<p>ನವದೆಹಲಿ (ಪಿಟಿಐ): 2012-13ನೇ ಸಾಲಿನ ಬಜೆಟ್ನಲ್ಲಿ ಅಬಕಾರಿ ಸುಂಕ ಮತ್ತು ಸೇವಾ ತೆರಿಗೆಯಲ್ಲಿ ಈಗಿನ ಯಥಾಸ್ಥಿತಿ (ಶೇ 10) ಕಾಯ್ದುಕೊಳ್ಳುವಂತೆ ಭಾರತೀಯ ವಾಣಿಜ್ಯೋದ್ಯಮ ಮಹಾಸಂಘ (ಅಸೋಚಾಂ) ಆಗ್ರಹಿಸಿದೆ. <br /> <br /> ಕೇಂದ್ರ ಹಣಕಾಸು ಸಚಿವ ಪ್ರಣವ್ ಮುಖರ್ಜಿ ಅವರಿಗೆ ಬಜೆಟ್ ಪೂರ್ವ ಮನವಿ ಸಲ್ಲಿಸಿರುವ `ಅಸೋಚಾಂ~, ಕೇಂದ್ರ ಮಾರಾಟ ತೆರಿಗೆಯನ್ನು (ಸಿಎಸ್ಟಿ) ಈಗಿನ ಶೇ 2ರಿಂದ ಶೇ 1ಕ್ಕೆ ಇಳಿಸಬೇಕು ಎಂದೂ ಒತ್ತಾಯಿಸಿದೆ. <br /> ಕೇಂದ್ರ ಮೌಲ್ಯ ವರ್ಧಿತ ತೆರಿಗೆ (ಸಿಇಎನ್-ವ್ಯಾಟ್) ಮರು ಜಾರಿಯಿಂದ ಹೊಸ ಹೂಡಿಕೆಗಳಿಗೆ ಉತ್ತೇಜನ ಲಭಿಸಲಿದೆ ಎಂದು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ (ಪಿಟಿಐ): 2012-13ನೇ ಸಾಲಿನ ಬಜೆಟ್ನಲ್ಲಿ ಅಬಕಾರಿ ಸುಂಕ ಮತ್ತು ಸೇವಾ ತೆರಿಗೆಯಲ್ಲಿ ಈಗಿನ ಯಥಾಸ್ಥಿತಿ (ಶೇ 10) ಕಾಯ್ದುಕೊಳ್ಳುವಂತೆ ಭಾರತೀಯ ವಾಣಿಜ್ಯೋದ್ಯಮ ಮಹಾಸಂಘ (ಅಸೋಚಾಂ) ಆಗ್ರಹಿಸಿದೆ. <br /> <br /> ಕೇಂದ್ರ ಹಣಕಾಸು ಸಚಿವ ಪ್ರಣವ್ ಮುಖರ್ಜಿ ಅವರಿಗೆ ಬಜೆಟ್ ಪೂರ್ವ ಮನವಿ ಸಲ್ಲಿಸಿರುವ `ಅಸೋಚಾಂ~, ಕೇಂದ್ರ ಮಾರಾಟ ತೆರಿಗೆಯನ್ನು (ಸಿಎಸ್ಟಿ) ಈಗಿನ ಶೇ 2ರಿಂದ ಶೇ 1ಕ್ಕೆ ಇಳಿಸಬೇಕು ಎಂದೂ ಒತ್ತಾಯಿಸಿದೆ. <br /> ಕೇಂದ್ರ ಮೌಲ್ಯ ವರ್ಧಿತ ತೆರಿಗೆ (ಸಿಇಎನ್-ವ್ಯಾಟ್) ಮರು ಜಾರಿಯಿಂದ ಹೊಸ ಹೂಡಿಕೆಗಳಿಗೆ ಉತ್ತೇಜನ ಲಭಿಸಲಿದೆ ಎಂದು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>