<p><strong>ಬೆಂಗಳೂರು: </strong>ವಿವೇಚನಾರಹಿತವಾಗಿ ವಿಧಿಸಿರುವ ಅಬಕಾರಿ ಸುಂಕವನ್ನು ಕೂಡಲೇ ತೆಗೆದುಹಾಕುವಂತೆ ಜವಳಿ ಮಂತ್ರಾಲಯವನ್ನು ದಕ್ಷಿಣ ಭಾರತ ಗಾರ್ಮೆಂಟ್ ಒಕ್ಕೂಟದ ಅಧ್ಯಕ್ಷ ಕುಂದನ್ಜೈನ್ ಒತ್ತಾಯಿಸಿದ್ದಾರೆ.<br /> <br /> ಸಿದ್ಧ ಉಡುಪು ತಯಾರಿಕೆಗೆ ಅಬಕಾರಿ ಸುಂಕವನ್ನು ವಿಧಿಸಲಾಗುತ್ತಿದೆ ಆದರೆ ಸಾಂಪ್ರದಾಯಿಕವಾಗಿ ಲೇಬಲ್ ಇಲ್ಲದೇ ಎಷ್ಟೋ ಸಿದ್ಧ ಉಡುಪುಗಳು ಈ ವ್ಯಾಪ್ತಿಯಿಂದ ಹೊರಗಿವೆ. ಆದ್ದರಿಂದ ಗಾರ್ಮೆಂಟ್ನಲ್ಲಿ ತಯಾರಾಗುವ ಸಿದ್ಧ ಉಡುಪುಗಳನ್ನು ಈ ವ್ಯಾಪ್ತಿಯಿಂದ ಹೊರಗಿಡಬೇಕು ಎಂದು ಅವರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ವಿವೇಚನಾರಹಿತವಾಗಿ ವಿಧಿಸಿರುವ ಅಬಕಾರಿ ಸುಂಕವನ್ನು ಕೂಡಲೇ ತೆಗೆದುಹಾಕುವಂತೆ ಜವಳಿ ಮಂತ್ರಾಲಯವನ್ನು ದಕ್ಷಿಣ ಭಾರತ ಗಾರ್ಮೆಂಟ್ ಒಕ್ಕೂಟದ ಅಧ್ಯಕ್ಷ ಕುಂದನ್ಜೈನ್ ಒತ್ತಾಯಿಸಿದ್ದಾರೆ.<br /> <br /> ಸಿದ್ಧ ಉಡುಪು ತಯಾರಿಕೆಗೆ ಅಬಕಾರಿ ಸುಂಕವನ್ನು ವಿಧಿಸಲಾಗುತ್ತಿದೆ ಆದರೆ ಸಾಂಪ್ರದಾಯಿಕವಾಗಿ ಲೇಬಲ್ ಇಲ್ಲದೇ ಎಷ್ಟೋ ಸಿದ್ಧ ಉಡುಪುಗಳು ಈ ವ್ಯಾಪ್ತಿಯಿಂದ ಹೊರಗಿವೆ. ಆದ್ದರಿಂದ ಗಾರ್ಮೆಂಟ್ನಲ್ಲಿ ತಯಾರಾಗುವ ಸಿದ್ಧ ಉಡುಪುಗಳನ್ನು ಈ ವ್ಯಾಪ್ತಿಯಿಂದ ಹೊರಗಿಡಬೇಕು ಎಂದು ಅವರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>