕೊಂಡಿದ್ದಾನೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಆನೇಕಲ್: ತಾಲ್ಲೂಕಿನ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಶಾಂತಿಪುರದ ವಿನಾಯಕ ನಗರ ಬಡಾವಣೆಯಲ್ಲಿ ವಾಲಿದ್ದ ಬಹುಮಹಡಿ ಅಪಾರ್ಟ್ಮೆಂಟ್ ಕಟ್ಟಡದ ನೆಲಸಮ ಕಾರ್ಯ ಮುಂದುವರಿದಿದೆ ಎಂದು ತಹಶೀಲ್ದಾರ್ ಎಚ್.ಎನ್. ಶಿವೇಗೌಡ ಮಾಹಿತಿ ನೀಡಿದ್ದಾರೆ.<br /> <br /> ಬುಧವಾರ ಕಟ್ಟಡದ ನೆಲಸಮ ಕಾರ್ಯ ಕಾಲು ಭಾಗ ಮಾತ್ರ ನಡೆದಿದೆ. ಅಕ್ಕಪಕ್ಕದಲ್ಲಿರುವ ಕಟ್ಟಡಗಳಿಗೆ ಹಾನಿಯಾಗದಂತೆ ಅಪಾರ್ಟ್ಮೆಂಟ್ ಅನ್ನು ನೆಲಸಮಗೊಳಿಸಬೇಕಿದೆ. ಆದ ಕಾರಣ ಕಾರ್ಯಾಚರಣೆ ಇನ್ನೂ ಎರಡು ದಿನಗಳ ಕಾಲ ಮುಂದುವರಿಯಲಿದೆ. ಅಪಾರ್ಟ್ಮೆಂಟ್ ಮಾಲೀಕ ತಲೆಮರೆಸಿಕೊಂಡಿದ್ದಾನೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>