<p>ಚಿನ್ನಸ್ವಾಮಿ ಕ್ರಿಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪುಣೆ ವಾರಿಯರ್ಸ್ ನಡುವೆ ಶುಕ್ರವಾರ ನಡೆದ ಐಪಿಎಲ್ ಟಿ-ಟ್ವೆಂಟಿ ಕ್ರಿಕೆಟ್ ಪಂದ್ಯಾವಳಿ ಕಳೆದ ಸಲದಂತೆ ಮಳೆಗೆ ಆಹುತಿಯಾಗುತ್ತದೆ ಎಂಬ ಅಭಿಮಾನಿಗಳ ಭೀತಿ ಸುಳ್ಳಾಯಿತು. ಬದಲಿಗೆ ಮಳೆರಾಯ ಬಿಡುವು ಕೊಟ್ಟಿದ್ದರಿಂದ ಸುಸೂತ್ರವಾಗಿ ಮುಂದುವರೆಯಿತು. <br /> <br /> ಈ ಸಂದರ್ಭದಲ್ಲಿ ಚಿಯರ್ ಗರ್ಲ್ಸ್ಗಳ ಪಾಶ್ಚಾತ್ಯ ಮತ್ತು ಸಾಂಪ್ರದಾಯಿಕ ನೃತ್ಯ ಪ್ರೇಕ್ಷಕರ ಮನ ತಣಿಸಿತು. ಮತ್ತೊಂದೆಡೆ ಪ್ರೇಕ್ಷಕರು ಕುಣಿದು ಕುಪ್ಪಳಿಸಿ ತಮ್ಮ ನೆಚ್ಚಿನ ತಂಡವನ್ನು ಪ್ರೋತ್ಸಾಹಿಸಿದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿನ್ನಸ್ವಾಮಿ ಕ್ರಿಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪುಣೆ ವಾರಿಯರ್ಸ್ ನಡುವೆ ಶುಕ್ರವಾರ ನಡೆದ ಐಪಿಎಲ್ ಟಿ-ಟ್ವೆಂಟಿ ಕ್ರಿಕೆಟ್ ಪಂದ್ಯಾವಳಿ ಕಳೆದ ಸಲದಂತೆ ಮಳೆಗೆ ಆಹುತಿಯಾಗುತ್ತದೆ ಎಂಬ ಅಭಿಮಾನಿಗಳ ಭೀತಿ ಸುಳ್ಳಾಯಿತು. ಬದಲಿಗೆ ಮಳೆರಾಯ ಬಿಡುವು ಕೊಟ್ಟಿದ್ದರಿಂದ ಸುಸೂತ್ರವಾಗಿ ಮುಂದುವರೆಯಿತು. <br /> <br /> ಈ ಸಂದರ್ಭದಲ್ಲಿ ಚಿಯರ್ ಗರ್ಲ್ಸ್ಗಳ ಪಾಶ್ಚಾತ್ಯ ಮತ್ತು ಸಾಂಪ್ರದಾಯಿಕ ನೃತ್ಯ ಪ್ರೇಕ್ಷಕರ ಮನ ತಣಿಸಿತು. ಮತ್ತೊಂದೆಡೆ ಪ್ರೇಕ್ಷಕರು ಕುಣಿದು ಕುಪ್ಪಳಿಸಿ ತಮ್ಮ ನೆಚ್ಚಿನ ತಂಡವನ್ನು ಪ್ರೋತ್ಸಾಹಿಸಿದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>