ಅಭಿಮಾನಿಗಳಿಂದ ಕಣ್ಣೀರಿನ ಸ್ವಾಗತ
ಬೆಂಗಳೂರು: ಪಕ್ಷದ ವರಿಷ್ಠರ ಸೂಚನೆಯ ಮೇರೆಗೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರ ಪ್ರಕಟಿಸಿ ರಾಜ್ಯಕ್ಕೆ ಹಿಂದಿರುಗಿದ ಡಿ.ವಿ. ಸದಾನಂದ ಗೌಡರನ್ನು ಬೆಂಬಲಿಗ ಸಚಿವರು, ಶಾಸಕರು ಹಾಗೂ ಬಿಜೆಪಿ ಕಾರ್ಯಕರ್ತರು `ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ~ದಲ್ಲಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಬಹುಪಾಲು ಕಾರ್ಯಕರ್ತರ ಕಣ್ಣಾಲಿಗಳು ತೇವಗೊಂಡಿದ್ದವು.
ಆದರೆ ಯಾರೂ ಏನೂ ಮಾತನಾಡುವ ಸ್ಥಿತಿಯಲ್ಲಿ ಇರಲಿಲ್ಲ. ಅವರ ಮಾತನ್ನು ಆಲಿಸಿದ ಡಿವಿಎಸ್ ಹಾಗೂ ಸುರೇಶ್ಕುಮಾರ್ ಗದ್ಗದಿತರಾದರೂ ಪ್ರತಿಕ್ರಿಯೆ ನೀಡಲಿಲ್ಲ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.